ಉತ್ತಮ ಮಳೆ, ಕೃತಕ ನೆರೆ, ಕಾಂಕ್ರೀಟ್‌ ಸ್ಲ್ಯಾಬ್‌ ಬಿರುಕು


Team Udayavani, May 21, 2022, 11:03 AM IST

concrete-slab

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಶುಕ್ರವಾರವೂ ಮುಂದುವರಿಯಿತು. ಗುರುವಾರ ಸಂಜೆ ಬಳಿಕ ತುಸು ಬಿಡುವು ನೀಡಿದ್ದ ಮಳೆ ತಡರಾತ್ರಿ ಮತ್ತೆ ಆರಂಭವಾಗಿ ಪೂರ್ತಿ ಮಳೆಯಾಯಿತು.

ಉಡುಪಿ, ಬ್ರಹ್ಮಾವರ, ಕಾಪು ಭಾಗ ಗಳಲ್ಲಿಯೂ ಇದೇ ರೀತಿ ಮಳೆ ಮುಂದು ವರಿಯಿತು. ಉಡುಪಿ ನಗರದ ಕರಾವಳಿ ಜಂಕ್ಷನ್‌ ಬಳಿ ಕೃತಕ ನೆರೆಹಾವಳಿ ಸೃಷ್ಟಿ ಯಾಯಿತು. ನಗರದ ಅಂಬಾಗಿಲು, ಕಲ್ಸಂಕ, ಆದಿಉಡುಪಿ, ತೆಂಕಪೇಟೆ, ಬಡಗು ಪೇಟೆ ಭಾಗಗಳಲ್ಲಿಯೂ ಮಳೆನೀರು ರಸ್ತೆ ಯಲ್ಲಿಯೇ ಹರಿಯುತ್ತಿತ್ತು.

ಶಿರಿಬೀಡು ಬಳಿ ಕೃತಕ ಹೊಂಡ

ಕೃತಕ ಹೊಂಡದಲ್ಲಿ ನೀರು ಶೇಖರಣೆ ಯಾಗಿ ತ್ಯಾಜ್ಯ ತುಂಬಿಕೊಂಡ ಘಟನೆ ಶಿರಿಬೀಡು ಬಳಿ ನಡೆಯಿತು.ಕಾಮಗಾರಿ ಗೆಂದು ಅಗೆದು ಹಾಕಲಾಗಿದ್ದ ಈ ಗುಂಡಿ ಹಲವು ದಿನಗಳಿಂದಲೂ ಖಾಲಿ ಬಿದ್ದಿತ್ತು. ಈಗ ಇಲ್ಲಿ ನೀರು ಶೇಖರಣೆಯಾಗಿದ್ದು, ರೋಗ ರಜಿನಗಳು ಆವರಿಸುವ ಭೀತಿಯೂ ಕಾಡುತ್ತಿದೆ. ಇದನ್ನು ತೆರವುಗೊಳಿಸದಿದ್ದರೆ ಪಾದಚಾರಿಗಳೂ ಇದಕ್ಕೆ ಬೀಳುವ ಸಾಧ್ಯತೆಗಳಿವೆ ಎನ್ನುತ್ತಾರೆ ಸ್ಥಳೀಯರು.

ಬನ್ನಂಜೆಯಲ್ಲಿ ನೆರೆ ಹಾವಳಿ

ಬನ್ನಂಜೆ ಗರೋಡಿಯ ಒಳಭಾಗದ ತಗ್ಗು ಪ್ರದೇಶಗಳಲ್ಲಿ ರಸ್ತೆಯಲ್ಲಿಯೇ ನೀರು ನಿಂತ ಪರಿಣಾಮ ವಾಹನ ಸವಾರರು ಭಯದಿಂದಲೇ ಚಾಲನೆ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಶುಭಸಮಾರಂಭಗಳಿಗೆ ಮಳೆಕಾಟ

ನಗರದ ಬಹುತೇಕ ಕಡೆಗಳಲ್ಲಿ ಶುಭ ಸಮಾರಂಭಗಳಿಗೆ ಮುಹೂರ್ತ ನಿಗದಿ ಆಗಿದ್ದು, ಮಳೆಯಿಂದಾಗಿ ಎಲ್ಲವೂ ಅಸ್ತವ್ಯಸ್ತ ವಾಗಿದೆ. ಜೂನ್‌ ತಿಂಗಳಿನ ಮಳೆಗಾಲಕ್ಕೂ ಮೊದಲು ಶುಭಕಾರ್ಯ ಮುಗಿಸಲು ಹೊರಟವರಿಗೆ ಆಸಾನಿ ಚಂಡಮಾರುತ ತಲೆನೋವು ಉಂಟು ಮಾಡಿದೆ.

ಕಾಂಕ್ರಿಟ್‌ ಸ್ಲ್ಯಾಬ್‌ನಲ್ಲಿ ಬಿರುಕು

ನಗರದ ಕಲ್ಸಂಕ ಭಾಗದಲ್ಲಿ ವರ್ಷಗಳ ಹಿಂದಷ್ಟೆ ಸುಸಜ್ಜಿತವಾಗಿ ನಿರ್ಮಿಸಿದ್ದ ಕಾಂಕ್ರಿಟ್‌ ಸ್ಲ್ಯಾಬ್‌ನಲ್ಲಿ ಬಿರುಕು ಬಿಟ್ಟ ಪರಿಣಾಮ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಸ್ಮಾರ್ಟ್‌ಸಿಟಿ ಕಾಮಗಾರಿಯು ನಡೆಯುತ್ತಿದ್ದು, ನಿರಂತರ ಸುರಿದ ಮಳೆಗೆ ಕಾಂಕ್ರಿಟ್‌ ರಸ್ತೆಯ ಸ್ಲ್ಯಾಬ್‌ಗಳು ಬಿರುಕು ಬಿಟ್ಟಿದೆ. ಕಳಪೆ ಕಾಮಗಾರಿಯಿಂದಲೂ ಹೀಗಾಗಿರುವ ಸಾಧ್ಯತೆಯಿದೆ. ವಾಹನ ಸವಾರರಿಗೆ ಯಾವುದೇ ಸಮಸ್ಯೆಯಾಗದಂತೆ ಸಂಬಂಧಪಟ್ಟ ಇಲಾಖೆ, ಜನ ಪ್ರತಿನಿಧಿಗಳು ತುರ್ತಾಗಿ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.