Shirva ಸೈಬರ್ ಕ್ರೈಂ: ಹಣ ವಂಚನೆ
Team Udayavani, Oct 4, 2023, 11:14 PM IST
ಶಿರ್ವ: ಇಲ್ಲಿನ ಯೂನಿಯನ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದ ರವಿಶಂಕರ್ ಅವರ ಮೊಬೈಲ್ಗೆ ಸೆ. 30ರಂದು [email protected] ನಿಂದ ಇ-ಮೇಲ್ ಸಂದೇಶ ಬಂದಿದ್ದು, ಆ ಬಳಿಕ ಬಳಿಕ ಕೆನರಾ ಬ್ಯಾಂಕ್ ಖಾತೆಯಿಂದ 10 ಸಾವಿರ ರೂ. ಮತ್ತು ಯೂನಿಯನ್ ಬ್ಯಾಂಕ್ ಖಾತೆಯಿಂದ 10 ಸಾವಿರ ರೂ. ಡ್ರಾ ಮಾಡಿ ವಂಚಿಸಿದ್ದಾರೆ ಎಂದು ಶಿರ್ವ ಠಾಣೆಗೆ ಅವರು ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ
Ramanagara: ಈಜಲು ಹೋಗಿದ್ದ ಮೂವರು ಮಕ್ಕಳು ನೀರುಪಾಲು
Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ
Tollywood: ಪ್ರಶಾಂತ್ ನೀಲ್ – Jr. NTR ಸಿನಿಮಾಕ್ಕೆ ಈ ಟೈಟಲ್ ಫಿಕ್ಸ್?
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ