ಸಂಜೆಯಾಗುತ್ತಲೇ ಕರಾವಳಿಯ ಮನೆಗಳಲ್ಲಿ ಕೇಳಿ ಬರುತ್ತಿದೆ ಚಿಕ್ಕಮೇಳದ ಗೆಜ್ಜೆ ನಾದ


Team Udayavani, Aug 11, 2021, 4:10 AM IST

ಸಂಜೆಯಾಗುತ್ತಲೇ ಕರಾವಳಿಯ ಮನೆಗಳಲ್ಲಿ ಕೇಳಿ ಬರುತ್ತಿದೆ ಚಿಕ್ಕಮೇಳದ ಗೆಜ್ಜೆ ನಾದ

ಮಲ್ಪೆ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಯಲ್ಲೂ ಕರಾವಳಿಯ ಸುತ್ತಮುತ್ತ ಪ್ರದೇಶ ದಲ್ಲಿ ಸಂಜೆಯಾಗುತ್ತಲೆ ಚಿಕ್ಕಮೇಳದ ಗೆಜ್ಜೆ ನಿನಾದಗಳು ಕೇಳಿಬರುತ್ತಿದೆ.

ಕಿರು ಪ್ರಸಂಗ ಪ್ರದರ್ಶನ:

ಇತ್ತೀಚಿನ ಕೆಲವು ವರ್ಷಗಳಿಂದ ಅಷ್ಟಮಿ, ಗಣೇಶ ಚತುರ್ಥಿ, ನವರಾತ್ರಿ ಸಂದರ್ಭದಲ್ಲಿ ಚಿಕ್ಕಮೇಳಗಳು ಮನೆ ಮನೆಗೆ ಭೇಟಿ ನೀಡಿ ಯಕ್ಷಗಾನದ ಕಿರು ಪ್ರಸಂಗವನ್ನು ಆಡಿ ತೋರಿಸುತ್ತಿರುವುದು ಸಾಮಾನ್ಯವಾಗಿದೆ.

ಚಿಕ್ಕಮೇಳ ಎಂದರೆ ಯಕ್ಷಗಾನದ ಕಿರು ರೂಪ. ಇದರಲ್ಲಿ ಭಾಗವತರು, ಚಂಡೆ ವಾದಕರು, ಮದ್ದಲೆ ವಾದಕರು ಇಬ್ಬರು ವೇಷಧಾರಿಗಳಷ್ಟೆ ಯಕ್ಷಗಾನವನ್ನು ನಡೆಸಿಕೊಡುತ್ತಾರೆ. ಮನೆಯ ಚಾವಡಿಯೇ ರಂಗಸ್ಥಳ, ಮನೆ ಮಂದಿಯೇ ಪ್ರೇಕ್ಷಕರು. ಯಾವುದಾದರೊಂದು ಪೌರಾಣಿಕ ಪ್ರಸಂಗದ ಆಯ್ದ ಭಾಗವನ್ನು ಕಲಾವಿದರು ನಿರೂಪಿಸುತ್ತಾರೆ. ಮನೆಯ ಯಜಮಾನ ಕೊಟ್ಟ ಕಿರು ಕಾಣಿಕೆಯನ್ನು ಪಡೆದು ಮುಂದಿನ ಮನೆಗೆ ಸಾಗುತ್ತಾರೆ.

ಇಂದಿನ ಟಿವಿ ವಾಹಿನಿಯಲ್ಲಿ ಮೂಡಿ ಬರುವ ರಿಯಾಲಿಟಿ ಶೋ, ಧಾರಾವಾಹಿ ವೀಕ್ಷಣೆಯಲ್ಲಿ ಕಾಲ ಕಳೆಯುವ ಈ ಕಾಲಘಟ್ಟದಲ್ಲಿ ಯುವ ಜನತೆಯು ಇ ಂತಹ ಪ್ರಯತ್ನಗಳಿಗೂ ಹೆಚ್ಚು ಪ್ರೋತ್ಸಾಹವನ್ನು ನೀಡುವಂತಾಗಬೇಕಾಗಿದೆ.

ಮನೆಯಲ್ಲಿ ಗೆಜ್ಜೆ ಸೇವೆ ಮಾಡಿದಾಗ ಗೆಜ್ಜೆಯ ಶಬ್ದ, ಚೆಂಡೆ- ಮದ್ದಲೆಗಳ ನಾದಕ್ಕೆ ಮನೆಯೊಳಗಿದ್ದ ದುಷ್ಟ ಶಕ್ತಿಗಳು ದೂರವಾಗುತ್ತದೆ ಎಂಬ ಪ್ರತೀತಿ ಇದೆ. ಮಾತ್ರವಲ್ಲದೆ ಮನೆ ಮನೆಗೆ ತೆರಳುವುದರಿಂದ ಯಕ್ಷಗಾನ ಕಲೆಯ ಬಗ್ಗೆ ಜನರಲ್ಲಿ ಆಸಕ್ತಿ ಬೆಳೆಯಲು ಸಾಧ್ಯವಾಗುತ್ತದೆ ಮತ್ತುಯುವ ಕಲಾವಿದರಿಗೂ ಒಂದು ವೇದಿಕೆಯನ್ನು ನೀಡಿದಂತಾಗುತ್ತದೆ.–  ರಾಘವೇಂದ್ರ ಪೂಜಾರಿ, ಕೋಟ, ಸಂಚಾಲಕರು, ಕೋಟ ಶ್ರೀ ದುರ್ಗಾ ಪರಮೇಶ್ವರೀ ಚಿಕ್ಕಮೇಳ

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.