ಅಪಾಯಕಾರಿ ಬಸ್‌ ನಿಲ್ದಾಣ!


Team Udayavani, Oct 14, 2019, 5:56 AM IST

01041310UDPS3

ಉಡುಪಿ: ಉಡುಪಿ ನಗರದ ಹಳೆ ತಾಲೂಕು ಕಚೇರಿ ಮುಂಭಾಗದಲ್ಲಿರುವ ಬಸ್‌ ನಿಲ್ದಾಣ ನಾದುರಸ್ತಿಯಲ್ಲಿದ್ದು, ಬೆಂಚುಗಳಿಗೆ ಅಳವಡಿಸಿದ್ದ ಕಲ್ಲುಗಳು ಮುರಿದು ಬಿದ್ದಿವೆ.
ಜನನಿಬಿಡ ಪ್ರದೇಶದಲ್ಲಿರುವ ಈ ಬಸ್‌ ನಿಲ್ದಾಣದ ಸನಿಹದಲ್ಲೇ ಖಾಸಗಿ ಆಸ್ಪತ್ರೆ ಇದ್ದು, ಸಣ್ಣ ಮಕ್ಕಳು, ಗರ್ಭಿಣಿಯರು ಬಸ್‌ಗೆ ಕಾಯುತ್ತಿರುತ್ತಾರೆ.

ಮಕ್ಕಳು ಕುಳಿತುಕೊಳ್ಳಲು ಪ್ರಯತ್ನಪಟ್ಟರೆ ಅಪಾಯ ಖಚಿತವಾಗಿದೆ. ಆಸನಕ್ಕೆ ಅಳವಡಿಸಿದ್ದ ಕಡಪ ಕಲ್ಲು ಮುರಿದು ಬಿದ್ದಿದೆ. ಇತ್ತೀಚೆಗೆ ಬಸ್‌ ನಿಲ್ದಾಣದಲ್ಲಿ ಜಾಹೀರಾತು ಬೋರ್ಡ್‌ಗಳನ್ನು ಬದಲಿಸಿ ಹೊಸ ಬೋರ್ಡ್‌ ಅಳವಡಿಸಲಾಗಿದೆ. ಆದರೆ ಬೆಂಚ್‌ ಸರಿ ಮಾಡುವ ಬಗ್ಗೆ ನಗರ ಸಭೆ ನಿರ್ಲಕ್ಷ್ಯ ವಹಿಸಿದೆ.

ಮಾನಸಿಕ ಅಸ್ವಸ್ಥರು, ಕುಡುಕರು ಇದನ್ನೇ ಉಪಯೋಗಿಸಿಕೊಂಡು ಸಾರ್ವಜನಿಕರ ಮೇಲೆ ಹಲ್ಲೆ ಮಾಡುವ ಅಪಾಯವೂ ಇದೆ. ಹೀಗಾಗಿ ನಗರ ಸಭೆ ಕೂಡಲೇ ಈ ತಂಗುದಾಣವನ್ನು ದುರಸ್ತಿ ಮಾಡಿ, ಸ್ಟೀಲ್‌ ಬೆಂಚ್‌ಗಳನ್ನು ಅಳವಡಿಸಬೇಕಿದೆ.

ಅಪಾಯಕಾರಿ ಸ್ವಿಚ್‌ಗಳು
ನಗರದ ಹಲವೆಡೆ ಇಂಥ ಅಪಾಯಕಾರಿ ಬಸ್‌ ನಿಲ್ದಾಣಗಳಿವೆ. ಕೆಲವೆಡೆ ಬೆಂಚ್‌ಗಳು ತುಂಡಾಗಿದ್ದರೆ, ಇನ್ನು ಕೆಲವಡೆ ಬಸ್‌ ನಿಲ್ದಾಣದಲ್ಲಿ ಅಳವಡಿಸಿರುವ ಜಾಹೀರಾತು ಫ‌ಲಕಗಳಿಗೆ ವಿದ್ಯುತ್‌ ಸರಬರಾಜು ಮಾಡುವ ಸ್ವಿಚ್‌ ಬೋರ್ಡ್‌ಗಳ ಬಾಗಿಲುಗಳು ತೆರೆದುಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.

ಸೂಚನೆ ನೀಡಲಾಗುವುದು
ನಗರದಲ್ಲಿ ಕೆಲವು ಬಸ್‌ ನಿಲ್ದಾಣಗಳನ್ನು ನಗರಸಭೆ ಹಾಗೂ ಉಳಿದ ಕೆಲವನ್ನು ಖಾಸಗಿ ಏಜೆನ್ಸಿಗಳು ನಿರ್ವಹಿಸುತ್ತಿವೆ. ನಾದುರಸ್ತಿಯಲ್ಲಿರುವ ಬಸ್‌ ನಿಲ್ದಾಣಗಳ ಪರಿಶೀಲನೆ ನಡೆಸುವಂತೆ ಎಂಜಿನಿಯರ್‌ ವಿಭಾಗಕ್ಕೆ ಸೂಚನೆ ನೀಡಲಾಗುವುದು.
-ಆನಂದ ಕಲ್ಲೋಳಿಕರ್‌,
ಪೌರಾಯುಕ್ತರು, ನಗರಸಭೆ

ಟಾಪ್ ನ್ಯೂಸ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.