ಕೃಷ್ಣ ನಗರಿಯಲ್ಲಿ ಸಾವಿರ ದಾಟಿದ ಸೋಂಕಿತರ ಸಂಖ್ಯೆ: ಇಂದು ಮತ್ತೆ 14 ಜನರಿಗೆ ಸೋಂಕು ದೃಢ


Team Udayavani, Jun 13, 2020, 6:02 PM IST

ಕೃಷ್ಣ ನಗರಿಯಲ್ಲಿ ಸಾವಿರ ದಾಟಿದ ಸೋಂಕಿತರ ಸಂಖ್ಯೆ: ಇಂದು ಮತ್ತೆ ಜನರಿಗೆ ಸೋಂಕು ದೃಢ

ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಸಾವಿರ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಸಾವಿರದ ಗಡಿ ದಾಟಿದ ಮೊದಲ ಜಿಲ್ಲೆಯಾಗಿದೆ.

ಇಂದು ಜಿಲ್ಲೆಯಲ್ಲಿ 14 ಜನರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1005ಕ್ಕೆ ಎರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು 1005 ಸೋಂಕಿತರ ಪೈಕಿ 720 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು, ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ. ಸದ್ಯ ಜಿಲ್ಲೆಯಲ್ಲಿ 285 ಸಕ್ರಿಯ ಸೋಂಕು ಪ್ರಕರಣಗಳಿವೆ.

ಜಿಲ್ಲೆಯ ಇಂದಿನ ಎಲ್ಲಾ 14 ಮಂದಿ ಸೋಂಕಿತರು ಮಹಾರಾಷ್ಟ್ರದಿಂದ ಬಂದವರೇ ಆಗಿದ್ದಾರೆ. ಆರು ವರ್ಷದ ಹೆಣ್ಣು ಮಗುವಿಗೆ ಕೂಡಾ ಸೋಂಕು ದೃಢವಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 12,830 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 11,734 ಜನರ ವರದಿ ನೆಗೆಟಿವ್ ಬಂದಿದ್ದು, 1006 ಜನರಿಗೆ ಸೋಂಕು ಪಾಸಿಟಿವ್ ಕಂಡು ಬಂದಿದೆ. ( ಇದರಲ್ಲಿ ಒಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾಯಿಸಲಾಗಿದೆ) ಇನ್ನೂ 90 ಜನರ ವರದಿ ಬರಲು ಬಾಕಿಯಿದೆ ಎನ್ನುತ್ತಿದೆ ಜಿಲ್ಲಾಡಳಿತ ನೀಡಿರುವ ಮಾಹಿತಿ.

ರಾಜ್ಯದಲ್ಲಿಂದು ಹೊಸ 308 ಸೋಂಕು ಪ್ರಕರಣಗಳು ದೃಢವಾಗಿದ್ದು,  ಕೋವಿಡ್-19 ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದೆ. ಇಂದು ಮಂದಿ 209 ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ3648 ಒಟ್ಟು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿ ಮನೆಗೆ ತೆರಳಿದ್ದಾರೆ. ಇಂದು ಮೂರು ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಮೂವರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.