ಅವಧಿ ಮುಗಿಯುತ್ತ ಬಂದರೂ ಮುಗಿಯದ ವಸತಿಗೃಹ ನಿರ್ಮಾಣ


Team Udayavani, Apr 25, 2019, 6:18 AM IST

avadi-mugidaru

ಕಾರ್ಕಳ: ಕಾರ್ಕಳ ಪೊಲೀಸ್‌ ಠಾಣೆಯ ಪಕ್ಕದಲ್ಲೇ ಕಾನ್‌ಸ್ಟೆàಬಲ್‌ಗ‌ಳಿಗಾಗಿ ನಿರ್ಮಾಣ ವಾಗುತ್ತಿರುವ ವಸತಿಗೃಹ ಮೇನಲ್ಲಿ ಹಸ್ತಾಂತರ ವಾಗಬೇಕಿದ್ದರೂ ಇನ್ನೂ ಕುಂಟುತ್ತಲೇ ಸಾಗುತ್ತಿದೆ.

2018ರಲ್ಲಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ನಿಯಮದಂತೆ ಮುಂದಿನ ತಿಂಗಳು ಗುತ್ತಿಗೆದಾರರು ಹಸ್ತಾಂತರಿ ಸಬೇಕು. ಆದರೆ ಆರೇಳು ತಿಂಗಳು ಕಳೆದರೂ ಕಾಮಗಾರಿ ಮುಗಿಯುವುದು ಅನುಮಾನವಾಗಿದೆ. ಈವರೆಗೆ ಗೋಡೆ, ಸ್ಲಾéಬ್‌ ಕಾಮಗಾರಿ ಆಗಿದೆ.

9.29 ಕೋಟಿ ರೂ. ವೆಚ್ಚ
ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ ಪೊಲೀಸ್‌ ಗƒಹ 2020 ಯೋಜನೆಯಡಿ ವಸತಿಗƒಹ ಕಟ್ಟಡ ನಿರ್ಮಾಣಕ್ಕೆ 9.29 ಕೋಟಿ ರೂ. ಬಿಡುಗಡೆಗೊಂಡಿತ್ತು. ಉಡುಪಿಯ ಶ್ರುತಿ ಎಂಜಿನಿಯರ್ನವರು ಕಾಮಗಾರಿ ಗುತ್ತಿಗೆ ಪಡೆದು ಕಾಮಗಾರಿ ಪ್ರಾರಂಭಿಸಿದ್ದರು. ವಸತಿ ಕಾರ್ಯ ಪೂರ್ಣಗೊಂಡ ಬಳಿಕ ಇಂಟರ್‌ಲಾಕ್‌ ಅಳವಡಿಕೆ, ಪಾರ್ಕಿಂಗ್‌ ವ್ಯವಸ್ಥೆಗೆ ಅವಕಾಶ ಮಾಡಿಕೊಡಬೇಕಾಗಿದೆ.

ಮರಳಿನ ಅಭಾವ
ಕಾರ್ಕಳದಲ್ಲಿ ಮರಳಿನ ಅಭಾವವಿರುವ ಕಾರಣ ದಿಂದಾಗಿ ಕಟ್ಟಡ ಕಾಮಗಾರಿಗಳೆಲ್ಲ ಅರೆಬರೆ ಹಂತದಲ್ಲಿದೆ. ಮರಳಿನ ಕುರಿತಾಗಿ ಸ್ಪಷ್ಟ ನಿಯಮ ವಿಲ್ಲದ ಕಾರಣ ಖಾಸಗಿಯಾಗಿ ಕಟ್ಟಡ ನಿರ್ಮಾಣ ಮಾಡುವವರಿಗೆ ಮಾತ್ರವಲ್ಲದೇ ಅನೇಕ ಸರಕಾರಿ ಕಾಮಗಾರಿಗಳಿಗೂ ತೊಂದರೆಯಾಗಿದೆ.

ಆದಷ್ಟು ಬೇಗ ದೊರೆಯಲಿದೆ
ಮೇ ವೇಳೆ ವಸತಿಗƒಹ ಹಸ್ತಾಂತರವಾಗಬೇಕಿತ್ತು. ಈ ವಿಚಾರದ ಕುರಿತಂತೆ ಕೆಎಸ್‌ಪಿಎಚ್‌, ಐಡಿಸಿಎಲ್‌ನವರೊಂದಿಗೆ ಮಾತನಾಡಿದ್ದೇನೆ. ವೃತ್ತ ನಿರೀಕ್ಷಕರು ಯೋಜನೆ ಮೇಲ್ವಿಚಾರಣೆ ನಡೆಸಲಿದ್ದು, ಆದಷ್ಟು ಬೇಗ ಕಟ್ಟಡ ಕಾಮಗಾರಿ ಮುಗಿದು ಪೊಲೀಸರಿಗೆ ವಸತಿಗೃಹ ದೊರೆಯಲಿದೆ.
– ನಿಶಾ ಜೇಮ್ಸ್‌, ಎಸ್‌ಪಿ, ಉಡುಪಿ

48 ಮನೆಗಳು
ಕಾರ್ಕಳದ ಪೊಲೀಸ್‌ ವಸತಿ ಸಮುಚ್ಚಯದಲ್ಲಿ ಎರಡು ಅಂತಸ್ತಿನ ನಾಲ್ಕು ಬ್ಲಾಕ್‌ಗಳಲ್ಲಿ ಒಟ್ಟು 48 ವಸತಿ ಗೃಹಗಳಿದೆ. ಇದರಿಂದ ಕಾರ್ಕಳ ನಗರ, ಗ್ರಾಮಾಂತರ ಠಾಣೆಯ 48 ಪೊಲೀಸ್‌ ಕುಟುಂಬಗಳಿಗೆ ಪ್ರಯೋಜನ ಲಭಿಸಲಿದೆ. ಕಾರ್ಕಳದ ಎರಡು ಠಾಣೆಗಳಲ್ಲಿ ಸುಮಾರು 75 ಮಂದಿ ಸಿಬಂದಿಯಿದ್ದು ಕೆಲವರು ಈಗಿರುವ ವಸತಿ ಗೃಹಗಳಲ್ಲಿ ವಾಸ್ತವ್ಯ ಹೂಡಿದ್ದರೆ, ಮತ್ತೆ ಕೆಲವರು ಖಾಸಗಿ ಕಟ್ಟಡದಲ್ಲಿ ಬಾಡಿಗೆ ನೆಲೆಯಲ್ಲಿದ್ದಾರೆ. ಸರಕಾರಿ ವಸತಿಗೃಹ ಹೊಂದಿರದ ಪೊಲೀಸರಿಗೆ ಎಚ್‌ಆರ್‌ಎ ಭತ್ಯೆ ಅವರ ಖಾತೆಗೆ ಜಮೆಯಾಗುತ್ತಿದೆ.

ನೀರಿನ ಸಮಸ್ಯೆ
ಪೊಲೀಸ್‌ ಠಾಣೆ ಹಾಗೂ ಉನ್ನತ ಹಂತದ ಪೊಲೀಸ್‌ ಅಧಿಕಾರಿಗಳ ವಸತಿ ಗೃಹ ಹೊರತು ಪಡಿಸಿದರೆ ಸಿಬಂದಿ ವಸತಿಗƒಹಕ್ಕೆ ನೀರಿನ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಹೊಸ ಕಟ್ಟಡದ ಸಮೀಪ ಹೊಸ ಕೊಳವೆ ಬಾವಿ ಕೊರೆಯಲಾಗಿ ಪಂಪ್‌ ಅಳವಡಿಸಿದ್ದರೂ ಪೈಪ್‌ ಲೆ„ನ್‌ ಕಾರ್ಯ ಇನ್ನೂ ಆಗಿಲ್ಲ ಎನ್ನಲಾಗಿದೆ.

  • ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.