ಸಿನೆಮಾ ಕೇವಲ ಮನೋರಂಜನೆ ಮಾಧ್ಯಮವಲ್ಲ: ನಿರ್ದೇಶಕ ಗಿರೀಶ್‌ ಕಾಸರವಳ್ಳಿ


Team Udayavani, Mar 18, 2022, 5:26 AM IST

ಸಿನೆಮಾ ಕೇವಲ ಮನೋರಂಜನೆ ಮಾಧ್ಯಮವಲ್ಲ: ನಿರ್ದೇಶಕ ಗಿರೀಶ್‌ ಕಾಸರವಳ್ಳಿ

ಮಣಿಪಾಲ: ಸಿನೆಮಾ ಪ್ರಮುಖ ಕಲೆಯಾಗಿದ್ದು, ಇದು ಕೇವಲ ಮನೋರಂಜನೆ ಮಾಧ್ಯಮವಲ್ಲ ಮತ್ತು ಯಾವುದೋ ವಿಷಯದ ಪ್ರಚಾರ ವಸ್ತುವಲ್ಲ .ಸತ್ಯಜಿತ್‌ ರೇ ಅವರು ಈ ತತ್ವದ ಮೇಲೆ ಸಿನೆಮಾಗಳನ್ನು ರೂಪಿಸುತ್ತಿದ್ದರು ಎಂದು ಹಿರಿಯ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಹೇಳಿದರು.

ಖ್ಯಾತ ನಿರ್ದೇಶಕ ಸತ್ಯಜಿತ್‌ ರೇ ಜನ್ಮಶತಮಾನೋತ್ಸವ ನೆನಪಿಗಾಗಿ ಮಾಹೆಯ ಗಾಂಧಿಯನ್‌ ಸೆಂಟರ್‌ ಫಾರ್‌ ಫಿಲಾಸಫಿಕಲ್‌ ಆರ್ಟ್ಸ್ ಆ್ಯಂಡ್‌ ಸೈನ್ಸ್‌ ವತಿಯಿಂದ ಆಯೋಜಿಸಲಾದ “ರೇ’ ಚಲನಚಿತ್ರೋತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸತ್ಯಜಿತ್‌ ರೇ ಅವರು ಚಿತ್ರ ನಿರ್ದೇಶಕ ಮಾತ್ರ ಆಗಿರಲಿಲ್ಲ. ಸಂಗೀತಗಾರ, ಚಿತ್ರಕಲಾವಿದ, ವಿನ್ಯಾಸಗಾರ ಹೀಗೆ ಬಹುಮುಖ ಪ್ರತಿಭೆ ಅವರಲ್ಲಿತ್ತು. ಜಗತ್ತಿನಲ್ಲಿ ಚಾರ್ಲಿ ಚಾಪ್ಲಿನ್‌ ಮತ್ತು ಸತ್ಯಜಿತ್‌ ರೇ ಇವರಿಬ್ಬರೇ ಪರಿಪೂರ್ಣ ನಿರ್ದೇ ಶಕರಾಗಿದ್ದರು. ಸಿನೆಮಾಗಳಲ್ಲಿ ವೈಯಕ್ತಿಕ ಅಭಿಪ್ರಾಯಗಳನ್ನು ಹೇರಿಕೆ ಮಾಡುತ್ತಿರಲಿಲ್ಲ. ಚಿಂತನೆ, ವಿಮರ್ಶೆ ಗಳನ್ನು ಪ್ರೇಕ್ಷಕ ರಿಗೆ ಬಿಡುತ್ತಿದ್ದರು ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಮಾಹೆ ಸಹಕುಲಾಧಿಪತಿ ಡಾ|ಎಚ್‌. ಎಸ್‌. ಬಲ್ಲಾಳ್‌ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಮಾಹೆ ಕಲೆ ಮತ್ತು ಸಂಸ್ಕೃತಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಸತ್ಯಜಿತ್‌ ರೇ ಚಲನಚಿತ್ರೋತ್ಸವ ಯುವ ಜನರಿಗೆ ಅಮೂಲ್ಯ ಸಿನೆಮಾಗಳನ್ನು ಪರಿಚಯಿಸುವ ಹೆಜ್ಜೆಯಾಗಿದೆ ಎಂದರು.

ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ.ವೆಂಕಟೇಶ್‌ ಮಾತನಾಡಿ, ಭಾರತೀಯ ಚಿತ್ರರಂಗಕ್ಕೆ ಸತ್ಯಜಿತ್‌ ಅವರ ಕೊಡುಗೆ ಅನನ್ಯ ಎಂದು ಬಣ್ಣಿಸಿ ದರು.  ಜಿಸಿಪಿಎಎಸ್‌ ಮುಖ್ಯಸ್ಥ ಪ್ರೊ|ವರದೇಶ್‌ ಹಿರೇಗಂಗೆ ಪ್ರಸ್ತಾವನೆಗೈದರು. ಮರಿಯಂ

ರಾಯ್‌, ಜೂಡಿ ಶೆರಿನ್‌ ನಿರೂಪಿ ಸಿದರು. ಮೊದಲ ದಿನ ಪಾಥೆರ್‌ ಪಾಂಚಾಲಿ ಸಿನೆಮಾ  ಪ್ರದರ್ಶ ನಗೊಂಡು ಸಂವಾದ ನಡೆಯಿತು. ಪ್ರೊ| ಫ‌ಣಿರಾಜ್‌ ವಂದಿಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.