ನೀತಿ ಸಂಹಿತೆ: ಸಚಿವ ಪ್ರಮೋದ್ ಪ್ರಚಾರ ವಾಹನ ಸೀಜ್
Team Udayavani, Mar 28, 2018, 2:19 PM IST
ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಪರ ಪ್ರಚಾರ ನಡೆಸುತ್ತಿದ್ದ ವಾಹನವನ್ನು ಬುಧವಾರ ಬೆಳಗ್ಗೆ ಸೀಜ್ ಮಾಡಲಾಗಿದೆ.
ಉಡುಪಿಯ ಪ್ರವಾಸಿ ಬಂಗಲೆ ಬಳಿಯಿದ್ದ ವಾಹನವನ್ನು ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಮತ್ತು ಆರ್ ಐ ಸುಧಾಕರ್ ಶೆಟ್ಟಿ ಅವರು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆ ಹೊರರಾಜ್ಯದಲ್ಲಿದ್ದ ಸಚಿವ ಪ್ರಮೋದ್ ಮಧ್ವರಾಜರು ಸರಕಾರಿ ಕಾರನ್ನು ವಾಪಸು ಮಾಡಲು ಸಿಬಂದಿಗೆ ಸೂಚಿಸಿದ್ದರು.
ಅಭಿಮಾನಿಗಳು ಸಿದ್ದಪಡಿಸಿದ್ದ ಪ್ರಚಾರ ವಾಹನದಲ್ಲಿ 2 ದಿನಗಳ ಹಿಂದಷ್ಟೆ ಕಾಂಗ್ರೆಸ್ ಚಿಹ್ನೆಯನ್ನು ಅಳವಡಿಸಲಾಗಿತ್ತು. ಕಾಂಗ್ರೆಸ್ ಚಿಹ್ನೆ, ಪಕ್ಷದ ನಾಯಕರ ಭಾವಚಿತ್ರಗಳಲ್ಲಿದೆ ಇದ್ದ ಕಾರಣ ಹಲವು ಉಹಾಪೋಹಗಳಿಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್