ಕರಾವಳಿ ಬಹು ಸಂಸ್ಕೃತಿಯ ನಾಡು: ಪ್ರೊ| ವಿವೇಕ ರೈ


Team Udayavani, Jul 24, 2017, 5:45 AM IST

karavali.jpg

ಉಡುಪಿ: ಕರಾವಳಿಯ ವೈವಿಧ್ಯಮಯ, ರೊಮಾಂಚಕ ಮತ್ತು ಕ್ರಿಯಾತ್ಮಕ ಸ್ವಭಾವ, ಸಂಸ್ಕೃತಿ ಮತ್ತು ಸಂಪ್ರದಾಯಗಳ ನಡುವಿನ ಅಂತರ್‌ ಸಂಪರ್ಕದಿಂದಾಗಿ ಬಹು ಸಾಂಸ್ಕೃತಿಕತೆ ಈ ಪ್ರದೇಶದಲ್ಲಿ ಪ್ರಚಲಿತವಾಗಿದೆ ಎಂದು ಸಾಹಿತಿ, ಹಂಪಿ ಕನ್ನಡ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿ ಪ್ರೊ| ಬಿ.ಎ. ವಿವೇಕ ರೈ ಹೇಳಿದರು.

ಮಣಿಪಾಲ ವಿ.ವಿ.ಯ ಸೆಂಟರ್‌ ಫಾರ್‌ ಕ್ರಿಯೇಟಿವ್‌ ಆ್ಯಂಡ್‌ ಕಲ್ಚರಲ್‌ ಸ್ಟಡೀಸ್‌ ವತಿಯಿಂದ ಇಂಡಿಯನ್‌ ಕೌನ್ಸಿಲ… ಫಾರ್‌ ಹಿಸ್ಟಾರಿಕಲ… ರಿಸರ್ಚ್‌ ಸಹಯೋಗದಲ್ಲಿ “ಭಾರತಿಯ ಕಲೆ ಮತ್ತು ಕಲಾ ಇತಿಹಾಸ: ಕರಾವಳಿ ಸಂಸ್ಕೃತಿ ಮತ್ತು ಕಲಾ ಪ್ರಕಾರಗಳು’ ಎನ್ನುವ ವಿಷಯದ ಕುರಿತು ಶನಿವಾರ ಕೆಎಂಸಿಯ ಇಂಟರಾಕ್ಟ್ ಹಾಲ…ನಲ್ಲಿ ನಡೆದ ವಿಚಾರ ಸಂಕಿರಣ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ವಿ.ವಿ. ಸಹಕುಲಪತಿ ಪ್ರೊ| ಪೂರ್ಣಿಮಾ ಬಾಳಿಗಾ ಮಾತನಾಡಿ, ಎಲ್ಲ ರೀತಿಯ ಕಲಾಪ್ರಕಾರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮಲ್ಲಿ ರುವ ಒತ್ತಡವನ್ನು ನಿವಾರಿಸಲು ಸಾಧ್ಯ. ಮಕ್ಕಳಿಗಂತೂ ಬಹಳಷ್ಟು ಸಹಕಾರಿ. ಲಲಿತಕಲೆ ಮತ್ತು ಸಾಂಸ್ಕೃತಿಕ ಅಧ್ಯಯನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಂಸ್ಕೃತಿ ಅಧ್ಯಯನ, ಲಲಿತಕಲೆ ಹಾಗೂ ಇತರ ಅಂತರ್‌ ಶಾಸ್ತ್ರೀಯ ಶಿಕ್ಷಣ (ಸಂಗೀತ, ನೃತ್ಯ, ನಾಟಕ, ದೃಶ್ಯಕಲೆ, ಕಲಾ ಇತಿಹಾಸ, ಸಂಸ್ಕೃತಿ ಮತ್ತು ಸಂಜೆ, ಜಾನಪದ, ಕಲೆ ಮತ್ತು ವಿನ್ಯಾಸ, ಇತಿಹಾಸ) ವಿಷಯಗಳ ಅಧ್ಯಯನಕ್ಕಾಗಿ ಪಿಎಚ್‌ಡಿ ಸಂಶೋಧನಾ ಕೇಂದ್ರವನ್ನು ಸಿಸಿಸಿಎಸ್‌ ಮುಂದಿನ ವರ್ಷದಿಂದ ಆರಂಭಿಸಲಿದೆ ಎಂದರು.

ಚಿತ್ರಕಲಾ ಪ್ರದರ್ಶನದ ಕೈಪಿಡಿಗ ಳನ್ನು ಬಿಡುಗಡೆಗೊಳಿಸಲಾಯಿತು. ಎಂಜಿನಿಯರಿಂಗ್‌ ಮತ್ತು ವಾಣಿಜ್ಯ ವಿದ್ಯಾರ್ಥಿಗಳ ಆರ್ಟ್‌ ಅಪ್ರಿಸಿಯೇಶನ್‌ ಕೋರ್ಸ್‌ಗೆ ಚಾಲನೆ ನೀಡಲಾಯಿತು. ಯಕ್ಷಗಾನ ಕುರಿತು ಡಾ| ಪ್ರಭಾಕರ ಜೋಶಿ, ಪ್ರೊ| ಎಂ.ಎಲ…. ಸಾಮಗ, ಡಾ| ರಾಘವ ನಂಬಿಯಾರ್‌, ಜಾನಪದ ಕ್ಷೇತ್ರದ ಬಗ್ಗೆ ಡಾ| ಅಶೋಕ್‌ ಆಳ್ವ, ಡಾ| ಎಸ್‌.ಎ. ಕೃಷ್ಣಯ್ಯ, ಶರಿತಾ ಹೆಗ್ಡೆ ಅವರಿಂದ ಉಪನ್ಯಾಸ ನಡೆಯಿತು.

ಸೆಂಟರ್‌ ಫಾರ್‌ ಗಾಂಧಿಯನ್‌ ಆ್ಯಂಡ್‌ ಪೀಸ್‌ ಸ್ಟಡೀಸ್‌ ನಿರ್ದೇಶಕ ಪ್ರೊ| ವರದೇಶ್‌ ಹಿರೇಗಂಗೆ ಸ್ವಾಗತಿಸಿದರು. ವಿಚಾರ ಸಂಕಿರಣದ ಸಂಚಾಲಕ ಡಾ| ಕೆ. ಉಣ್ಣಿಕೃಷ್ಣನ್‌ ಕಾರ್ಯಕ್ರಮ ನಿರ್ವಹಿಸಿದರು. ಸುಶ್ಮೀತಾ ಎ. ವಂದಿಸಿದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.