ಕಳತ್ತೂರು, ಕುತ್ಯಾರು, ಎಲ್ಲೂರು ಸಂಪರ್ಕ ರಸ್ತೆ ಕಾಂಕ್ರೀಟ್
Team Udayavani, Feb 7, 2019, 12:55 AM IST
ಕಾಪು: ಡಾಮರಿನ ಭಾಗ್ಯವಿಲ್ಲದೇ ಸೊರಗಿದ್ದ ಕಳತ್ತೂರು ಕುತ್ಯಾರು ಎಲ್ಲೂರು ಸಂಪರ್ಕ ರಸ್ತೆ ಇದೀಗ ಸಂಪೂರ್ಣ ಕಾಂಕ್ರೀಟ್ಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧ ವಾಗುತ್ತಿದೆ.
ಗ್ರಾಮಾಂತರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಡಾಮರು ಕಂಡು 25 ವರ್ಷಗಳಾಗಿದ್ದು ರಸ್ತೆಯಲ್ಲಿ ಸಂಚರಿಸುವುದೇ ಅಸಾಧ್ಯ ವಾಗಿತ್ತು. ಈಗ 5 ಕೋ. ರೂ. ಅಂದಾಜು ಮೊತ್ತದಲ್ಲಿ ಸಂಪೂರ್ಣ ಕಾಂಕ್ರೀಟ್ಗೊಂಡಿದೆ.
ಇತ್ತೀಚೆಗೆ ರಸ್ತೆ ದುರವಸ್ತೆ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು. ಜತೆಗೆ ಸ್ಥಳೀಯರು, ಪ್ರತಿಭಟನೆ, ಚುನಾವಣೆ ಬಹಿಷ್ಕಾರದ ನಿರ್ಧಾರಕ್ಕೆ ಬರುವುದಾಗಿ ಹೇಳಿದ್ದು, ಇದರಿಂದ ಎಚ್ಚೆತ್ತ ಜನಪ್ರತಿನಿಧಿಗಳು ದುರಸ್ತಿಯ ಭರವಸೆ ನೀಡಿದ್ದರು. ರಸ್ತೆ ದುರಸ್ತಿಯಾದ ಹಿನ್ನೆಲೆಯಲ್ಲಿ ಹೋರಾಟ ಸಮಿತಿ ಕೃತಜ್ಞತೆ ಸಲ್ಲಿಸಿದೆ.
ಬಹುಕಾಲದ ಸಮಸ್ಯೆಗೆ ಮುಕ್ತಿ
ಎಲ್ಲೂರು – ಇರಂದಾಡಿ – ಕುತ್ಯಾರು – ಕಳತ್ತೂರು ರಸ್ತೆ ದುರವಸ್ತೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಮ್ಮೂರಿನ ರಸ್ತೆ ಕಾಂಕ್ರೀಟ್ಗೊಂಡಿದ್ದು ಸಂತಸ ತಂದಿದೆ.
-ನಿತೇಶ್ ಶೆಟ್ಟಿ ಇರಂದಾಡಿ ಸಂಚಾಲಕ, ರಸ್ತೆ ಹೋರಾಟ ಸಮಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ