ಕಾರ್ಕಳ: ಶಾಸಕ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಪೊಲೀಸರಿಂದ  ತಡೆ!


Team Udayavani, Jun 22, 2021, 12:59 PM IST

ಕಾರ್ಕಳ: ಶಾಸಕ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಪೊಲೀಸರಿಂದ  ತಡೆ!

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ ವತಿಯಿಂದ  ಮಂಗಳವಾರ ಕಾರ್ಕಳ ಶಾಸಕರ ಖಾಸಗಿ ಕಚೇರಿ ವಿಕಾಸದ ಮುಂದೆ ಜನಾಗ್ರಹ ಪ್ರತಿಭಟನೆ ನಡೆಯಿತು.ಶಾಸಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಶಾಸಕರಿಗೆ ಮನವಿ ಮಾಡುವ ಕಾಂಗ್ರೆಸ್ ಪ್ರಯತ್ನಕ್ಕೆ ಪೊಲೀಸರು ತಡೆ ಒಡ್ಡಿದರು.

ಇದೆ ವೇಳೆ ಕಾಂಗ್ರೆಸ್ ಮುಖಂಡರು ಮತ್ತು ಪೊಲೀಸರ ಮದ್ಯೆ ಬಿಸಿ ಮಾತುಗಳು ನಡೆದವು.

ಶಾಸಕರ ವಿಕಾಸ ಕಚೇರಿ ಮುಂದೆ ಕಾಂಗ್ರೆಸ್ ನ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ನೀಡಲು ಕಚೇರಿ ಹತ್ತಿರಕ್ಕೆ ತೆರಳಲು ಯತ್ನಿಸಿದಾಗ ಪೊಲೀಸರು ತಡೆದರು.ವ್ರತ್ತನಿರೀಕ್ಷಕ ಸಂಪತ್ ಕುಮಾರ್ ಅವರು ವಿಕಾಸ ಕಚೇರಿ ಶಾಸಕರ ಖಾಸಗಿ ಕಚೇರಿ ಹೀಗಾಗಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಅವಕಾಶವಿಲ್ಲ.ಜತೆಗೆ ಕೊರೊನಾ ಸಂಕಷ್ಟ ಸಮಯದಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರತಿಭಟನ ನಿರತರಲ್ಲಿ ಮನವಿ ಮಾಡಿದರು.ಇದಕ್ಕೆ ಕಾಂಗ್ರೆಸ್ ಮುಖಂಡರಿಂದ ಪ್ರತಿರೋಧ ವ್ಯಕ್ತವಾಯಿತು.

ಇದನ್ನೂ ಓದಿ: ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್: ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ

ಶಾಸಕರು ಇರುವ ಕಚೇರಿ ಮುಖ್ಯ ಜನರ ಸಮಸ್ಯೆಗಳು.ಸಂಕಷ್ಟ ಬೇಡಿಕೆ ಈಡೇರಿಸಲು ಶಾಸಕರು ಕ್ರಮವಹಿಸಬೇಕು ಇದು ಜನಾಗ್ರಹ. ಶಾಸಕರು ಕಚೇರಿಯೊಳಗೆ ಇರುವುದರಿಂದ ನಮಗೆ ಅವಕಾಶ ಮಾಡಿಕೊಡಬೇಕು.ಕೋವಿಡ್ ನಿಯಮ ಉಲ್ಲಂಘಿಸಿ ಬಿಳಿಬೆಂಡೆ ವಿತರಣೆ ಮಾಡಲು ಬಿಜೆಪಿಯವರಿಗೆ ಅವಕಾಶ ಕಲ್ಪಿಸುವುದಾದರೆ ನಮಗ್ಯಾಕೆ  ಪ್ರತಿಭಟನೆ, ಜನ ಸೇರಲು ನಿರಾಕರಿಸುತ್ತೀರಿ ಎಂದು ಕಾಂಗ್ರೆಸ್ ಮುಖಂಡರಾದ ಮಂಜುನಾಥ ಪೂಜಾರಿ, ನೀರೆ ಕ್ರಷ್ಣ ಶೆಟ್ಟಿ, ಶುಭದ ರಾವ್, ಬಿಪಿನ್ ಚಂದ್ರಪಾಲ್ ನಕ್ರೆ ಮೊದಲಾದವರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕೇಂದ್ರ, ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಶಾಸಕರ ವಿಕಾಸ ಕಚೇರಿ ಮುಂಭಾಗದ 25 ಮೀ.ದೂರದಲ್ಲಿ ಪ್ರತಿಭಟನೆ ಸಭೆ ನಡೆಸಿ ಜನರ ಬೇಡಿಕೆಗಳಿಗೆ ಆಗ್ರಹಿಸಿದರು.

ಕಾಂಗ್ರೆಸ್ ನ ಶಾಸಕರ ಕಚೇರಿ ಮುಂಭಾಗದ ಪ್ರತಿಭಟನೆ ಹಿನ್ನಲೆಯಲ್ಲಿ ಮೀಸಲು ಪೊಲೀಸರ ಸಹಿತ ಬಿಗು‌ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿ ಆಡಳಿತ ವೈಫಲ್ಯ ಮತ್ತು ಲಾಕ್ ಡೌನ್ ನಿಂದ ಸಂತ್ರಸ್ತರಾದ ಕಾರ್ಮಿಕ ಶ್ರಮಿಕ ವರ್ಗದವರಿಗೆಂದು ಘೋಷಿಸಿರುವ ಪ್ಯಾಕೇಜ್ ಪಡೆಯಲು ವಿಧಿಸಲಾಗಿರುವ ಕಠಿಣ ಶರತ್ತುಗಳ ವಿರುದ್ಧ ಕಾಂಗ್ರೆಸ್  ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್ವಿನ ಪ್ರಮಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.