ಬಾಯ್ದೆರೆದಿವೆ ಮೃತ್ಯುಕೂಪಗಳು


Team Udayavani, Jul 15, 2019, 5:26 AM IST

danger-spot

ಕಾರ್ಕಳ: ತಾಲೂಕಿನ ಸುತ್ತಮುತ್ತವೂ ಹಲವು ಕೆಂಪು ಕಲ್ಲು ಮತ್ತು ಕಪ್ಪು ಕಲ್ಲಿನ ಕೋರೆಗಳಿದ್ದು, ಮಳೆಗಾಲದಲ್ಲಿ ಇವುಗಳ ಹೊಂಡಗಳು ಅಪಾಯಕಾರಿಯಾಗಿವೆ.

ನಿಟ್ಟೆ, ಸಾಂತೂರು, ನಂದಳಿಕೆ, ಶಿವಪುರ, ಕಣಜಾರು, ಕುಕ್ಕುಂದೂರು, ಕಲ್ಯಾ, ಪಳ್ಳಿ, ಸೂಡಾ, ರೆಂಜಾಳ, ಬೆಳ್ಮಣ್‌, ಎರ್ಲಪಾಡಿ, ಕಡ್ತಲ, ಇನ್ನಾ, ನೀರೆ, ಮಿಯಾರು ಮೊದಲಾದ ಗ್ರಾಮಗಳ ಪಟ್ಟಾ ಭೂಮಿ ಹಾಗೂ ಸರಕಾರಿ ಭೂಮಿಗಳಲ್ಲಿ ಕ್ವಾರಿಗಳು ಕಾರ್ಯಾಚರಿಸುತ್ತಿದ್ದು ಕೆಲವೊಂದು ಕ್ವಾರಿಗಳಿಗೆ ತಡಬೇಲಿಯಿದ್ದರೆ ಇನ್ನು ಕೆಲವೊಂದು ಅಪಾಯವನ್ನು ಆಹ್ವಾನಿ ಸುವಂತಿವೆ.

ಈಗಾಗಲೇ ಕಾರ್ಕಳ ಉಪವಿಭಾಗದ ಎಎಸ್‌ಪಿ ಕೃಷ್ಣಕಾಂತ್‌ ಅವರು ಡೀಮ್ಡ್ ಫಾರೆಸ್‌ rನಲ್ಲಿ ಕಾರ್ಯಾಚರಿಸುತ್ತಿರುವ ಅನೇಕ ಕ್ರಷರ್‌ಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಆದರೂ ಕೆಲವೆಡೆ ನಿಯಮಗಳನ್ನು ಗಾಳಿಗೆ ತೂರಿ ಅನಧಿಕೃತವಾಗಿ ಕಲ್ಲು ಬಂಡೆಗಳನ್ನು ಹೊಡೆಯುವ ಕಾರ್ಯ ನಡೆಯುತ್ತಿದೆ ಎನ್ನಲಾಗುತ್ತಿದೆ.

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆದೂರು ಅರೆಕಲ್ಲು ಸಂಪರ್ಕ ರಸ್ತೆಯ ಇಕ್ಕೆಲದಲ್ಲಿರುವ ಅಪಾಯಕಾರಿ ಕಲ್ಲುಕೋರೆ ಹಾಗೂ ಮೊಗೆಬೆಟ್ಟು ಕಲ್ಮಂಡಿ ಶಿಲೆಕಲ್ಲು ಗಣಿಗಾರಿಕಾ ಹೊಂಡಗಳು ಬಾಯ್ದೆರೆದುಕೊಂಡಿವೆೆ. 40 ಅಡಿ ಆಳದವರೆಗೆ ಇಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಮಳೆಗಾಲದಲ್ಲಿ ಹೊಂಡಗಳಲ್ಲಿ ನೀರು ತುಂಬಿಕೊಂಡಿದೆ.

ಮುನ್ನೆಚ್ಚರಿಕೆ ತೆಗೆದುಕೊಂಡಿಲ್ಲ

ಈ ಹಿಂದೆ ಮಳೆಗಾಲದ ಸಂದರ್ಭ ಬೇಳೂರು ಮೊಗೆಬೆಟ್ಟು ಕಲ್ಮಂಡಿ, ಉಳ್ತೂರಿನ ಗ್ರಾಮದಲ್ಲಿನ ಮಣ್ಣು ಗಣಿಗಾರಿಕಾ ಸ್ಥಳದಲ್ಲಿ ಅಪಾರ ಪ್ರಮಾಣದ ನೀರು ಶೇಖರಣೆಯಾದ ಪರಿಣಾಮ ಪರಿಸರದ ಅಮಾಯಕ ನಾಲ್ವರು ವಿದ್ಯಾರ್ಥಿಗಳು ಆಕಸ್ಮಿಕವಾಗಿ ನೀರಿಗೆ ಬಿದ್ದು ಅಸುನೀಗಿದ್ದರು. ಇಷ್ಟಾದರೂ ಇಲ್ಲಿ ಯಾವುದೇ ಮುನ್ನೆಚ್ಚರಿಕೆ ತೆಗೆದುಕೊಂಡಿಲ್ಲ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.