ಉಡುಪಿ: 13 ಮಂದಿ ಆಸ್ಪತ್ರೆಗೆ ದಾಖಲು


Team Udayavani, Apr 2, 2020, 7:00 AM IST

ಉಡುಪಿ: 13 ಮಂದಿ ಆಸ್ಪತ್ರೆಗೆ ದಾಖಲು

ಉಡುಪಿ: ಕೋವಿಡ್ ಸೋಂಕಿನ ಶಂಕೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ ಆಸ್ಪತ್ರೆಗಳ ಐಸೊಲೇಶನ್‌ ವಾರ್ಡುಗಳಲ್ಲಿ 13 ಮಂದಿ ದಾಖಲಾಗಿದ್ದಾರೆ.

ಉಸಿರಾಟದ ಸಮಸ್ಯೆ ಹೊಂದಿರುವ ಓರ್ವ ಪುರುಷ ಸೇರಿದಂತೆ ಮೂವರು; ಕೋವಿಡ್ 19 ಶಂಕಿತ ಒಂಬತ್ತು ಪುರುಷರು ಸೇರಿದಂತೆ ಒಟ್ಟು 10 ಮಂದಿಯ ಸಹಿತ 22 ಮಂದಿ ನಿಗಾದಲ್ಲಿದ್ದಾರೆ.

ಬುಧವಾರ ಒಟ್ಟು ನೋಂದಣಿ ಮಾಡಿಕೊಂಡವರು 29 ಮಂದಿ. ಇದುವರೆಗೆ ನೋಂದಣಿ ಮಾಡಿಕೊಂಡವರ ಸಂಖ್ಯೆ 1,766. ಇವರಲ್ಲಿ ಪ್ರಯಾಣ ಮಾಡಿದವರು, ಉಸಿರಾಟದ ಸಮಸ್ಯೆ ಇರುವವರು, ಕೋವಿಡ್ 19 ಸೋಂಕಿತರ ಸಂಪರ್ಕದಲ್ಲಿರುವರು ಇದ್ದಾರೆ.

ಬುಧವಾರ 28 ದಿನಗಳ ನಿಗಾವನ್ನು ಮುಗಿಸಿದವರು 15, ಇದುವರೆಗಿನ ಸಂಖ್ಯೆ 826. 14 ದಿನಗಳ ನಿಗಾ ಮುಗಿಸಿದವರು 83. ಇದುವರೆಗಿನ ಸಂಖ್ಯೆ 665. ಬುಧವಾರ ಮನೆ ಮತ್ತು ಆಸ್ಪತ್ರೆಯ ಕ್ವಾರಂಟೈನ್‌ಗೆ ಯಾರೂ ದಾಖಲಾಗಿಲ್ಲ.

ಇದುವರೆಗೆ ಮನೆ ನಿಗಾದಲ್ಲಿ 1,647 ಮಂದಿ ಇದ್ದಾರೆ. ಆಸ್ಪತ್ರೆ ಕ್ವಾರಂಟೈನ್‌ನಲ್ಲಿ 166 ಮಂದಿ ಇದ್ದಾರೆ. ಇವರಲ್ಲಿ ಹೈರಿಸ್ಕ್ನಲ್ಲಿರುವವರು 75, ಲೋ ರಿಸ್ಕ್ನವರು 91 ಮಂದಿ.

ಐಸೋಲೇಶನ್‌ ವಾರ್ಡ್‌ ನಿಂದ ಬುಧವಾರ 11 ಮಂದಿ ಬಿಡುಗಡೆಗೊಂ ಡಿದ್ದು ಇದುವರೆಗೆ 109 ಮಂದಿ ಬಿಡುಗಡೆ ಗೊಂಡಿದ್ದಾರೆ.

ಬುಧವಾರ ಉಸಿರಾಟದ ಸಮಸ್ಯೆ ಇರುವ ಮೂವರು, ಕೋವಿಡ್ 19 ಶಂಕಿತರು ನಾಲ್ವರು, ಕೊರೊನಾ ಸಂಪರ್ಕದ ನಾಲ್ವರು ಒಟ್ಟು 11 ಮಂದಿಯ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೆ 171 ಮಂದಿಯ ಗಂಟಲ ಸ್ರಾವದ ಮಾದರಿಗಳನ್ನು ಕಳುಹಿಸಲಾಗಿದೆ. ಇದುವರೆಗೆ 137 ಜನರ ವರದಿ ಬಂದಿದ್ದು ಮೂವರ ವರದಿ ಪಾಸಿಟಿವ್‌, 134 ಜನರ ವರದಿ ನೆಗೆಟಿವ್‌ ಆಗಿದೆ. 31 ಮಂದಿಯ ವರದಿ ಬರಬೇಕಾಗಿದೆ.

ಡಾ| ಟಿಎಂಎ ಆಸ್ಪತ್ರೆ: ಕೋವಿಡ್ 19 ಶುಶ್ರೂಷೆ ಆರಂಭ
ಮಣಿಪಾಲ ಮಾಹೆ ವಿ.ವಿ. ಅಧೀನದ ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ಎ. 1ರಂದು ಕೋವಿಡ್ 19 ಸೋಂಕಿತರಿಗೆ ಪ್ರತ್ಯೇಕ ಶುಶ್ರೂಷೆ ಆರಂಭಗೊಂಡಿದೆ. ಈಗಾಗಲೇ ದೃಢಪಟ್ಟ ಮೂವರು ಕೋವಿಡ್ 19 ಸೋಂಕಿತರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಮುಂದೆ ಇದು ಕೋವಿಡ್ 19 ಸೋಂಕಿತರಿಗೆ ಮಾತ್ರ ಚಿಕಿತ್ಸೆ ಕೊಡುವ ಆಸ್ಪತ್ರೆಯಾಗಲಿದ್ದು ಸಾರ್ವಜನಿಕರಿಗೆ ಅವಕಾಶಗಳಿಲ್ಲ. ಇಲ್ಲಿನ ರೋಗಿಗಳನ್ನು ಈಗಾಗಲೇ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೊರೊನಾ ಶಂಕಿತರನ್ನೂ ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳುವುದಿಲ್ಲ.

ಕೊಂಕಣ ರೈಲ್ವೇ 1.8 ಕೋ.ರೂ. ದೇಣಿಗೆ
ಉಡುಪಿ: ಕೋವಿಡ್ 19 ವೈರಸ್‌ ಸಮಸ್ಯೆ ನೀಗಿಸಲು ಆವಶ್ಯಕ ಸಾಮಗ್ರಿಗಳ ಪೂರೈಕೆಯಲ್ಲಿ ಪಾತ್ರ ವಹಿಸುತ್ತಿರುವ ಕೊಂಕಣ ರೈಲ್ವೇ ನಿಗಮವು ಸೋಂಕು ನಿಯಂತ್ರಣಕ್ಕಾಗಿ ಸಿಎಸ್‌ಆರ್‌ ನಿಧಿಯಿಂದ 1.06 ಕೋ.ರೂ.ಗಳನ್ನು ಮತ್ತು ಎಲ್ಲ ನೌಕರರ ಒಂದು ದಿನದ ಮೂಲ ವೇತನದಿಂದ 79.5 ಲ.ರೂ.ಗಳನ್ನು ಪ್ರಧಾನಮಂತ್ರಿಗಳ ನಾಗರಿಕ ಸಹಾಯಕ ಮತ್ತು ತುರ್ತು ಪರಿಹಾರ ನಿಧಿಗೆ ನೀಡಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.