ಉಡುಪಿ: ಚೀನ ಪ್ರವಾಸದಿಂದ ಮರಳಿದ ನಾಲ್ವರಿಗೆ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ
Team Udayavani, Feb 8, 2020, 5:55 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಇತ್ತೀಚೆಗೆ ಚೀನ ಪ್ರವಾಸಕ್ಕೆ ತೆರಳಿ 15 ದಿನಗಳ ಹಿಂದೆ ಸ್ವದೇಶಕ್ಕೆ ಮರಳಿದ ಜಿಲ್ಲೆಯ ಒಟ್ಟು ನಾಲ್ವರನ್ನು ಸಂಶಯಾಸ್ಪದ ಕೊರೊನಾ ವೈರಸ್ಗೆ ಪರೀಕ್ಷೆಗೊಳಪಡಿಸಿ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಒಬ್ಬರು ಕಾಪು ತಾಲೂಕಿನವರು. ಮತ್ತೆ ಮೂವರು ಬ್ರಹ್ಮಾವರದ ದಂಪತಿ ಮತ್ತು ಮಗು.
ಇವರೆಲ್ಲರು ಶೀತ ಹಾಗೂ ಗಂಟಲು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದರು. ಪತಿಗೆ ಶೀತ, ಕೆಮ್ಮು ಇದ್ದರೆ ಮಗುವಿಗೆ ಲಘು ಶೀತ ವಿದೆ. ಪತ್ನಿ ಆರೋಗ್ಯವಾಗಿದ್ದಾರೆ.ಅವರ ರಕ್ತ, ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕಾಸರಗೋಡು: 99 ಮಂದಿ ನಿಗಾದಲ್ಲಿ
ಕಾಸರಗೋಡು: ದೇಶಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಚೀನ ಮತ್ತು ಇತರ ದೇಶಗಳಿಂದ ಜಿಲ್ಲೆಗೆ ಆಗಮಿಸಿರುವ 99 ಮಂದಿಯ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಜಿಲ್ಲೆಯಲ್ಲಿ ಈ ವರೆಗೆ 22 ಮಂದಿಯ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, 19 ಮಂದಿಯ ಫಲಿತಾಂಶ ಲಭಿಸಿದೆ. ಒಬ್ಬರಲ್ಲಿ ಮಾತ್ರವೇ ಕೊರೊನಾ ಸೋಂಕು ದೃಢೀಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ