ಅಭಿನಂದನ್ಗೆ ಅಭಿನಂದನೆ ಬೇಡಿಕೆ
Team Udayavani, Mar 27, 2019, 6:30 AM IST
ಉಡುಪಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಶ್ರೀಕೃಷ್ಣ ಮಠಕ್ಕೆ ಭೇಟಿದ್ದು, ಪರ್ಯಾಯ ಶ್ರೀಪಾದರು ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಮಠಕ್ಕೆ ಕರೆಯಿಸಿ ಸಮ್ಮಾನಿಸುವ ಆಶಯ ವ್ಯಕ್ತಪಡಿಸಿದ್ದಾರೆ.
ಬಾಲಾಕೋಟ್ ದಾಳಿ ಬಳಿಕ ಪಾಕ್ ವಿಮಾನವನ್ನು ಹಿಮ್ಮೆಟ್ಟಿಸಿದ ಭಾರತೀಯ ವಾಯುಪಡೆಯ ವೀರಯೋಧ ವಿಂಗ್ ಕಮಾಂಡರ್ ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಶ್ರೀಕೃಷ್ಣ ಮಠದಲ್ಲಿ ಅಭಿನಂದನ್ ಅವರಿಗೆ ಗೌರವಾರ್ಪಣೆ ಮಾಡಬೇಕು ಎಂಬ ಇಚ್ಛೆ ಇದೆ. ಈ ಕಾರ್ಯ ಕ್ರಮದಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶ ಕೊಡಬೇಕು ಎಂದು ಸ್ವಾಮೀಜಿ ಹೇಳಿದರು.
ವಾಯುಪಡೆ ನಿಯಮಗಳು, ಕಾನೂನಾತ್ಮಕ ಅಡೆತಡೆ ಇಲ್ಲದಿದ್ದರೆ
ಕಳುಹಿಸಲಾಗುವುದು. ಈ ಕುರಿತು ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದು ಸಚಿವರು ಸ್ವಾಮೀಜಿಯ ವರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ