ಶಿಬಿರಗಳು, ಸ್ಪೆಷಲ್‌ಕ್ಲಾಸ್‌ ಮಧ್ಯೆ ಕಳೆದು ಹೋದ ಅಜ್ಜಿಮನೆ!

ಬೇಸಗೆ ರಜೆಯ ಅನುಭವ ಪಡೆಯದ ಮಕ್ಕಳು

Team Udayavani, Apr 22, 2019, 1:09 PM IST

ajji

ಮಲ್ಪೆ: ಬೇಸಗೆ ರಜೆ ಬಂತೆಂದರೆ ಅಜ್ಜಿ ಮನೆಯ, ಅಜ್ಜನ ತೋಟದ ಸೆಳೆತ, ಹಳ್ಳ ಕೊಳ್ಳದಲ್ಲಿ ಸುತ್ತಾಡುವ ದಿನಗಳು ಒಂದು ಮಧುರವಾದ ಘಳಿಗೆಯಾಗುತ್ತಿತ್ತು. ಆದರೆ ಈಗ ನಗರದ ಮಕ್ಕಳಿಗೆ ಈ ಅನುಭವ ಸಿಗುತ್ತಿಲ್ಲ.

ಕಾಟಾಚಾರಕ್ಕೆ ಮಾತ್ರ
ರಜೆಯಲ್ಲಿ ಮಕ್ಕಳು ಅಜ್ಜಿ ಮನೆಯಲ್ಲಿ ಕಳೆಯಲಿ ಎಂಬ ಮನೋಭಾವ ಕಡಿಮೆಯಾಗುತ್ತಿದೆ. ಮಕ್ಕಳಿಗೆ ಏನು ಬೇಕು ಬೇಡ ಎಂದು ಅರ್ಥ ಮಾಡಿಕೊಳ್ಳದೆ ತಮ್ಮ ಮಕ್ಕಳು ಇನ್ನಷ್ಟು ಬುದ್ಧಿವಂತರಾಗಲಿ ಎಂದು ಎಲ್ಲವನ್ನು ಹೇರಲಾಗುತ್ತಿದೆ. ರಜೆಯಲ್ಲಿ ನಾಲ್ಕು ದಿನ ಇದ್ದು ಹೋಗುವುದಕ್ಕೆ ಮಾತ್ರ ಅಜ್ಜಿಮನೆ ಸೀಮಿತವಾಗಿದೆ. ಅಧುನಿಕ ಯುಗದಲ್ಲಿ ಅಜ್ಜ ಅಜ್ಜಿ ತೋರುವ ಪ್ರೀತಿಯಲ್ಲಿ ಮಕ್ಕಳು ಇರಲು ಬಯಸುವುದಿಲ್ಲ. ಅವರಿಗೇನಿದ್ದರೂ ಪೇಟೆಯ ಜೀವನ ಒಗ್ಗಿ ಹೋಗಿದೆ. ರಜೆಯಲ್ಲೂ ಬಿಟ್ಟಿರಲಾರದ ವಿಡಿಯೋ ಗೇಮ್‌, ಟಿ. ವಿ., ಮೊಬೈಲ್‌ಗ‌ಳ ಮಧ್ಯದಲ್ಲೇ ಉಳಿಯುತ್ತಾರೆ. ಹಳ್ಳಿಯ ಜೀವನ ಪದ್ಧತಿ, ಹಳ್ಳಕೊಳ್ಳಗಳು, ಪ್ರಾಣಿ ಪಕ್ಷಿಗಳು ಮರಗಿಡಗಳನ್ನು ನೋಡುವ, ಅವುಗಳ ಮಧ್ಯೆ ಆಡುವ ಆಸಕ್ತಿಯೇ ಇಲ್ಲವಾಗಿದೆ. ಹಿಂದೆ ಶಾಲೆಗೆ ರಜೆ ಬಂತೆಂದರೆ ಸಾಕು ಅಜ್ಜಿ -ಅಜ್ಜನ ಮನೆ, ಚಿಕ್ಕಮ್ಮ-ದೊಡ್ಡಮ್ಮ, ಮಾವನ ಮನಗೆ ಹೋಗಿ ರಜೆಯನ್ನು ಕಳೆಯುವ ಸಂತಸದ ಕ್ಷಣಗಳಿತ್ತು. ಆದರೆ ಈಗೆಲ್ಲಿ?

ಮಕ್ಕಳ ಅಂಕ ಪಟ್ಟಿಯನ್ನು ಹಿಡಿದು ಬೀಗುವ ಈಗಿನ ತಂದೆತಾಯಿಗಳಿಗೆ ಸಂಬಂಧಗಳನ್ನು ಬೆಸೆಯುವ ವ್ಯವಧಾನವೂ ಇಲ್ಲ. ಬೇಸಗೆ ರಜೆಯಲ್ಲಿ ಮಕ್ಕಳು ಓದುವುದದನ್ನು ಮರೆಯುತ್ತಾರೆಂದು ಕೆಲವರು, ಇನ್ನು ಕೆಲವು ತಂದೆ ತಾಯಿಗಳು ರಜೆಯಲ್ಲಿ ಮಕ್ಕಳನ್ನು ಹೇಗೆ ಸಂಭಾಳಿಸುವುದಪ್ಪಾ ಎಂಬ ನಿಟ್ಟಿನಲ್ಲಿ ವಿವಿಧ ಶಿಬಿರಗಳಿಗೆ ಸೇರಿಸಲಾರಂಭಿಸಿದ್ದಾರೆ. ಮಕ್ಕಳಿಗೆ ಶಿಬಿರಕ್ಕೆ ಸೇರಲು ಮನಸ್ಸಿಲ್ಲದಿದ್ದರೂ ತಂದೆ ತಾಯಿ ಒತ್ತಾಯ ಪೂರ್ವಕವಾಗಿ ಸೇರಿಸುತ್ತಿದ್ದಾರೆ.

ಅಜ್ಜಿಮನೆಯಿಂದ ಕುಟುಂಬ ವ್ಯವಸ್ಥೆ ಬಲ
ಮಕ್ಕಳನ್ನು ಅಜ್ಜ ಅಜ್ಜಿ, ಸೇರಿದಂತೆ ತಂದೆ ತಾಯಿ, ಬಂಧು ಬಳಗ, ಹೆಚ್ಚು ಕಾಲ ಬೆರೆಯುವಂತೆ ಮಾಡಬೇಕು, ಸಂಬಂಧಿಕರೆಲ್ಲರೂ ಒಟ್ಟಿಗೆ ಸೇರುವ ಮೂಲಕ ಕುಟುಂಬ ವ್ಯವಸ್ಥೆಯನ್ನು ಬಲಪಡಿಸಿದಂತಾಗುತ್ತದೆ. ಸಭೆ ಸಮಾರಂಭ, ಉತ್ಸವಗಳಲ್ಲೂ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು. ಗ್ರಾಮೀಣ ಪ್ರದೇಶ, ಹೊಲಗದ್ದೆ, ತೋಟಗಳಲ್ಲಿ ಬೆರೆಯುವಂತೆ ಮಾಡಬೇಕು. ಇದರಿಂದ ಮುಂದಿನ ದಿನಗಳಲ್ಲಿ ಮಕ್ಕಳು ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಬಲ್ಲ ಹಿರಿಯರ ಅಭಿಪ್ರಾಯ.

ಸಂಬಂಧಗಳು ಗಟ್ಟಿಯಾಗುತ್ತವೆ
ಸಂಬಂಧಗಳು ಮರೆಯಾಗುತ್ತಿರುವ ಈ ದಿನಗಳಲ್ಲಿ ಹಳ್ಳಿಯ ಸೊಗಡು, ಸಂಪ್ರದಾಯವನ್ನು ಆಸ್ವಾದಿಸಲು, ಜೀವನದ ಅನುಭವಗಳನ್ನು ಕಟ್ಟಿಕೊಳ್ಳಲು ಮಕ್ಕಳನ್ನು ಸಾಧ್ಯವಾದಷ್ಟು ಅಜ್ಜ ಅಜ್ಜಿಯ ಮನೆಗೆ ಕಳುಹಿಸಬೇಕು. ಒಂದಷ್ಟು ದಿನ ಅವರ ಮನಸ್ಸ ಇಚ್ಚೆಯಂತೆ ಸ್ವಚ್ಚಂದವಾಗಿ ತಿರುಗಲು ಬಿಡಬೇಕು. ಇದರಿಂದ ಸಂಬಂಧಗಳು ಗಟ್ಟಿಯಾಗಿ ಉಳಿಯಲು ಸಾಧ್ಯವಿದೆ.
ಶಿವರಾಮ್‌ ಕಲ್ಮಾಡಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.