ಉಡುಪಿ ರಸ್ತೆಗಳಲ್ಲಿ ಅಪಾಯಕಾರಿ ಹೊಂಡಗಳ ಸೃಷ್ಟಿ


Team Udayavani, Jun 23, 2018, 6:10 AM IST

220618astro03.jpg

ಉಡುಪಿ: ಮಳೆಯ ಅಬ್ಬರಕ್ಕೆ ನಗರದೊಳಗಿನ ರಸ್ತೆಗಳ ಡಾಮರು ಕಿತ್ತು ಹೋಗಿ ಅಪಾಯಕಾರಿ ಗುಂಡಿಗಳು ಸೃಷ್ಟಿಯಾಗಿವೆ.  

ಬನ್ನಂಜೆ-ಉಡುಪಿಯಾಗಿ ಮಣಿಪಾಲಕ್ಕೆ ಸಾಗುವ ಹೆದ್ದಾರಿಯಲ್ಲಿ ಅಲ್ಲಲ್ಲಿ ಗುಂಡಿಗಳು ಏಳಲಾರಂಭಿಸಿವೆ. ಕಡಿಯಾಳಿ ಜಂಕ್ಷನ್‌ ಸಮೀಪ ಗುಂಡಿಯೊಂದು ಸೃಷ್ಟಿಯಾಗಿದೆ. ಮಳೆ ಸಂದರ್ಭ ಗುಂಡಿಗೆ ವಾಹನದ ಚಕ್ರ ಬಿದ್ದಾಗಲೇ ಸಮಸ್ಯೆ ಅರಿವಿಗೆ ಬರುತ್ತದೆ. ವಾಹನ ವೇಗದಲ್ಲಿದ್ದರೆ ಖಂಡಿತ ಇದು ಅಪಾಯಕ್ಕೆ ಆಹ್ವಾನ ನೀಡುತ್ತದೆ.  

ಕಡಿಯಾಳಿಯಾಗಿ ಶಾರದಾ ಮಂಟಪ-ಬೀಡಿನಗುಡ್ಡೆ ರಸ್ತೆಯಲ್ಲಿ ಡಾಮರು ಕಿತ್ತು ಹೋಗಿದ್ದು, ಗುಂಡಿಯಾಗಿದೆ. ಶ್ರೀಕೃಷ್ಣ ಮಠ ಸಂಪರ್ಕಿತ ವಾದಿರಾಜ ರಸ್ತೆಯಲ್ಲಿಯೂ ಅದೇ ಪರಿಸ್ಥಿತಿ ಇದೆ. ಕಿನ್ನಿಮೂಲ್ಕಿಯಿಂದ ಬ್ರಹ್ಮಗಿರಿಗೆ ಸಂಪರ್ಕಿಸುವ ಒಳ ರಸ್ತೆಯಲ್ಲಿ ಅಜ್ಜರಕಾಡು ಅಬಕಾರಿ ಭವನದ ಮುಂಭಾಗ ಹಾದುಹೋಗುವ ಸಮೀಪ ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆ ಪಕ್ಕ ಜಲ್ಲಿ ಪುಡಿಗಳ ರಾಶಿಯೂ ಸಮಸ್ಯೆ ತಂದೊಡ್ಡಿದೆ. ಇಲ್ಲಿ ರಸ್ತೆಯಲ್ಲಿಯೇ ನೀರು ನಿಲ್ಲುವುದು ಸಾಮಾನ್ಯವಾಗಿದೆ. 

ಕಾಂಕ್ರೀಟು ರಸ್ತೆಯಲ್ಲೂ ಹೊಂಡ!
ಶಿರಿಬೀಡು ಜಂಕ್ಷನ್‌ನಲ್ಲಿ ಕಾಂಕ್ರೀಟು ರಸ್ತೆಯಲ್ಲೇ ಹೊಂಡ ಸೃಷ್ಟಿಯಾಗಿದೆ.  ಇತ್ತೀಚೆಗೆ ಒಳಚರಂಡಿಗಾಗಿ ಕಾಂಕ್ರೀಟ್‌ ರಸ್ತೆ ಅಗೆದು ಕೆಲಸ ಮಾಡಲಾಗಿತ್ತು. ಈ ಕಾರಣದಿಂದ ಗುಂಡಿ ಬಿದ್ದಿದೆ ಎಂದು ಸ್ಥಳೀಯರು ಹೇಳುತ್ತಾರೆ.  

ಅವಶ್ಯವಿದ್ದಲ್ಲಿ ತುರ್ತು ಕಾಮಗಾರಿ
ಮಳೆಯ ಸಂದರ್ಭ ಯಾವುದೇ ರಸ್ತೆಗೆ ಅನುದಾನ ಮೀಸಲಿಟ್ಟು ಕಾಮಗಾರಿ ನಡೆಸುವುದಿಲ್ಲ. ರಸ್ತೆ ಡಾಮರು ನಿಲ್ಲಬೇಕಾದರೆ ಕನಿಷ್ಠ 2 ದಿನ ಮಳೆಯಾಗ ಬಾರದು. ಆದರೂ ಗಂಭೀರ ಸಮಸ್ಯೆ ಇರುವಲ್ಲಿ ಆವಶ್ಯಕತೆಗನುಗುಣವಾಗಿ ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. 
– ಗಣೇಶ್‌ ಕೆ.,ನಗರಸಭೆ ಎಂಜಿನಿಯರ್‌

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.