ಡ್ಯಾಮ್‌ ಕಾಮಗಾರಿಯಿಂದ ಇಂದ್ರಾಣಿ ಬ್ಲಾಕ್‌ ಬಾವಿಗಳಿಗೆ ಕಲುಷಿತ ನೀರು

ನಗರಸಭೆಗೆ ದೂರು

Team Udayavani, Apr 7, 2022, 12:32 PM IST

well

ಉಡುಪಿ: ನಗರದಲ್ಲಿ ಕಲುಷಿತಗೊಂಡು ಹರಿಯುತ್ತಿರುವ ಇಂದ್ರಾಣಿ ನದಿ ಮತ್ತು ಮಳೆ ನೀರು ಸಂಪರ್ಕ ತೋಡುಗಳಿಂದ ಹಲವಾರು ಬಾವಿಗಳು ಉಪಯೋಗ ಶೂನ್ಯವಾಗಿದೆ. ಈಗ ಮತ್ತೂಂದು ಅವಾಂತರವಾಗಿದ್ದು, ಮಠದಬೆಟ್ಟು ಸಮೀಪ ನಡೆಯುತ್ತಿರುವ ಸಣ್ಣ ನೀರಾವರಿ ಇಲಾಖೆಯ ಕಿಂಡಿ ಅಣೆಕಟ್ಟಿನ ಕಾಮಗಾರಿ ವೇಳೆ ಬ್ಲಾಕ್‌ ಆಗಿ ಕೆಲವು ಮನೆಗಳ ಬಾವಿಗಳಿಗೆ ಕಲುಷಿತ ನೀರು ಸೇರಿಕೊಂಡಿದೆ.

ಇಂದ್ರಾಣಿ ನದಿ ಹಾಳಾದ ಬಳಿಕ ನಗರದಲ್ಲಿ ನೂರಾರು ಬಾವಿಗಳು ಪಾಳು ಬೀಳುತ್ತಿವೆ. ಇದೀಗ ಗುಂಡಿಬೈಲು ವಿಜಯತಾರಾ ಹೊಟೇಲ್‌ ಹಿಂಬದಿ ಪರಿಸರದ ಸರದಿಯಾಗಿದೆ. ಇಲ್ಲಿನ ಸಾರ್ವಜನಿಕರು ತಮ್ಮ ಬಾವಿ ಕಲುಷಿತವಾಗಿರುವುದನ್ನು ಕಂಡು ಒಮ್ಮೆಲೆ ಆತಂಕಗೊಂಡಿದ್ದಾರೆ. ಬಾವಿ ನೀರು ಕಲುಷಿತಗೊಂಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಜನರು ನಗರಸಭೆಗೆ ಮೊರೆ ಹೋಗಿದ್ದಾರೆ.

ನೀರು ನಿಂತು ದುರ್ವಾಸನೆ

ಮಠದಬೆಟ್ಟುವಿನಲ್ಲಿ ಡ್ಯಾಂ ಕಾಮಗಾರಿ ವೇಳೆ ಮಣ್ಣು ಹಾಕಿದ್ದರು. ಇಲ್ಲಿನ ಗುಂಡಿಬೈಲು ಮಳೆ ನೀರಿನ ತೋಡು ಇಂದ್ರಾಣಿ ನದಿಗೆ ಸಂಪರ್ಕವಿದ್ದು, ಕಾಮಗಾರಿ ಪರಿಣಾಮ ನೀರು ಸರಾಗವಾಗಿ ಸಾಗದೆ ಒಂದೆಡೆ ನಿಂತು, ಹಿಮ್ಮುಖವಾಗಿ ನೀರು ಪಸರಿಸಿತು. ಮಂಗಳವಾರ ರಾತ್ರಿಯಿಂದ ನೀರು ಹೆಚ್ಚುತ್ತಿದ್ದಂತೆ ಈ ಭಾಗದಲ್ಲಿ ಬಾವಿಗಳಿಗೆ ನೀರು ಅಂತರ್ಜಲದ ಮೂಲಕ ಪಸರಿಸಿದೆ. ಬಾವಿ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿ ದುರ್ವಾಸನೆಯಿಂದ ಕೂಡಿದೆ. ಈ ತೋಡಿಗೆ ಎರಡು ಬದಿಯಲ್ಲಿ ಕಾಂಕ್ರೀಟ್‌ ತಡೆಗೋಡೆಯನ್ನು ನಿರ್ಮಿಸದ ಪರಿಣಾಮದಿಂದ ಬಾವಿ ಕಲುಷಿತವಾಗಿದೆ. ಮಳೆಗಾಲದಲ್ಲಿ ನೆರೆ ಬಂದಾಗಲೂ ಈ ಪರಿಸರದ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ. ಈ ಬಗ್ಗೆ ನಗರಸಭೆ, ಸಂಬಂಧಪಟ್ಟ ಇಲಾಖೆಗಳು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಹರಿಯುವ ನೀರಿಗೆ ತಡೆಯಾಗದಂತೆ ಕಾಮಗಾರಿ

ಮಠದಬೆಟ್ಟು ಭಾಗದಲ್ಲಿ ಪ್ರಸ್ತುತ ಸಣ್ಣ ನೀರಾವರಿ ಇಲಾಖೆ ಕಡೆಯಿಂದ ಡ್ಯಾಂ ಕಾಮಗಾರಿ ನಿರ್ವಹಿಸುತ್ತಿದೆ. ಇಂದ್ರಾಣಿಯಲ್ಲಿ ಹರಿಯುವ ನೀರಿಗೆ ತಡೆ ಮಾಡದಂತೆ ತತ್‌ಕ್ಷಣ ಪರಿಶೀಲಿಸಿ ಸರಿಪಡಿಸುವಂತೆ ಇಲಾಖೆ ಎಂಜಿನಿಯರ್‌ಗಳಿಗೆ ನಗರಸಭೆಯಿಂದ ಸೂಚನೆ ನೀಡಿದ್ದೇವೆ. – ಯಶವಂತ್‌, ಎಇಇ, ಉಡುಪಿ

ನಗರಸಭೆ ಕಾಮಗಾರಿ ನಿರ್ವಹಿಸಲು ಸೂಚನೆ ಸ್ಥಳೀಯರಿಂದ ಈ ಬಗ್ಗೆ ದೂರು ಕೇಳಿ ಬಂದ ಕೂಡಲೆ ನೀರಿನ ಹರಿವಿಗೆ ತಡೆಯಾಗದಂತೆ ಪೈಪ್‌ ಅಳವಡಿಸಿಕೊಂಡು ಕಾಮಗಾರಿ ನಿರ್ವಹಿಸಲು ಸೂಚನೆ ನೀಡಿದ್ದೇವೆ. – ಶೇಷಕೃಷ್ಣ, ಎಇಇ, ಸಣ್ಣ ನೀರಾವರಿ ಇಲಾಖೆ, ಉಡುಪಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.