ಅಪಾಯಕಾರಿ ತಿರುವು: ಎಚ್ಚರಿಕೆಯ ನಾಮಫಲಕವೂ ಇಲ್ಲ
Team Udayavani, Aug 13, 2019, 6:48 AM IST
ಬಸ್ರೂರು: ಕುಂದಾಪುರ – ಸಿದ್ದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಮೂಡ್ಲಕಟ್ಟೆಯ ತಿರುವು ಅಪಾಯಕಾರಿಯಾಗಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಿದೆ.
ಬಸ್ರೂರಿನಿಂದ ಕುಂದಾಪುರಕ್ಕೆ ಸಾಗುವ ರಾಜ್ಯ ಹೆದ್ದಾರಿಯಲ್ಲಿ ಮೂಡ್ಲಕಟ್ಟೆ ತಿರುವಿದ್ದು, ಇಲ್ಲಿ ಕನಿಷ್ಠ ಸೂಚನಾ ಫಲಕ ಕೂಡ ಇಲ್ಲ.
ಕುಂದಾಪುರಕ್ಕೆ ಹೋಗುವಾಗ ಎದುರಿನಿಂದ ಬರುವ ವಾಹನಗಳು ಕಾಣಿಸುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಆಪಘಾತಗಳು ನಡೆಯುವ ಸಂಭವಗಳಿದ್ದು ಸಂಬಂಧಿಸಿದ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕಾಗಿದೆ.
ಕನಿಷ್ಠ ಪಕ್ಷ ರಸ್ತೆಯಲ್ಲಿ ವೇಗ ನಿಯಂತ್ರಕವನ್ನಾದೂ ಅಳವಡಿಸುವ ಮೂಲಕ ಸಂಭಾವ್ಯ ಅಪಘಾತವನ್ನು ತಡೆಯಬೇಕು ಎನ್ನುವುದು ಸಾರ್ವಜನಿಕರ ಅಹವಾಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ