ಬಾಲ್ಯದ ಕನಸು ನನಸಾಯ್ತು: ಶಶಾಂಕ್
Team Udayavani, Apr 16, 2019, 6:17 AM IST
ಕೋಟ: ಕೋಟದ ವಿವೇಕ ವಿದ್ಯಾಸಂಸ್ಥೆಯ ವಿಜ್ಞಾನ ವಿದ್ಯಾರ್ಥಿ, ಗ್ರಾಮಾಂತರ ಪ್ರತಿಭೆ ಶಶಾಂಕ್ ಆಚಾರ್ ವಿಜ್ಞಾನ ವಿಭಾಗದಲ್ಲಿ 591 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಗಳಿಸಿದ್ದಾರೆ.
ಐಎಎಸ್ ಅಧಿಕಾರಿಯಾಗಿ ದೇಶ ಸೇವೆಗೈಯುವ ಮೂಲಕ ಜನಸಾಮಾನ್ಯರ ಕಷ್ಟಸುಖಗಳಿಗೆ ಸ್ಪಂದಿಸಬೇಕು ಎನ್ನುವುದು ಇವರ ಬಹುದೊಡ್ಡ ಕನಸು. ಅದು ಸಾಧ್ಯವಾಗದಿದ್ದಲ್ಲಿ ವೈದ್ಯನಾಗಿ ಜನಸೇವೆ ಮಾಡಬೇಕು ಎನ್ನುವ ಹಂಬಲವಿದೆ.
ತಂದೆ ಸದಾಶಿವ ಆಚಾರ್ ಸಹಕಾರಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಈಗ ತಾಯಿ ರಾಜೀವಿ ಆಚಾರ್ ಉದ್ಯೋಗವನ್ನು ಮುಂದುವರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ