ದ.ಕ., ಉಡುಪಿ: ಗುರುವಾರ ಕೋವಿಡ್ ನಿಂದ 7 ಸಾವು; 533 ಮಂದಿಗೆ ಪಾಸಿಟಿವ್‌


Team Udayavani, Oct 8, 2020, 10:27 PM IST

ದ.ಕ., ಉಡುಪಿ: 7 ಸಾವು 533 ಮಂದಿಗೆ ಕೋವಿಡ್ ಪಾಸಿಟಿವ್‌

ಸಾಂದರ್ಭಿಕ ಚಿತ್ರ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಗುರುವಾರ 296 ಮಂದಿಗೆ ಕೋವಿಡ್ ದೃಢಪಟ್ಟಿದೆ. 6 ಮಂದಿ ಮೃತಪಟ್ಟಿದ್ದಾರೆ. 596 ಮಂದಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 25,572 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಪೈಕಿ 594 ಮಂದಿ ಸಾವನ್ನಪ್ಪಿದ್ದಾರೆ. 20,586 ಮಂದಿ ಇಲ್ಲಿವರೆಗೆ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 4,392 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಸರಗೋಡು: 236 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರ 236 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದೇ ಸಂದರ್ಭದಲ್ಲಿ 106 ಮಂದಿ ಗುಣಮುಖರಾಗಿದ್ದಾರೆ. ಬಾಧಿತರಲ್ಲಿ 7 ಮಂದಿ ಇತರ ರಾಜ್ಯಗಳಿಂದ ಹಾಗೂ 9 ವಿದೇಶದಿಂದ ಬಂದವರು. 220 ಮಂದಿಗೆ ಸಂಪರ್ಕದಿಂದ ತಗಲಿದೆ.

ಕೇರಳದಲ್ಲಿ 5,445 ಪ್ರಕರಣ
ಕೇರಳದಲ್ಲಿ ಗುರುವಾರ 5,445 ಮಂದಿಗೆ ಸೋಂಕು ದೃಢಪಟ್ಟಿದೆ. 24 ಮಂದಿಯ ಸಾವು ಸಂಭವಿಸಿದೆ.

ಬೀದಿಬದಿ ಅಂಗಡಿ: ಪಾರ್ಸೆಲ್‌ ಮಾತ್ರ
ಅಂಗಡಿಗಳಲ್ಲಿ ಸಂಪರ್ಕದ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಆದೇಶ ಪ್ರಕಟಗೊಳ್ಳುವ ವರೆಗೆ ಬೀದಿಬದಿಯ ಗೂಡಂಗಡಿಗಳಲ್ಲಿ ಮುಂದೆ ಪಾರ್ಸೆಲ್‌ ವಿತರಣೆ ಮಾತ್ರ ಇರುವುದು. ಜ್ಯೂಸ್‌, ಕಾಫಿ, ಚಹಾ ಇತ್ಯಾದಿ ಬೇಕರಿಗಳ ಜತೆ ವಿತರಿಸುವ ಸಂಸ್ಥೆಗಳನ್ನು ಸಂಜೆ 6ಕ್ಕೆ ಮುಚ್ಚಬೇಕು. ಇತರ ಅಂಗಡಿಗಳು ರಾತ್ರಿ 9ರ ವರೆಗೆ ಚಟುವಟಿಕೆ ನಡೆಸಬಹುದು ಎಂದು ತೀರ್ಮಾನ ಕೈಗೊಳ್ಳಲಾಗಿದೆ.

ಉಡುಪಿ: 1 ಸಾವು,
ಉಡುಪಿ: ಕೋವಿಡ್ ಬಾಧಿತ ಉಡುಪಿಯ 68 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 162 ಮಂದಿ ಮೃತಪಟ್ಟಂತಾಗಿದೆ. ಗುರುವಾರ 237 ಜನರಿಗೆ ಪಾಸಿಟಿವ್‌ ಮತ್ತು 2,734 ಜನರಿಗೆ ನೆಗೆಟಿವ್‌ ವರದಿಯಾಗಿದೆ.  ಸೋಂಕಿತರಲ್ಲಿ ರೋಗ ಲಕ್ಷಣವಿರುವ 80 ಪುರುಷರು, 63 ಮಹಿಳೆಯರು, ರೋಗ ಲಕ್ಷಣವಿರದ 52 ಪುರುಷರು, 42 ಮಹಿಳೆಯರಿದ್ದಾರೆ. ಉಡುಪಿ ತಾಲೂಕಿನ 123, ಕುಂದಾಪುರ ತಾಲೂಕಿನ 68, ಕಾರ್ಕಳ ತಾಲೂಕಿನ 46 ಮಂದಿ ಇದ್ದಾರೆ. ಇವರಲ್ಲಿ 127 ಜನರನ್ನು ಆಸ್ಪತ್ರೆಗಳಿಗೂ 252 ಜನರನ್ನು ಹೋಂ ಐಸೊಲೇಶನ್‌ಗೂ ದಾಖಲಿಸಲಾಗಿದೆ.

ಅ. 7ರಂದು ಒಟ್ಟು 2,944 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 1,38,651 ಮಾದರಿಗಳನ್ನು ಸಂಗ್ರಹಿಸಲಾಗಿದೆ. 379 ಜನರು ಬಿಡುಗಡೆಗೊಂಡಿದ್ದು ಇದುವರೆಗೆ 16,692 ಜನರು ಬಿಡುಗಡೆಗೊಂಡಿದ್ದಾರೆ. 1,952 ಮಂದಿ ಆಸ್ಪತ್ರೆ ಮತ್ತು ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು: 95 ಪ್ರಕರಣ
ಮಡಿಕೇರಿ: ಜಿಲ್ಲೆಯಲ್ಲಿ ಗುರುವಾರ 95 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 3,458 ಆಗಿದ್ದು, 2,674 ಮಂದಿ ಗುಣಮುಖರಾಗಿದ್ದಾರೆ. 734 ಸಕ್ರಿಯ ಪ್ರಕರಣಗಳಿದ್ದು, 50 ಮರಣ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.