ಸಾಲು ರಜೆ : ಮಲ್ಪೆ ಸೈಂಟ್‌ಮೇರಿ ಬೀಚ್‌ಗೆ ಪ್ರವಾಸಿಗರ ದಂಡು


Team Udayavani, Apr 22, 2019, 1:17 PM IST

malpe

ಮಲ್ಪೆ

ಮಲ್ಪೆ: ಸರಣಿ ರಜೆಯ ಹಿನ್ನೆಲೆಯಲ್ಲಿ ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಮಲ್ಪೆ ಬೀಚ್‌ ಮತ್ತು ಸೈಂಟ್‌ಮೇರಿ ದ್ವೀಪದಲ್ಲಿ ಮೂರ್‍ನಾಲ್ಕು ದಿನಗಳಲ್ಲಿ ಫುಲ್‌ ರಶ್‌. ಸಾಲು ಸಾಲು ರಜೆ ಬಂದಿರುವುದರಿಂದ ರಜೆಯ ಮಜಾ ಅನುಭವಿಸಲು ಜನರು ಕುಟುಂಬ ಸಮೇತರಾಗಿ ಪ್ರವಾಸ ಕೈಗೊಂಡಿದ್ದು, ದೇವಸ್ಥಾನಗಳಲ್ಲಿ ನಿಸರ್ಗ ತಾಣಗಳಲ್ಲಿ ಜನಜಂಗುಳಿಯಾಗಿದೆ.

ಬೆಂಗಳೂರು ಮತ್ತು ಹೊರಜಿಲ್ಲೆ ಸಾವಿರಾರು ಮಂದಿ ಪ್ರವಾಸಿಗರು ಹೆಚ್ಚಿನ ಆಗಮಿಸಿದ್ದಾರೆ. ಕಳೆದು ಮೂರು ದಿನಗಳಿಂದ ಅಪಾರ ಸಂಖ್ಯೆಯಲ್ಲಿ ಮಲ್ಪೆ ಬೀಚ್‌ ಮತ್ತು ಸೈಂಟ್‌ಮೇರಿಗೆ ಭೇಟಿ ನೀಡಿದ್ದಾರೆ. ಮತದಾನ ಮಾರನೇಯ ದಿನದಿಂದ ನೂರಾರು ಪ್ರವಾಸಿ ವಾಹನಗಳು ಮಲ್ಪೆ ಕಡೆಗೆ ಅಗಮಿಸುತ್ತಿದ್ದು ಜನದಟ್ಟಣೆ ಕಂಡು ಬರುತ್ತಿತ್ತು. ಶನಿವಾರ ಮತ್ತು ರವಿವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದಿದ್ದಾರೆ. ಇದರಿಂದಾಗಿ ಪಾರ್ಕಿಂಗ್‌ ಏರಿಯಾಗಳಲ್ಲಿ ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಉಂಟಾಗಿತ್ತು.

ವಸತಿ ಗೃಹಗಳಿಗೆ ಬೇಡಿಕೆ
ಸಾಲು ರಜೆಯ ಹಿನ್ನಲೆಯಲ್ಲಿ ಕೆಲವೊಂದು ಪ್ರಮುಖ ಧಾರ್ಮಿಕ ಕೇಂದ್ರ, ಪ್ರವಾಸಿತಾಣಗಳ ನಗರಗಳಲ್ಲಿ ವಸತಿ ಗೃಹಗಳ ಸಮಸ್ಯೆ ಎದುರಾಗಿತ್ತು. ರಾಜ್ಯದ ನಾನಾ ಭಾಗಗಳಿಂದ ಕುಟುಂಬ ಸಮೇತರಾಗಿ ಜನರು ಬಂದಿರುವುದರಿಂದ ವಸತಿ ಗೃಹಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಕೆಲವರು ತಿಂಗಳ ಮೊದಲೇ ವಸತಿಗೃಹ, ರೆಸಾರ್ಟ್‌ಗಳಲ್ಲಿ ಕೊಠಡಿಯನ್ನು ಕಾಯ್ದಿರಿಸಿಕೊಂಡಿದ್ದರೆ ಕೆಲವರಿಗೆ ರೂಮಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ.

ಪಾರ್ಕಿಂಗ್‌ ಸಮಸ್ಯೆ
ಮಲ್ಪೆ ಬೀಚ್‌ನಲ್ಲಿ ಪ್ರತೀ ರವಿವಾರ ಪಾರ್ಕಿಂಗ್‌ ಸಮಸ್ಯೆ ಎದುರಾಗುವುದು ಸಾಮಾನ್ಯ. ಇದೀಗ ಮೂರು ದಿನಗಳಿಂದ ಇಲ್ಲಿಗೆ ಆಗಮಿಸುವ ವಾಹನಗಳ ಸಂಖ್ಯೆ ಹೆಚ್ಚಾಗಿ ವಾಹನ ಸವಾರರು ವಾಹನ ಪಾರ್ಕ್‌ ಮಾಡಲು ಪರದಾಡುತ್ತಿದ್ದಾರೆ. ಬೀಚ್‌ನ ದಕ್ಷಿಣ ಭಾಗದ ಇಂಟರ್‌ಲಾಕ್‌ ರಸ್ತೆಯ ಸಿಕ್ಕ ಸಿಕ್ಕಲ್ಲಿ ಪಾರ್ಕ್‌ ಮಾಡಲಾಗುತ್ತಿದ್ದು, ವಾಹನ ತೆರವಿಗೂ ಸಮಸ್ಯೆಯಾಗುತ್ತಿದೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.