ಉಡುಪಿ ರಕ್ಷಾ ಸಂಶಯಾಸ್ಪದ ಸಾವು ಪ್ರಕರಣ ಸಿಒಡಿ ತನಿಖೆಗೆ: ಶಾಸಕ ರಘುಪತಿ ಭಟ್


Team Udayavani, Aug 24, 2020, 5:02 PM IST

ಉಡುಪಿ ರಕ್ಷಾ ಸಂಶಯಾಸ್ಪದ ಸಾವು ಪ್ರಕರಣ ಸಿಒಡಿ ತನಿಖೆಗೆ: ಶಾಸಕ ರಘುಪತಿ ಭಟ್

ಉಡುಪಿ: ಇಲ್ಲಿನ ಇಂದಿರಾ ನಗರದ ನಿವಾಸಿ ರಕ್ಷಾ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಸಿಒಡಿ ತನಿಖೆಗೆ ನೀಡಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಇಂದು ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ರಕ್ಷಾ ಸಾವಿನಲ್ಲಿ ಸಾಕಷ್ಟು ಗೊಂದಲವಿದೆ. ವೈದ್ಯಕೀಯ ಚಿಕಿತ್ಸೆಯ ನಿರ್ಲಕ್ಷ್ಯದ ಆರೋಪ ಕೂಡ ಬಂದಿದೆ. ರಕ್ಷಾ ಸಾವಿನ ಬಗ್ಗೆ ಸಾಕಷ್ಟು ಗೊಂದಲವಿದೆ. ಬೆಳಿಗ್ಗೆ ಐದು ಗಂಟೆಗೆ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಿಷನ್ ಆಸ್ಪತ್ರೆಯ ಚಿಕಿತ್ಸೆ ಬಗ್ಗೆ ಅನುಮಾನ ಇದೆ. ಈ ಕುರಿತು ಡಿಜಿಪಿ ಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದೆ. ರಕ್ಷಾ ಪ್ರಕರಣವನ್ನು ಸಿಒಡಿ ತನಿಖೆಗೆ ನೀಡಲು ಗೃಹ ಸಚಿವರು ಆದೇಶ ನೀಡಿದ್ದಾರೆ ಎಂದರು.

ರಕ್ಷಾ ಸಾವಿಗೆ ನ್ಯಾಯ ಕೊಡುವ ಕೆಲಸ ಆಗಬೇಕು. ಆಸ್ಪತ್ರೆಯ ಮೇಲೆ ಕ್ರಮಕೈಗೊಳ್ಳಲು ಮೆಡಿಕಲ್ ಬೋರ್ಡ್ ರಚನೆ ಮಾಡಲಾಗಿದೆ. ಏಳು ಜನ ತಜ್ಞ ವೈದ್ಯರ ತಂ ರಚನೆ ಮಾಡಲಾಗಿದೆ. ಮಿಷನ್ ಆಸ್ಪತ್ರೆಯ ಚಿಕಿತ್ಸೆ ಹಾಗೂ ರಕ್ಷಾ ಆರೋಗ್ಯದ ಬಗ್ಗೆ ತನಿಖೆ ನಡೆಸಲಿದೆ. ಐದು ದಿನಗಳೊಳಗೆ ತನಿಖೆ ನಡೆಸಿ ವರದಿ ನೀಡಬೇಕು ಎಂದು ಹೇಳಲಾಗಿದೆ ಎಂದು ಶಾಸಕರು ಹೇಳಿದರು.

ಇದನ್ನೂ ಓದಿ: ಟ್ವಿಸ್ಟ್; ದಿಶಾ ಸಾಲ್ಯಾನ್ ಸಾವಿನ ನಂತರವೂ 9 ದಿನಗಳ ಕಾಲ ಮೊಬೈಲ್ ಬಳಕೆಯಾಗಿತ್ತು!

ಶವ ಅದಲು ಬದಲು ಆಗಿರುವ ಪ್ರಕರಣಕ್ಕೆ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಕೋವಿಡ್ ಶವವನ್ನು ಬೆಳಿಗ್ಗೆ 9ರಿಂದ 6 ಗಂಟೆಯೊಳಗೆ ಹಸ್ತಾಂತರ ಮಾಡಲು ಸೂಚಿಸಿದ್ದಾರೆ. ಶವವನ್ನು ಪಡೆದುಕೊಳ್ಳಲು ಆರೋಗ್ಯ ಅಧಿಕಾರಿ ಬರಬೇಕು. ಕೋವಿಡ್ ಶವವನ್ನು ಮನೆಯವರ ಸಮ್ಮುಖದಲ್ಲಿ ಹಸ್ತಾಂತರ ಮಾಡಬೇಕು. ಮನೆಯ ದೃಢೀಕರಣ ಜತೆಗೆ ಆಯಾ ತಾಲ್ಲೂಕಿನ ಆರೋಗ್ಯ ಅಧಿಕಾರಿಯಿಂದ ಶವ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.