ಕೋವಿಡ್‌ 19 ವೈರಸ್‌ ಭೀತಿ: ಕುಕ್ಕುಟೋದ್ಯಮಕ್ಕೂ ಹೊಡೆತ


Team Udayavani, Mar 19, 2020, 5:06 AM IST

ಕೋವಿಡ್‌ 19 ವೈರಸ್‌ ಭೀತಿ: ಕುಕ್ಕುಟೋದ್ಯಮಕ್ಕೂ ಹೊಡೆತ

ಉಡುಪಿ: ಕೋವಿಡ್‌ 19 ವೈರಸ್‌ ಭೀತಿಯಿಂದಾಗಿ ಕುಕ್ಕುಟೋದ್ಯಮ ನೆಲಕ್ಕಚ್ಚುವ ಭೀತಿ ಎದುರಾಗಿದೆ. ರಾಷ್ಟ್ರೀಯ ಮೊಟ್ಟೆ ದರ ಸಮನ್ವಯ ಸಮಿತಿಯ ದರವು ಒಂದು ಮೊಟ್ಟೆಗೆ 3 ರೂ.ಗೆ ಕುಸಿದಿದೆ. ಉಡುಪಿ ನಗರದಲ್ಲಿ ಒಂದು ಮೊಟ್ಟೆಗೆ 2.50 ರೂ. ನಿಂದ 4 ರೂ. ನಲ್ಲಿ ಮಾರಾಟವಾಗುತ್ತಿದೆ.

ಹಕ್ಕಿ ಜ್ವರ ಭೀತಿ!
ಹಕ್ಕಿಜ್ವರವು ರಾಜ್ಯದಲ್ಲಿ ಕಾಣಿಸಿಕೊಂಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೋಳಿ ಮಾಂಸಕ್ಕೂ ಬೇಡಿಕೆ ಕಡಿಮೆಯಾಗಿ ಕುಕ್ಕುಟೋದ್ಯಮ ತೀರಾ ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲೆಯಲ್ಲಿ ಕೋಳಿ ಸಾಕಣೆ ಕೇಂದ್ರಗಳು, ಕೋಳಿ ಮಾಂಸ ಮಾರಾಟ ಕೇಂದ್ರಗಳು ಹಾಗೂ ಕೋಳಿ ಸಾಗಾಣಿಕೆ ವಾಹನಗಳ ಚಲನ ವಲನಗಳ ಮೇಲೆ ನಿಗಾವಹಿಸಲಾಗುತ್ತಿದೆ. ಪ್ರತಿ ಒಂದು ಕೆ.ಜಿ.ಲೈವ್‌ (ಜೀವಂತ) ಕೋಳಿ ಪ್ರಸ್ತುತ 16 ರೂ.ಗೆ ಮಾರಾಟವಾಗುತ್ತಿದೆ. ಮಾಂಸಕ್ಕೆ 40ರಿಂದ 80 ರೂ. ವರೆಗೂ ಮಾರಾಟವಾಗುತ್ತಿದೆ.

ತಪ್ಪು ಸಂದೇಶ
ಇಷ್ಟೆಲ್ಲ ಅನಾಹುತಗಳಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಸಂದೇಶ ವೇಗವಾಗಿ ಹರಡುತ್ತಿರುವುದೇ ಕಾರಣವಾಗಿದೆ. ಇಂತಹ ತಪ್ಪು ಸಂದೇಶ ಹರಡುವುದರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕಾಗಿದೆ ಎನ್ನುವುದು ಕೋಳಿ ಸಾಕಣಿಕೆದಾರ ವಿಜಯ ದೇವಾಡಿಗ ಆತಂಕ ವ್ಯಕ್ತಪಡಿಸಿದರು.

ಆತಂಕಗೊಳ್ಳುವ ಅಗತ್ಯವಿಲ್ಲ
ಕೋಳಿ ಸೇವನೆಯಿಂದ ಕೊರೊನಾ ಬರುವುದಿಲ್ಲ. ಸರಿಯಾಗಿ ಬೇಯಿಸಿದ ಮಾಂಸದಲ್ಲಿ ಯಾವುದೇ ವೈರಸ್‌ಗಳು ಬದುಕುಳಿಯುವುದಿಲ್ಲ. ಜಿಲ್ಲೆಯಲ್ಲಿ ಹಕ್ಕಿ ಜ್ವರವಿಲ್ಲ. ಆದರೆ ಮುನ್ನೆಚ್ಚರಿಕೆ ಯಾಗಿ ನಿತ್ಯ 5 ಕಡೆ ಕೋಳಿ ಫಾರಂಗಳ ಸ್ಯಾಂಪಲ್‌ ಬೆಂಗಳೂರು ಲ್ಯಾಬ್‌ಗ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಇಲ್ಲಿಯವರೆಗೆ ಪರೀಕ್ಷೆ ಒಳಪಡಿಸಿದ ಮಾದರಿಗಳು ನೆಗೆಟಿವ್‌ ಬಂದಿವೆ. ಜನರು ಆತಂಕಗೊಳ್ಳುವ ಅಗತ್ಯವಿಲ್ಲ.
-ಡಾ. ಹರೀಶ್‌ ತಮಣಕರ್‌, ಪಶುಪಾಲನ ಇಲಾಖೆಯ ಉಪ ನಿರ್ದೇಶಕ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.