“ತರಗತಿ ನಿರ್ವಹಣೆಯೇ ಸುಸಜ್ಜಿತ ಸಮಾಜದ ಬುನಾದಿ’
Team Udayavani, May 16, 2019, 6:06 AM IST
ಕಾರ್ಕಳ: ತರಗತಿಯನ್ನು ಉತ್ತಮವಾಗಿ ನಿರ್ವಹಿಸಬಲ್ಲ ಶಿಕ್ಷಕರು ಪರಿಣಾಮಕಾರಿಯಾಗಿ ಮಕ್ಕಳ ಮೇಲೆ ಪ್ರಭಾವ ಬೀರಬಲ್ಲರು. ತರಗತಿ ನಿರ್ವಹಣೆ ಒಂದು ಕಲೆಯಾಗಿದ್ದು, ತಯಾರಿಯಷ್ಟೇ ನಿರ್ವಹಣೆಯೂ ಮುಖ್ಯಎಂದು ಮಡಿಕೇರಿ ಸೆಂಟ್ರಲ್ ಸ್ಕೂಲ್ನ ಪ್ರಾಂಶುಪಾಲ ಲತೀಶ್ ಆರ್. ಅಭಿಪ್ರಾಯಪಟ್ಟರು.
ಕಾಂತಾವರದ ಪ್ರಕೃತಿ ನ್ಯಾಶನಲ್ ಸ್ಕೂಲ್ನಲ್ಲಿ 2 ದಿನಗಳ ಕಾಲ ನಡೆದ ಶಿಕ್ಷಕರ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಕಾಸರಗೋಡು ಎಂ.ಪಿ. ಇಂಟರ್ನ್ಯಾಶನಲ್ ಸ್ಕೂಲ್ನ ಪ್ರಾಂಶುಪಾಲ ಅಬ್ದುಲ್ ಜಲೀಲ್ ಚಟುವಟಿಕೆ ಆಧಾರಿತ ತರಗತಿ ನಿರ್ವಹಣೆ ಕುರಿತು ಮಾತನಾಡಿದರು. ಪ್ರಕೃತಿ ನ್ಯಾಶನಲ್ ಸ್ಕೂಲ್ನ ಪ್ರಾಂಶುಪಾಲ ರಾಕಿ ಮಥಾಯಿ ಆ್ಯಂಟನಿ ಅವರು ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕೇಂದ್ರೀಯ ಶಿಕ್ಷಣ ಸಂಸ್ಥೆಗಳ ಒಟ್ಟು 64 ಶಿಕ್ಷಕರು ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ