ಪೇಜಾವರ ಉಭಯ ಸ್ವಾಮೀಜಿಗಳಿಗೆ ಅಭಿನಂದನೆ


Team Udayavani, Jan 18, 2018, 1:12 PM IST

18-34.jpg

ಉಡುಪಿ: ಐದನೇ ಬಾರಿಗೆ ಪರ್ಯಾಯ ಪೀಠವನ್ನು ಅಲಂಕರಿಸಿ ಪೀಠ ದಿಂದ ನಿರ್ಗಮಿಸುತ್ತಿರುವ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು, ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಬುಧವಾರ ರಾತ್ರಿ ಆಗಮನ ಪರ್ಯಾಯ ಪೀಠಾಧೀಶ ಶ್ರೀ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಅಭಿನಂದಿಸಲಾಯಿತು.

ಭಗವಂತ ಆಯುಷ್ಯ ಕೊಟ್ಟ, ಆರೋಗ್ಯ ಕೊಟ್ಟ. ಆದ್ದರಿಂದ ಪಂಚಮ ಪರ್ಯಾಯವನ್ನು ನಡೆಸಲು ಸಾಧ್ಯವಾಯಿತು. ಸ್ತೋತ್ರ ಮಾಡುವುದಿದ್ದರೆ ಭಗವಂತನ ಸ್ತೋತ್ರ ಮಾಡಬೇಕು ಎಂದು ಪೇಜಾವರ ಶ್ರೀಗಳು ಹೇಳಿದರು. ನಾವು ರಾಜಕೀಯದಿಂದ ಹೊರಗಿದ್ದೇ ಮಾರ್ಗ ದರ್ಶನ ಮಾಡುತ್ತೇವೆ. ಮಠಾಧಿಪತಿಗಳು ರಾಜ ಕೀಯ ದಿಂದ ಹೊರಗಿರಬೇಕು ಎಂಬುದೇ ನಮ್ಮ ನೀತಿ. ಧರ್ಮದ ರಕ್ಷಣೆ, ಪರಿಸರ ಸಂರಕ್ಷಣೆ ಮೊದ ಲಾದ ಸಂದರ್ಭದಲ್ಲಿ ಮಾತ್ರ ರಾಜಕೀಯಕ್ಕೆ ಸಂಬಂಧಿಸಿ ಹೋರಾಟ, ಮಾರ್ಗದರ್ಶನ ನಡೆಸು ತ್ತೇವೆ ಎಂದು ಶ್ರೀಗಳು ಹೇಳಿದರು.

ಸಂವಿಧಾನ ಬದಲಾವಣೆ ಮಾಡಬೇಕೆಂದು ನಾವು ಹೇಳಿದೆವು ಎಂದು ಆರೋಪಿಸಲಾಯಿತು. ಅಲ್ಪಸಂಖ್ಯಾಕರು ಮತ್ತು ಬಹುಸಂಖ್ಯಾಕರಿಗೂ ಒಂದೇ ನೀತಿ ಇರಬೇಕು, ಸೌಲಭ್ಯದಲ್ಲಿ ವ್ಯತ್ಯಾಸವಿರ ಬಾರದು ಎಂದು ಹೇಳಿದ್ದಕ್ಕೆ ಪ್ರತಿಯಾಗಿ ಹೀಗೆ ಆರೋ ಪಿಸ ಲಾಯಿತು ಎಂದು ಹೇಳಿದರು. ಶಾಸ್ತ್ರ ಸಂರಕ್ಷಣೆ, ಶೈಕ್ಷಣಿಕ ಸೇವೆ, ಆರೋಗ್ಯ ಸೇವೆಯನ್ನು ಮುಂದುವರಿಸುತ್ತೇವೆ ಎಂದರು. 
ಪರ್ಯಾಯ ಸ್ವಾಗತ ಸಮಿತಿ ಪರವಾಗಿ ನೀಡಿದ ಅಭಿನಂದನಾ ಪತ್ರವನ್ನು ಮಟ್ಟು ಲಕ್ಷ್ಮೀ ನಾರಾಯಣ ವಾಚಿಸಿದರು. ಪೇಜಾವರ ಶ್ರೀಗಳು ಐತಿಹಾಸಿಕ ಪರ್ಯಾಯ ಪೂಜೆಯನ್ನು ನಡೆಸಿದ ಸಂದರ್ಭ ನಾವು ಸಾಕ್ಷಿಗಳಾಗಿರುವುದೇ ನಮ್ಮ ಭಾಗ್ಯ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. 

ಗಣ್ಯರಾದ ಪ್ರಮೋದ್‌ ಮಧ್ವರಾಜ್‌, ಪಿ.ಜಿ.ಆರ್‌. ಸಿಂಧ್ಯಾ, ಶೋಭಾ ಕರಂದ್ಲಾಜೆ, ವಿನಯಕುಮಾರ ಸೊರಕೆ, ಕೆ. ರಘುಪತಿ ಭಟ್‌, ಬಾಲಾಜಿ ರಾಘವೇಂದ್ರ ಆಚಾರ್ಯ, ಹರಿನಾರಾಯಣದಾಸ ಆಸ್ರಣ್ಣ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.