ಪಡುಬಿದ್ರಿ: ರೈಲಿನಡಿಗೆ ಬಿದ್ದು ವಿದ್ಯಾರ್ಥಿ ಸಾವು
Team Udayavani, Oct 19, 2022, 12:18 AM IST
ಸಾಂದರ್ಭಿಕ ಚಿತ್ರ
ಪಡುಬಿದ್ರಿ: ಸೂಡ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆದರ್ಶ್ (17) ಬೆಳ್ಮಣ್ಣಿನ ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೇಳಿದ್ದು, ನಂದಿಕೂರು ಗ್ರಾಮದ ಬಳಿಯ ಕೊಳಚೂರುವಿನಲ್ಲಿ ಮಂಗಳವಾರ ಬೆಳಗ್ಗಿನ ಗರೀಬ್ ರಥ್ ರೈಲಿನಡಿ ಬಿದ್ದು ಸಾವನ್ನಪ್ಪಿದ್ದಾನೆ.
ಈತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಉತ್ತಮ ಕ್ರಿಕೆಟ್ ಪಟುವೂ ಆಗಿದ್ದ. ಇತ್ತೀಚೆಗಷ್ಟೇ ರಾಜ್ಯಮಟ್ಟದಲ್ಲಿ ಕ್ರಿಕೆಟ್ ಸ್ಪರ್ಧೆಗೂ ಆಯ್ಕೆಯಾಗಿದ್ದು, ಯಾವುದೋ ಮಾನಸಿಕ ದುಗುಡ, ದುಮ್ಮಾನಗಳಿಂದ ಚಲಿಸುವ ರೈಲಿನಡಿ ಬಿದ್ದು ಸಾವನ್ನಪ್ಪಿದ್ದಾನೆ.
ಗರೀಬ್ ರಥ್ ರೈಲಿನ ಪೈಲಟ್ ಕಂಟ್ರೋಲ್ ರೂಮ್ಗೆ ತಿಳಿಸಿದ್ದು, ರೈಲ್ವೇ ಗ್ಯಾಂಗ್ಮನ್ ಉಮೇಶ್ ಈ ಮಾರ್ಗದಲ್ಲಿ ಶೋಧ ನಡೆಸಿದಾಗ ಆದರ್ಶ್ನ ಮೃತದೇಹ ಪತ್ತೆಯಾಗಿದೆ. ಹಳಿಯ ಪಕ್ಕದಲ್ಲೇ ಇದ್ದ ಸ್ಕೂಟರ್ ಪರಿಶೀಲನೆ ನಡೆಸಿ ಅದರಲ್ಲಿದ್ದ ಮೊಬೈಲ್ ನಂಬರ್ಗೆ ಕರೆ ಮಾಡಿದಾಗ ಆದರ್ಶ್ನ ಕುರಿತು ಮಾಹಿತಿ ಲಭ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ