ಕರ್ವಾಲು ಭೇಟಿಯಿಂದ ಆತ್ಮವಿಶ್ವಾಸ: ಶಾಸ್ತ್ರಿ


Team Udayavani, May 23, 2018, 12:59 PM IST

ravi-shastri.jpg

ಕರ್ವಾಲು (ಕಾರ್ಕಳ): ಕರ್ವಾಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮತ್ತು ನಾಗಸಾನ್ನಿಧ್ಯಕ್ಕೆ ಪ್ರತೀ ವರ್ಷ ನೀಡುವ ಭೇಟಿ ನನ್ನಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿದೆ ಎಂದು ಭಾರತೀಯ ಕ್ರಿಕೆಟ್‌ ತಂಡದ ಪ್ರಧಾನ ಕೋಚ್‌, ಪ್ರಖ್ಯಾತ ವೀಕ್ಷಕ ವಿವರಣೆಗಾರ ರವಿಶಾಸ್ತ್ರಿ ಹೇಳಿದರು.

ಕರ್ವಾಲು ಕ್ಷೇತ್ರಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಹೂವಿನ ಪೂಜೆ ಮುಂತಾದ ಧಾರ್ಮಿಕ ಸೇವೆಗಳನ್ನು ಸಲ್ಲಿಸಿದರು. ಬಳಿಕ ಮಾಧ್ಯಮ ಹಾಗೂ ಆಹ್ವಾನಿತರ ಜತೆ ಮಾತನಾಡಿ, ಕುಟುಂಬದ ಮೂಲಕ್ಕೆ ಬರುವ ಆಹ್ಲಾದಕರ ಅನುಭವವನ್ನು ನಾನು ಇಲ್ಲಿ ಪಡೆಯುತ್ತಿದ್ದೇನೆ. ಈವರೆಗೆ ಹತ್ತು ಬಾರಿ ಇಲ್ಲಿಗೆ ಬಂದಿದ್ದೇನೆ; ಇನ್ನು ಮುಂದೆಯೂ ಬರುತ್ತೇನೆ. ಕರ್ವಾಲಿನ ಜನತೆಯ ಪ್ರೀತಿ ವಿಶ್ವಾಸಕ್ಕೆ ನಾನು ಮೂಕವಿಸ್ಮಿತನಾಗಿದ್ದೇನೆ ಎಂದರು.
ಕ್ಷೇತ್ರದ ವತಿಯಿಂದ ಜರಗಿದ ಸಮ್ಮಾನ ಕಾರ್ಯಕ್ರಮದಲ್ಲಿ ಕ್ಷೇತ್ರದ ಉಪಾಧ್ಯಕ್ಷ ಮನೋಹರ ಪ್ರಸಾದ್‌ ಸ್ವಾಗತಿಸಿ, ಅಭಿನಂದನಾ ಭಾಷಣ ಗೈದರು. ರವಿ ಅವರ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಅಪೂರ್ವ ಯಶಸ್ಸು ಗಳಿಸುತ್ತಿದ್ದು, ಮುಂದಿನ ವಿಶ್ವ ಕಪ್‌ ಜಯಿಸಲಿ ಎಂದು ಹಾರೈಸಿದರು.

ಡಾ| ಸಂತೋಷ್‌ ಕುಮಾರ್‌ ಶಾಸ್ತ್ರಿ ಮಂಗಳೂರು ಉಪಸ್ಥಿತರಿದ್ದರು. ಆಡಳಿತ ಮೊಕ್ತೇಸರ ಕೆ. ಅನಂತ ಪಟ್ಟಾಭಿ ರಾವ್‌, ಆಡಳಿತ ಸಮಿತಿಯ ಅಧ್ಯಕ್ಷ ಭೋಜ ಶೆಟ್ಟಿ, ಗೌರವಾಧ್ಯಕ್ಷ ಹೆಕ್ಕಡ್ಕ ಯುವರಾಜ ನಾಯ್ಕ ಅವರು ಸಮ್ಮಾನಿಸಿದರು.

– ಯಶಸ್ಸಿನ ಉತ್ತುಂಗದಲ್ಲಿರುವ ಭಾರತೀಯ ಕ್ರಿಕೆಟ್‌ ತಂಡ ಮತ್ತಷ್ಟು ಐತಿಹಾಸಿಕ ಸಾಧನೆಗಳನ್ನು ದಾಖಲಿಸಲಿದೆ.
– ಆಲ್‌ರೌಂಡ್‌ ಸ್ವರೂಪದ ಸಂತುಲಿತ ಸಾಧನೆಯೇ ಟೀಂ ಇಂಡಿಯಾದ ಯಶಸ್ಸಿನ ಮೂಲದ್ರವ್ಯ.
– ದೇಶದಲ್ಲೀಗ ಅಪಾರ ಸಂಖ್ಯೆಯಲ್ಲಿ ಯುವ ಕ್ರಿಕೆಟ್‌ ಪ್ರತಿಭಾವಂತರಿದ್ದಾರೆ. ಅವರಲ್ಲಿ 15 ಮಂದಿಯನ್ನು ಆರಿಸುವ ಹೊಣೆ ಆಯ್ಕೆ ಮಂಡಲಿ ಯದ್ದು, ಆಯ್ಕೆಯಾದ ತಂಡವನ್ನು ನಾನು ಬಲಿಷ್ಠವಾಗಿ ರೂಪುಗೊಳಿಸುತ್ತೇನೆ.
– ಕೋಚ್‌ ಮತ್ತು ಆಟಗಾರರ ನಡುವೆ ಅಪೂರ್ವವಾದ ತಿಳಿವಳಿಕೆ ಇದೆ.
– ಸಾಧಿಸಬೇಕೆಂಬ ಬದ್ಧತೆಯಿಂದಲೇ ಯಶಸ್ಸು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.