ಕ್ರೋಢ ಬೈಲೂರು – ಮರತ್ತೂರು: ಈಡೇರದ ಸೇತುವೆ ಬೇಡಿಕೆ


Team Udayavani, May 15, 2019, 6:10 AM IST

croda

ಅಂಪಾರು: ಮರತ್ತೂರುನಿಂದ ಕ್ರೋಢ ಬೈಲೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬೇಡಿಕೆ 4 ದಶಕಗಳಿಂದ ಈಡೇರಿಲ್ಲ. ಮೊಳಹಳ್ಳಿ ಗ್ರಾ.ಪಂ. ವ್ಯಾಪ್ತಿಯ ವಾರಾಹಿ ನದಿಗೆ ಸೇತುವೆ ನಿರ್ಮಿಸಿದರೆ ಮರತ್ತೂರು ಹಾಗೂ ಕ್ರೋಢಬೈಲೂರು ನಡುವೆ ಸಂಪರ್ಕ ಸಾಧ್ಯವಾಗಲಿದೆ. ಇದರಿಂದ ಎರಡೂ ಭಾಗಗಳಲ್ಲಿ ನೆಲೆಸಿರುವ ನೂರಾರು ಕುಟುಂಬಗಳಿಗೆ ಅನುಕೂಲವಾಗಲಿದೆ.

ಈಗ ಬಿದ್ಕಲ್ಕಟ್ಟೆ, ಮೊಳಹಳ್ಳಿ, ಗಾವಳಿ ಭಾಗದಿಂದ ಶಂಕರನಾರಾಯಣಕ್ಕೆ ಹೋಗುವ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರು ಸುತ್ತು ಬಳಸಿ ಹೋಗುತ್ತಿದ್ದಾರೆ. ಸೇತುವೆ ಬೇಡಿಕೆ ಈಡೇರಿದಲ್ಲಿ, ಬಿದ್ಕಲ್ಕಟ್ಟೆ-ಅಂಪಾರು ಮಧ್ಯೆ ಹತ್ತಿರದ ಮಾರ್ಗ ಇದಾಗಲಿದೆ.

ಸೇತುವೆಯಾದರೆ ಉಡುಪಿ, ಬಾರಕೂರು ಕಡೆಯಿಂದ ಕೊಲ್ಲೂರು ದೇವಸ್ಥಾನಕ್ಕೆ ಬರುವ ಯಾತ್ರಾರ್ಥಿಗಳಿಗೂ ಪ್ರಯೋಜನವಾಗಲಿದೆ. ಬಾರಕೂರು, ಬಿದ್ಕಲ್ಕಟ್ಟೆ ಮಾರ್ಗವಾಗಿ ಅಂಪಾರು, ನೇರಳಕಟ್ಟೆಯಾಗಿ ಕೊಲ್ಲೂರಿಗೆ ಸಂಚರಿಸಬಹುದು.

ಊರ ಅಭಿವೃದ್ಧಿಗೂ ಸಹಕಾರಿ

ತೀರಾ ಗ್ರಾಮೀಣ ಪ್ರದೇಶವಾಗಿರುವ ಮರತ್ತೂರು ಭಾಗ ಕೂಡ ಅಭಿವೃದ್ಧಿಯಾಗಲಿದೆ. ಬಿದ್ಕಲ್ಕಟ್ಟೆ – ಅಂಪಾರು ಈ ಎರಡು ಊರುಗಳಿಗೆ ಮರತ್ತೂರು ಕೊಂಡಿಯಾಗಲಿದ್ದು, ಸಂಚಾರ, ಸಾಗಾಟಕ್ಕೆಲ್ಲ ಅನುಕೂಲವಾಗಲಿದೆ.

9 ಕಿ.ಮೀ. ಹತ್ತಿರ

ಬಿದ್ಕಲ್ಕಟ್ಟೆಯಿಂದ ಈಗ ಅಂಪಾರಿಗೆ ಸುತ್ತು ಬಳಸಿ ತೆರಳುವುದರಿಂದ 19 ಕಿ.ಮೀ. ದೂರವಿದ್ದು, ಮರತ್ತೂರು- ಕ್ರೋಢಬೈಲೂರು ಸೇತುವೆ ಯಾದರೆ 9 ಕಿ.ಮೀ. ಹತ್ತಿರವಾಗಲಿದೆ. ಬಸ್‌ ಸಂಚಾರ ಆರಂಭಿ ಸಿದರೆ ಎಲ್ಲರಿಗೂ ಬಹಳಷ್ಟು ಪ್ರಯೋಜನವಾಗಲಿದೆ ಎನ್ನುವುದು ಇಲ್ಲಿನವರ ಅಭಿಪ್ರಾಯವಾಗಿದೆ.

ಈ ವರ್ಷವಾದರೂ ಈಡೇರಲಿ

ಹಲವು ವರ್ಷಗಳಿಂದ ಈ ಬಗ್ಗೆ ಸಂಬಂಧಪಟ್ಟ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರಿಗೆ ಮನವಿ ಮಾಡಿದ್ದೇವೆ. ಈ ಬಾರಿಯಾದರೂ ನಮ್ಮ ಬಹುದಿನಗಳ ಬೇಡಿಕೆ ಈಡೇರಲಿ. ವಾರಾಹಿ ನದಿಗೆ ಮರತ್ತೂರಿನಿಂದ ಕ್ರೋಢಬೈಲೂರಿಗೆ ಸೇತುವೆ ನಿರ್ಮಿಸಿದರೆ ಸಾಕಷ್ಟು ಪ್ರಯೋಜನವಾಗಲಿದೆ. ಇದರಿಂದ ಬಿದ್ಕಲ್ಕಟ್ಟೆಯಿಂದ ಅಂಪಾರಿಗೆ ಸಂಪರ್ಕ ಸಾಧ್ಯವಾಗಲಿದೆ.
– ಮರತ್ತೂರು, ಕ್ರೋಢಬೈಲೂರಿನ ಸ್ಥಳೀಯರು
ಮನವಿ ಸಲ್ಲಿಸಲಿ

ಈ ಬಗ್ಗೆ ಅಲ್ಲಿನ ಜನರು ಮನವಿ ಸಲ್ಲಿಸಿದರೆ ಪರಿಶೀಲಿಸಿ ಯೋಜನೆ ಸಿದ್ಧಪಡಿಸಲಾಗುವುದು. ಜನ ಪ್ರತಿನಿಧಿಗಳ ಮೂಲಕ ಮಂಜೂರಾತಿ ಪಡೆದು ಸೇತುವೆ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಲಾಗುವುದು.
– ದುರ್ಗದಾಸ್‌,ತಾ.ಪಂ. ಸಹಾಯಕ ಕಾರ್ಯಪಾಲಕ ಎಂಜಿನಿಯರ್‌

ಟಾಪ್ ನ್ಯೂಸ್

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.