ಉಡುಪಿ : ಸ್ವತಃ ತ್ಯಾಜ್ಯ ಸಂಗ್ರಹಿಸಿ ಮಾದರಿಯಾದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ
Team Udayavani, Sep 24, 2022, 2:43 PM IST
ಉಡುಪಿ : ಸ್ವತಃ ವಾಹನ ಚಲಾಯಿಸಿ ತ್ಯಾಜ್ಯ ಸಂಗ್ರಹಣೆಯಲ್ಲಿ ಭಾಗಿಯಾಗಿ ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ ಅವರು ಮಾದರಿಯಾಗಿದ್ದಾರೆ.
80ನೇ ಬಡಗಬೆಟ್ಟು ತ್ಯಾಜ್ಯ ಸಂಗ್ರಹಣಾ ಕೇಂದ್ರಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವೇಳೆ ತಾಜ್ಯ ನಿರ್ವಹಣಾ ವಾಹನವನ್ನು ತಾವೇ ಸ್ವತ: ಚಾಲನೆ ಮಾಡಿ ಮನೆ ಮನೆ ಯಿಂದ ತ್ಯಾಜ್ಯ ಸಂಗ್ರಹಣೆಯಲ್ಲಿ ಭಾಗಿಯಾಗಿ ಎಲ್ಲರ ಅಚ್ಚರಿಗೆ ಕಾರಣರಾದರು
ಓರ್ವ ಐಎಎಸ್ ಅಧಿಕಾರಿಯ ಈ ನಡೆ ಜಿಲ್ಲೆಯ ಇಡೀ ತ್ಯಾಜ್ಯ ನಿರ್ವಹಣಾ ಕಾರ್ಯಕರ್ತರಿಗೆ ಸ್ಪೂರ್ತಿ ತಂದಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಅಭಿವೃದ್ದಿ ಅಧಿಕಾರಿಗಳು, ಜಿ.ಪಂ ಮುಖ್ಯ ಯೋಜನಾಧಿಕಾರಿಗಳು, ಇತರ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓಡಿ : ಮಥುರಾದಿಂದ ಕಂಗನಾ ಸ್ಪರ್ಧೆ?; ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ ಹೀಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ