ಗೊಂದಲಕ್ಕೆ ಒಳಗಾಗುತ್ತಿರುವ ಸವಾರರು: ಮಣಿಪಾಲಕ್ಕೆ ಬೇಕು ವೈಜ್ಞಾನಿಕ ಸರ್ಕಲ್‌ಗ‌ಳು

ಸರ್ಕಲ್‌ಗ‌ಳಿಲ್ಲದೆ ರಸ್ತೆ ಸುರಕ್ಷತೆಗೂ ಅಡ್ಡಿ

Team Udayavani, Sep 17, 2022, 2:56 PM IST

1-sdsd

ಉಡುಪಿ: ಉಡುಪಿ ನಗರದಂತೆ ಮಣಿಪಾಲ ಭಾಗದಲ್ಲಿಯೂ ವಾಹನ ದಟ್ಟಣೆ ದಿನೇದಿನೆ ಹೆಚ್ಚುತ್ತಿದೆ. ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಪ್ರಮುಖ ಸ್ಥಳಗಳಲ್ಲಿ ವೃತ್ತ(ಸರ್ಕಲ್‌) ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದ ಬೇಡಿಕೆ ವ್ಯಕ್ತವಾಗುತ್ತಿದೆ.

ಕೈಗಾರಿಕೆ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್‌ ಕ್ಷೇತ್ರಗಳಿಗೆ ಹೆಸರುವಾಸಿಯಾದ ಮಣಿಪಾಲಕ್ಕೆ ಜನರು ವಿವಿಧೆಡೆಗಳಿಂದ ಆಗಮಿಸುತ್ತಿದ್ದಾರೆ. ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಪ್ರಸ್ತುತ ಅಳವಡಿಸಲಾದ ಸಿಗ್ನಲ್‌ನಿಂದ ದಟ್ಟಣೆ ಕಂಡುಬಂದರೆ ಒಳ ರಸ್ತೆಗಳಲ್ಲಿಯೂ ಇದೇ ರೀತಿಯ ಸಮಸ್ಯೆ ಉದ್ಭವಿಸತೊಡಗಿದೆ.

ಟೈಗರ್‌ ಸರ್ಕಲ್‌
ಮಣಿಪಾಲದ ಟೈಗರ್‌ ಸರ್ಕಲ್‌ ಹೆಸರಿಗಷ್ಟೇ ಇದೆ. ಈ ಹಿಂದಿನ ಸರ್ಕಲ್‌ ತೆರವುಗೊಳಿಸಿದ ಬಳಿಕ ಸಿಗ್ನಲ್‌
ವ್ಯವಸ್ಥೆ ಮಾತ್ರ ಮಾಡಲಾಗಿದ್ದು, ಪ್ರಚಾರ ಜಾಹೀರಾತಿಗೆ ಮೀಸಲಿಟ್ಟಂತಿದೆ. ಈ ಭಾಗದಲ್ಲಿ ವೈಜ್ಞಾನಿಕ ರೀತಿಯ ಸರ್ಕಲ್‌ನಿರ್ಮಿಸಿದರೆ ಟ್ರಾಫಿ ಕ್‌ ದಟ್ಟಣೆಯೂ ಕಡಿಮೆಯಾಗಲಿದೆ, ಸಿಗ್ನಲ್‌ ವ್ಯವಸ್ಥೆಯೂ ಬೇಕೆಂದಿಲ್ಲ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಆರ್‌ಎಸ್‌ಬಿ ಭವನ
ಮಣಿಪಾಲದ ಕೈಗಾರಿಕಾ ಪ್ರದೇಶ, ಎಂಐಟಿ, ಟ್ರೀ ಪಾರ್ಕ್‌, ಹೆರಿಟೇಜ್‌ ವಿಲೇಜ್‌ ಸಂಪರ್ಕಕ್ಕೆ ಆರ್‌ಎಸ್‌ಬಿ ಸರ್ಕಲ್‌ ಮೂಲಕವೇ ಹಾದು ಹೋಗಬೇಕಿದೆ. ಹಗಲು ಹಾಗೂ ರಾತ್ರಿ ವೇಳೆ ವಾಹನಗಳು ಅತೀ ವೇಗದಿಂದ ಆಗಮಿಸುತ್ತಿವೆ. ಈ ಭಾಗದಲ್ಲಿ ಯಾವುದೇ ಸರ್ಕಲ್‌ಗ‌ಳಿಲ್ಲದ ಕಾರಣ ಸವಾರರು ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಆರ್‌ಎಸ್‌ಬಿ ಬಳಿ ಸರ್ಕಲ್‌ ನಿರ್ಮಿಸಿ ಸೂಚನ ಫ‌ಲಕಗಳನ್ನು ಅಳವಡಿಕೆ ಮಾಡಿದರೆ ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.

ಸಣ್ಣ ಕೈಗಾರಿಕಾ ಪ್ರದೇಶ
ಆರ್‌ಎಸ್‌ಬಿ ಭವನದಿಂದ ಮುಂದೆ ತೆರಳಿದಾಗ ಸಿಗುವ ಸಣ್ಣ ಕೈಗಾರಿಕಾ ಪ್ರದೇಶದಲ್ಲಿ ಒಂದು ರಸ್ತೆ ಅಲೆವೂರು ಹಾಗೂ ಮತ್ತೂಂದು ರಸ್ತೆ ಕೈಗಾರಿಕ ವಲಯದತ್ತ ತೆರಳುತ್ತದೆ. ಈ ಭಾಗದ ರಸ್ತೆಗಳಲ್ಲಿ ಹೊಂಡ-ಗುಂಡಿಗಳು ಬಿದ್ದಿರುವ ಕಾರಣ ಪ್ರಸ್ತುತ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತವೆ. ಶೀಘ್ರದಲ್ಲಿ ಈ ರಸ್ತೆ ದುರಸ್ತಿ ಕಾಣಲಿದ್ದು, ಈ ಸಂದರ್ಭ ಇಲ್ಲೊಂದು ಸರ್ಕಲ್‌ ನಿರ್ಮಿಸಿದರೆ ಅನುಕೂಲವಾಗಬಹುದು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಸರ್ಕಲ್‌ ಅತ್ಯಗತ್ಯ
ಮಣಿಪಾಲ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ನಗರವಾಗಿದೆ. ಆದರೆ ಟ್ರಾμಕ್‌ ನಿರ್ವಹಣೆ ಸಹಿತ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ನಗರದ ಆಯ್ದ ಕಡೆಗಳಲ್ಲಿ ಸರ್ಕಲ್‌ ನಿರ್ಮಿಸುವ ಬಗ್ಗೆ ಸ್ಥಳೀಯಾಡಳಿತ ಹಾಗೂ ಇಲಾಖೆ ಗಮನಹರಿಸುವ ಅಗತ್ಯವಿದೆ.
-ಸುಧೀರ್‌ ನಾಯಕ್‌, ಸ್ಥಳೀಯ ನಿವಾಸಿ, ಮಣಿಪಾಲ

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.