ಬಿಜೆಪಿಯೊಳಗೆ ಗೊಂದಲ: ಹಾಲಾಡಿ ಶ್ರೀನಿವಾಸ ಶೆಟ್ಟಿ ಸಂಧಾನ


Team Udayavani, Apr 26, 2018, 7:35 AM IST

Haladi-Srinivas-Shetty,-Byn.jpg

ಕುಂದಾಪುರ: ಬೈಂದೂರು ಬಿಜೆಪಿಯಲ್ಲಿ ಇದ್ದ ಗೊಂದಲವನ್ನು ಕುಂದಾಪುರ ಅಭ್ಯರ್ಥಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸಂಧಾನ ಮಾಡುವ ಮೂಲಕ ಶಮನ ಮಾಡಿದ್ದಾರೆ ಎನ್ನಲಾಗಿದೆ. 

ಜಿ.ಪಂ ಸದಸ್ಯ ಬಾಬು ಹೆಗ್ಡೆ ಅವರ ಜತೆ ಮಾತುಕತೆ ನಡೆಸಿ ಬಿಜೆಪಿ ಗೆಲ್ಲಿಸಿ ಕಾಂಗ್ರೆಸ್ಸಿನ ಗೋಪಾಲ ಪೂಜಾರಿ ಅವರನ್ನು ಸೋಲಿಸಲು ಹೋರಾಟ ಮಾಡಬೇಕೆಂದು ಮನವಿ ಮಾಡಿದ್ದಾರೆ.ಕುಂದಾಪುರದಲ್ಲಿ ಬಾಂಡ್ಯ ಸುಭಾಷ್‌ ಶೆಟ್ಟಿ  ಅವರ ಮನೆಯಲ್ಲಿ ಇನ್ನೊಂದು ಸುತ್ತಿನ ಮಾತುಕತೆ ನಡೆಸಿ, ಬೈಂದೂರಿನ ಬಿಜೆಪಿ ಅಭ್ಯರ್ಥಿ ಬಿ.ಎಂ ಸುಕುಮಾರ ಶೆಟ್ಟಿಯವರನ್ನು ಗೆಲ್ಲಿಸಲು ಹಾಲಾಡಿ ಪಣತೊಟ್ಟಿದ್ದಾರೆ. 

ಒಗ್ಗಟ್ಟಿನಿಂದ  ಕೆಲಸ ಮಾಡಿ
ಬಿಜೆಪಿ ಪ್ರಮುಖರಾದ ಜಿ.ಪಂ ಸದಸ್ಯ ಬಾಬು ಹೆಗ್ಡೆ ತಗ್ಗರ್ಸೆ, ಪ್ರಣಯ ಕುಮಾರ ಶೆಟ್ಟಿ , ತಾ. ಪಂ. ಸದಸ್ಯ ಪುಷ್ಪರಾಜ ಶೆಟ್ಟಿ , ತಾ.ಪಂ. ಉಪಾಧ್ಯಕ್ಷ ಪ್ರವೀಣ ಕುಮಾರ ಶೆಟ್ಟಿ, ಉಪ್ಪುಂದ ಸುರೇಶ್‌ ಶೆಟ್ಟಿ ಮೊದಲಾದವರ ಜತೆ ಮಾತುಕತೆ ನಡೆಸಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ  ಬೈಂದೂರಿನಲ್ಲಿ ಗೆಲುವು ಸಾಧಿಸಬಾರದು, ಆ ನಿಟ್ಟಿನಲ್ಲಿ ನೀವೆಲ್ಲರೂ ಒಗ್ಗಟ್ಟಿನಿಂದ  ಕೆಲಸ ಮಾಡಬೇಕೆಂದು ಮನವೊಲಿಸಿದ್ದಾರೆ.ಹಾಲಾಡಿ ಅವರ ಜತೆ ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಇದ್ದರು ಎನ್ನಲಾಗಿದೆ. ಬೈಂದೂರಿನಲ್ಲಿ ಸುಕುಮಾರ ಶೆಟ್ಟಿ ಅವರು ಗೆಲ್ಲಬೇಕು, ಕುಂದಾಪುರದಲ್ಲಿ ಹಾಲಾಡಿ ಅವರು ಗೆಲ್ಲಬೇಕು. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಮೋದಿ, ಅಮಿತ್‌ ಷಾ ಪಣತೊಟ್ಟಿದ್ದಾರೆ. ಒಂದುವೇಳೆ ಯಾವುದೋ ಕಾರಣ ಹೇಳಿ ನಾವು ಕಾಂಗ್ರೆಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ನವರು ಮೋದಿಜಿಗೆ ಅವಮಾನ ಮಾಡುತ್ತಾರೆ. ಅವರನ್ನು ಹೀಯಾಳಿಸುತ್ತಾರೆ. ಮೋದಿಜೀ ಸೋತರೆ ಪಾಕಿಸ್ಥಾನದಲ್ಲೂ ಪಟಾಕಿ ಸದ್ದಾಗುತ್ತದೆ, ದೇಶದ ಗೆಲುವಿಗೆ, ಮೋದಿ ಕನಸಿನ ಭಾರತಕ್ಕೆ ಪ್ರತಿ ಬಿಜೆಪಿಯ ಗೆಲುವು ಅವಶ್ಯಕ. ಹಾಗಾಗಿ ನಾವು  ಯೋಚಿಸಿ ಮತ ಚಲಾಯಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.