ಅಡುಗೆ ಮನೆಯ ಡಬ್ಬಗಳಲ್ಲಿದ್ದ 22 ಲ.ರೂಗೆ ಕನ್ನ !
Team Udayavani, Sep 13, 2019, 6:40 PM IST
ಸಾಂದರ್ಭಿಕ ಚಿತ್ರ
ಉಡುಪಿ: ಮನೆಯಿಂದ 22 ಲ.ರೂ. ನಗದು ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ಕಳವು ಮಾಡಿರುವ ಘಟನೆ ಉಡುಪಿ ನಗರ ಠಾಣಾ ವಾಪ್ತಿಯ ಒಳಕಾಡಿನಲ್ಲಿ ಸಂಭವಿಸಿದೆ.
ಸೆ.12ರಂದು ಮಧ್ಯಾಹ್ನ 12.15ರ ಸುಮಾರಿಗೆ ಮನೆಗೆ ಬೀಗ ಹಾಕಿ ಶಾಲೆಗೆ ಮಕ್ಕಳಿಗೆ ಟಿಫಿನ್ ಕೊಡಲು ಹೋಗಿ 1 ಗಂಟೆಗೆ ವಾಪಸು ಬಂದು ನೋಡಿದಾಗ ಬೀಗ ಮುರಿದು ಅಡುಗೆಮನೆಯಲ್ಲಿ ಡಬ್ಬಗಳಲ್ಲಿದ್ದ 22 ಲ.ರೂ. ನಗದು ಹಾಗೂ 30,000 ರೂ.ಮೌಲ್ಯದ ಅರ್ಧ ಕೆಜಿ ಬೆಳ್ಳಿಯನ್ನು ಕಳವು ಮಾಡಿರುವುದು ಗಮನಕ್ಕೆ ಬಂತು. ಇದನ್ನು ಪತಿಯ ಸಂಬಂಧಿ ಸಾಂಗ್ಲಿಯ ಅತುಲ್ ಬಾಗ್ನೆ ಮತ್ತು ಇನ್ನೋರ್ವ ಸೇರಿ ಮಾಡಿದ್ದಾರೆ ಎಂದು ಸುನಂದ ಮಾಣಿಕ್ಯ ಪಾಟೀಲ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ