ಸೈಕಲ್‌ ಜಾಗೃತಿ ಜಾಥಾ; ಹೆಬ್ರಿಯಲ್ಲಿ ಭವ್ಯ ಸ್ವಾಗತ


Team Udayavani, Jul 22, 2017, 6:55 AM IST

210717hbre7.gif

ಹೆಬ್ರಿ:  ಸರಕಾರ,ಪೊಲೀಸ್‌ ಇಲಾಖೆಯ ಸಾರ್ವಜನಿಕ ಕಾರ್ಯಕ್ರಮಗಳ ಕುರಿತು ಜನರಿಗೆ ತಿಳಿವಳಿಕೆ, ಅಪರಾಧ ತಡೆಯುವ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಸೈಕಲ್‌ ಪ್ರಯಾಣದಿಂದ ಉತ್ತಮ ಆರೋಗ್ಯ ಎಂಬುದನ್ನು ಪ್ರಚಾರ ಮಾಡಲು ಪೋಲೀಸ್‌ ಇಲಾಖೆ ಏರ್ಪಡಿಸಿದ  ವಿಶೇಷ ಸೈಕಲ್‌ ಜಾಥಾ ತಂಡವನ್ನು ಜು. 21ರಂದು  ಹೆಬ್ರಿ ಗ್ರಾ.ಪಂ.ಎದುರು ಹೆಬ್ರಿ ಆರಕ್ಷಕ ಠಾಣೆ, ಗ್ರಾ.ಪಂ. ಭವ್ಯ ಸ್ವಾಗತವನ್ನು ಕೋರಿತು.

ಜಾಗೃತ ಜಾಥಾ ಎಲ್ಲಿಂದ ಎಲ್ಲಿಗೆ:  ಬೀದರ್‌ನಲ್ಲಿ ಜು. 12ರಂದು ಸೈಕಲ್‌ ಜಾಥಾಕ್ಕೆ ಚಾಲನೆ ದೊರೆತಿದ್ದು ಜು. 25ರಂದು ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ. ಕೆಎಸ್ಸಾರ್ಪಿ, ಐಆರ್‌ಬಿ ಪಡೆ ಹಾಗೂ ತರಬೇತಿ ಶಾಲಾ ಘಟಕದ ತಲಾ ಮೂವರು ಅಧಿಕಾರಿಗಳು, ಸಿಬಂದಿ ಜಾಥಾದಲ್ಲಿ ಭಾಗವಹಿಸಿದ್ದು  ಚಾಮ ರಾಜನಗರ ಎಸ್ಪಿ ಅಯ್ಯಪ್ಪ ನೇತೃತ್ವದ 55 ಜನ ಸದಸ್ಯರಿರುವ ತಂಡ 14ದಿಗಳಲ್ಲಿ 14 ನಗರ ಗಳನ್ನು ಸುತ್ತಾಡಿ ಜಾಗೃತಿಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದ್ದು ಸೈಕಲ್‌ ಮೂಲಕ 1,354 ಕೀ.ಮೀ.ಕ್ರಮಿಸಲಿದೆ.

ಯಾವ ಯಾವ ನಗರ:
ಈಗಾಗಲೇ ಬೀದರ್‌ನಿಂದ ಹೊರಟ ಜಾಥಾ ಕಲುºರ್ಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮುನಿರಾ ಬಾದ್‌, ಶಿಗ್ಗಾವಿ, ಶಿವಮೊಗ್ಗ  ಆಗಮಿಸಿ ಶಿವಮೊಗ್ಗದಿಂದ ಬೆಳಿಗ್ಗೆ 5.30ಕ್ಕೆ ಹೊರಟ ಜಾಥ ಮಧ್ಯಾಹ್ನ 12.30 ಹೊತ್ತಿಗೆ ಹೆಬ್ರಿಗೆ ಆಗಿಮಿಸಿದ್ದು ನಂತರ ಮಂಗಳೂರು, ಹಾಸನ, ಮೈಸೂರು ಮಾರ್ಗವಾಗಿ  ಜು. 25ರಂದು ಬೆಂಗಳೂರು ತಲುಪಲಿದೆ.

ಹೆಬ್ರಿಯಲ್ಲಿ ಸ್ವಾಗತ: ಸುರಿಯುವ ಮಳೆಯನ್ನು ಲೆಕ್ಕಿಸಿದೆ ಈಗಾಗಲೇ 8ನಗರವನ್ನು  ತಿರುಗಿ ಹೆಬ್ರಿಗೆ ಆಗಮಿಸಿದ ಸೈಕಲ್‌ ಜಾಥಾ ತಂಡದ ನೇತೃತ್ವ ವಹಿಸಿದ ಚಾಮರಾಜನಗರ ಎಸ್ಪಿ ಅಯ್ಯಪ್ಪ ಅವರಿಗೆ ಹೆಬ್ರಿ ಠಾಣಾಧಿಕಾರಿ ಜಗನ್ನಾಥ ಟಿ. ಹಾಗೂ ಗ್ರಾಮ ಪಂಚಾಯತ್‌ ಅಧ್ಯಕ್ಷ ಸುಧಾಕರ ಹೆಗ್ಡೆ ಪುಷ‌³ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ವೀಣಾ ಪ್ರಭು, ಪಿಡಿಒ ವಿಜಯಾ, ನವೀನ್‌ ಅಡ್ಯಂತಾಯ, ಪೊಲೀಸ್‌ ಹೆಡ್‌ ಕಾನ್‌ಸ್ಟೆàಬಲ್‌ ಸುರೇಶ್‌   ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.