ಉಡುಪಿ: ಮಹಿಳೆಯ ಪರ್ಸ್ ಎಗರಿಸಿದ ಕಳ್ಳರು; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
Team Udayavani, Oct 24, 2022, 12:11 AM IST
ಉಡುಪಿ: ಉಡುಪಿ ಶ್ರೀಕೃಷ್ಣ ಮಠ ದರ್ಶನಕ್ಕೆ ಬಂದ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿದ್ದ ಪರ್ಸ್ ಕಳವು ಮಾಡಿರುವ ಘಟನೆ ರವಿವಾರ ನಡೆದಿದೆ.
ಬೆಂಗಳೂರು ರಾಜರಾಜೇಶ್ವರಿ ನಗರದ ಸುಧಾ ಪರಿಮಳ (52) ಕುಟುಂಬದವರೊಂದಿಗೆ ಉಡುಪಿಗೆ ಆಗಮಿಸಿದ್ದು, ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ದರ್ಶನ ಪಡೆಯಲು ಒಳಗೆ ಹೋಗಿದ್ದರು. ಈ ವೇಳೆ ಅವರ ಹ್ಯಾಂಡ್ ಬ್ಯಾಗಿನ ಜಿಪ್ ತೆಗೆದು, ಅದರೊಳಗಿದ್ದ ಪರ್ಸ್ ಕಳವು ಮಾಡಲಾಗಿದೆ.
ಪರ್ಸ್ನಲ್ಲಿ ಚಿನ್ನದ ಕರಿಮಣಿ ಸರ, 4500 ರೂ. ನಗದು, ಎಟಿಎಂ ಕಾರ್ಡ್, ಆಧಾರ್ ಕಾರ್ಡ್ಗಳಿದ್ದವು. ಇವುಗಳ ಒಟ್ಟು ಮೌಲ್ಯ 1,24,500 ರೂ. ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ