ಕುಂಭಾಶಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಟ್ಯಾಂಕರ್
Team Udayavani, Jun 7, 2022, 7:07 PM IST
ತೆಕ್ಕಟ್ಟೆ: ಇಲ್ಲಿನ ಕುಂಭಾಶಿ ರಾ. ಹೆ. 66 ರಲ್ಲಿ ಕುಂಭಾಶಿ ಶ್ರೀ ಚಂಡಿಕಾದುರ್ಗಾಪರಮೇಶ್ವರೀ ದೇಗುಲದ ಮಹಾದ್ವಾರದ ಎದುರು ಚಾಲಕನ ನಿಯಂತ್ರಣ ತಪ್ಪಿ ಎಲ್ಪಿಜಿ ಗ್ಯಾಸ್ ಬುಲೆಟ್ ಟ್ಯಾಂಕರ್ ಚರಂಡಿಗೆ ಬಿದ್ದ ಘಟನೆ ಜೂ. 7ರಂದು ಮುಂಜಾನೆ 5.30ರ ಸುಮಾರಿಗೆ ಸಂಭವಿಸಿದೆ.
ಮಂಗಳೂರಿನಿಂದ ಕಾರವಾರದ ಕಡೆಗೆ ಸಾಗುತ್ತಿದ್ದ ಭಾರತ್ ಎಲ್ಪಿಜಿ ಗ್ಯಾಸ್ ಬುಲೆಟ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯ ಬದಿಯ ಚರಂಡಿಗೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ