ಮಂಗಗಳ ಸಾವಿನ ಸಂಖ್ಯೆ ಇಳಿಮುಖ
Team Udayavani, Feb 12, 2019, 1:00 AM IST
ಉಡುಪಿ: ಜಿಲ್ಲೆಯಲ್ಲಿ ಮಂಗಗಳ ಸಾವಿನ ಸಂಖ್ಯೆ ಇಳಿಮುಖವಾಗಿದೆ. ಸಿದ್ದಾಪುರದ ಜನಸಾಲೆ ಮತ್ತು ಹೆಬ್ರಿಯ ಕುಚ್ಚಾರಿನಲ್ಲಿ ರವಿವಾರ ಹಾಗೂ ಸೋಮವಾರ ಎರಡು ಮಂಗಗಳು ಸಾವನ್ನಪ್ಪಿವೆ. ಬ್ರಹ್ಮಾವರದಲ್ಲಿ ಒಬ್ಬ ವ್ಯಕ್ತಿ ತಪಾಸಣೆಗೆ ಒಳಪಟ್ಟಿದ್ದು, ಫಲಿತಾಂಶ ಇನ್ನಷ್ಟೇ ಬರಬೇಕಿದೆ.
ಕುಂದಾಪುರ, ಕಡ್ತಲ ಸಹಿತ ಹಲವಾರು ಪ್ರದೇಶಗಳಲ್ಲಿ ಮಂಗನ ಕಾಯಿಲೆ ಕುರಿತು ಜನಜಾಗೃತಿ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಮಣಿಪಾಲದಲ್ಲಿ ಚಿಕಿತ್ಸೆ
ಶಿವಮೊಗ್ಗ ಜಿÇÉೆಯ ಸಾಗರ ಹಾಗೂ ಆಸುಪಾಸಿನಲ್ಲಿ ಇಲ್ಲಿಯ ವರೆಗೆ ಸುಮಾರು 183 ಜನರು ಶಂಕಿತ ಮಂಗನ ಕಾಯಿಲೆ ರೋಗಕ್ಕೆ ಚಿಕಿತ್ಸೆ ಪಡೆಯಲು ಮತ್ತು ಜ್ವರ ಮರುಕಳಿಸಿದರಿಂದ 8 ಜನ ಮರು ಸೇರ್ಪಡೆಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ