ಕಡಲ ತಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಡಿ.ಕೆ. ಸುರೇಶ್‌


Team Udayavani, Dec 25, 2019, 5:33 PM IST

Suresh-D-K-730

ಕೋಟೇಶ್ವರ: ಲೋಕಸಭಾ ಸದಸ್ಯ ಕಾಂಗ್ರೆಸ್‌ ಮುಖಂಡ ಡಿ.ಕೆ. ಸುರೇಶ ಅವರು ಕೋಟೇಶ್ವರದ ರೆಸಾರ್ಟ್‌ ಒಂದರಲ್ಲಿ ಸದ್ದು ಗದ್ದಲ ಇಲ್ಲದೆ ಸರಳ ರೀತಿಯಲ್ಲಿ
ಡಿ. 20 ರಂದು ಹುಟ್ಟು ಹಬ್ಬ ಆಚರಿಸಿದರು. ಇದೇ ಸಂದರ್ಭದಲ್ಲಿ ಡಿ. ಕೆ. ಸುರೇಶ ಅವರನ್ನು ಹುಟ್ಟುಹಬ್ಬದ ಸಲುವಾಗಿ ಸಮ್ಮಾನಿಸಲಾಯಿತು.

ಇದೇ ಸಂಧರ್ಭದಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡ ಬೀಜಾಡಿ ಅಶೋಕ್‌ ಪೂಜಾರಿ ಅವರ ಮನೆಯಲ್ಲಿ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ವಿಚಾರ ವಿನಿಮಯ ನಡೆಸಿದರು. ಅಲ್ಲದೆ ಈ ಭಾಗದಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಬಗ್ಗೆ ಚರ್ಚಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಟ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಂಕರ್‌ ಕುಂದರ್‌, ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಶರತ್‌ ಹೆಗ್ಡೆ, ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಮೇಶ್‌ ಶೆಟ್ಟಿ ವಕ್ವಾಡಿ ಮತ್ತು ಅಭಿಷೇಕ್‌ ಪೂಜಾರಿ , ಪುರಸಭಾ ಸದಸ್ಯ ಚಂದ್ರಶೇಖರ ಖಾರ್ವಿ, ಮುಖಂಡರಾದ ಅಣ್ಣಯ್ಯ ಪುತ್ರನ್‌, ಶೇಖರ ಕಾಂಚನ್‌, ಕೋಡಿ ಸುನಿಲ್‌ ಪೂಜಾರಿ, ಬೀಜಾಡಿ ಗ್ರಾ. ಪಂ. ಸದಸ್ಯರಾದ ಶೇಖರ ಚಾತ್ರಬೆಟ್ಟು, ವೆಂಕಟೇಶ ಬೀಜಾಡಿ, ಯುವ ಮುಖಂಡ ಸುರೇಶ ಚಾತ್ರಬೆಟ್ಟು ಅಲ್ಲದೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.