ಗಂಗೊಳ್ಳಿ : ದುರಸ್ತಿಯಾಗದ ಜೆಟ್ಟಿ
Team Udayavani, Dec 21, 2018, 1:05 AM IST
ಗಂಗೊಳ್ಳಿ: ಇಲ್ಲಿನ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿದು ಹಲವು ಸಮಯಾವದರೂ ದುರಸ್ತಿ ಮಾಡದ ಹಿನ್ನೆಲೆಯಲ್ಲಿ ರೋಸಿ ಹೋಗಿರುವ ಗಂಗೊಳ್ಳಿ ಬಂದರಿನ ಮೀನುಗಾರರು ಇನ್ನು 10 ದಿನದಲ್ಲಿ ದುರಸ್ತಿಗೆ ಮುಂದಾಗದಿದ್ದರೆ ಮೀನುಗಾರಿಕೆ ಸ್ಥಗಿತಗೊಳಿಸಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಅ. 13ರಂದು ಬಂದರಿನ ಎರಡನೇ ಹರಾಜು ಪ್ರಾಂಗಣದಲ್ಲಿ ಜೆಟ್ಟಿಯ ಸ್ಲ್ಯಾಬ್ ಕುಸಿದಿತ್ತು. ಅದರ ದುರಸ್ತಿ ಯನ್ನೇ ಇನ್ನೂ ಮಾಡಿಲ್ಲ. ಅದರ ಮಧ್ಯೆ ಡಿ. 7 ರಂದು ಅದೇ ಎರಡನೇ ಹರಾಜು ಪ್ರಾಂಗಣದ ಸಮೀಪದಲ್ಲೇ ಸ್ಲ್ಯಾಬ್ ಕುಸಿದಿತ್ತು. ಈಗ ಎರಡೆರಡು ಕಡೆಗಳಲ್ಲಿ ಸ್ಲ್ಯಾಬ್ ಕುಸಿದಿರುವುದರಿಂದ ಬಂದರಿನಲ್ಲಿ ಮೀನುಗಾರರಿಗೆ ಸ್ಥಳದ ಅಭಾವ ಕಾಣಿಸಿಕೊಳ್ಳುತ್ತಿದೆ. ನೂರಾರು ಮಂದಿ ನಾಡದೋಣಿ, ಬೋಟುಗಳ ಮೀನುಗಾರರು ಇರುವುದರಿಂದ ಸಮಸ್ಯೆಯಾಗುತ್ತಿದೆ. ಇದರಿಂದ ಪ್ರತಿಭಟನೆ ಮೂಲಕ ಸರಕಾರಕ್ಕೆ, ಜನಪ್ರತಿನಿಧಿಗಳಿಗೆ ಕಠಿನ ಸಂದೇಶ ರವಾನಿಸಲು ಮೀನುಗಾರರು ಸಜ್ಜಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ