ಹಲಗೆ ಅಳವಡಿಕೆ ವಿಳಂಬ : ಚೇರ್ಕಾಡಿ, ಬೆಳ್ಳಂಪಳ್ಳಿ ಪರಿಸರದಲ್ಲಿ ನೀರಿನ ಕೊರತೆ
Team Udayavani, Mar 10, 2022, 12:17 PM IST
ಬ್ರಹ್ಮಾವರ : ಸರ್ಪು ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆ ವಿಳಂಭದಿಂದಾಗಿ ಚೇರ್ಕಾಡಿ, ಬೆಳ್ಳಂಪಳ್ಳಿ, ಪುಣೂcರು, ಕುಕ್ಕೆಹಳ್ಳಿ ಪರಿಸರದಲ್ಲಿ ನೀರಿನ ಸಮಸ್ಯೆ ತಲೆದೋರಿದೆ.
ಸರ್ಪು ಅಣೆಕಟ್ಟಿಗೆ ಮರದ ಹಲಗೆ ಬದಲಾಗಿ ಫೈಬರ್ ಹಲಗೆ ಮಂಜೂರಾಗಿತ್ತು. ಹಲಗೆಯು ಕಳೆದ ವರ್ಷವೇ ಬಂದಿದ್ದರೂ ಆ ಕಂಪೆನಿಯ ತಂತ್ರಜ್ಞರೇ ಅಳವಡಿಸಬೇಕಾಗಿರುವುದರಿಂದ ವಿಳಂಭವಾಗಿದೆ. ಈ ಬೇಸಗೆಯಲ್ಲಿ ಅಳವಡಿಸುವ ವೇಳೆ ಮಡಿಸಾಲು ಹೊಳೆಯ ಹರಿದು ಹೋಗಿ ಬರಿದಾಗಿದೆ.
ಇದರಿಂದ ಪರಿಸರದ ನೂರಾರು ಎಕ್ರೆಯ ತೋಟ, ಭತ್ತದ ಕೃಷಿಗೆ ನೀರಿನ ಅಭಾವ ಎದುರಾಗಿದೆ. ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿಗೂ ಸಮಸ್ಯೆ ಎದುರಿಸುತ್ತಿದ್ದಾರೆ.
ಪ್ರಸ್ತುತ ಹಿಂಕ್ಲಾಡಿ ಪರಿಸರದ 3 ಅಣೆಕಟ್ಟುಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಪಂ. ಸದಸ್ಯರು ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯರೊಂದಿಗೆ ಸಮಾಲೋಚಿಸಿದ್ದಾರೆ. ಹಿಂಕ್ಲಾಡಿ ಅಣೆಕಟ್ಟಿನ ಮೇಲಿನ ಹೊಸ ಅಣೆಕಟ್ಟಿನಿಂದ ಸ್ವಲ್ಪ ಪ್ರಮಾಣದ ನೀರನ್ನು ಬಿಡುವ ಕುರಿತು ಪ್ರಯತ್ನದಲ್ಲಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಹಿಪ್ನಾಟಿಸಂ ಮೂಲಕ ಮಹಿಳೆಯ ಹಣ ದೋಚಿದ ವ್ಯಕ್ತಿಯ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು