“ಅನ್ನಕ್ಕೂ ವಿಷ” ಸರಕಾರದ ವಿರುದ್ಧ ದೀಪಕ್ ಕೋಟ್ಯಾನ್ ಆಕ್ರೋಶ


Team Udayavani, May 26, 2021, 5:04 PM IST

“ಅನ್ನಕ್ಕೂ ವಿಷ” ಸರಕಾರದ ವಿರುದ್ಧ ದೀಪಕ್ ಕೋಟ್ಯಾನ್ ಆಕ್ರೋಶ

ಉಡುಪಿ : ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ವಿತರಣೆಯಾಗಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

8 ದಿನಗಳ ಹಿಂದೆ ಒಂದಿಬ್ಬರು ಗ್ರಾಹಕರಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೀತಿ ಅಕ್ಕಿ ದೊರೆತಿದ್ದು, ಈ ಕುರಿತು ತಕ್ಷಣವೇ ಆಹಾರ ನಿರೀಕ್ಷಕರಿಗೆ ದೂರು ನೀಡಲಾಗಿದೆ. ಒಂದು ಗೋಣಿಯಲ್ಲಿ ಇಂತಹ ಅಕ್ಕಿ ದೊರೆತಿದೆ. ಎಲ್ಲಿ ಕಲಬೆರಕೆಯಾಗಿದೆ ಮತ್ತು ಯಾರಿಂದ ಆಗಿದೆ ಎನ್ನುವುದು ತನಿಖೆಯಾಗಿ ಇದರಲ್ಲಿ ಶಾಮೀಲಾಗಿ ಇರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಕ್ಕಿ ಪಡೆದವರು ಪ್ಲಾಸ್ಟಿಕ್ ಅಕ್ಕಿ ಪತ್ತೆಯಾದರೆ ಕೂಡಲೇ ವಾಪಸ್‌ ನೀಡಬೇಕು ಎಂದಿದ್ದಾರೆ.

ಇದನ್ನೂ ಓದಿ: ಯಾಸ್ ನಿಂದ ಅಂದಾಜು ಒಂದು ಕೋಟಿ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ : ದೀದಿ

2013 ರಲ್ಲಿ ಸಿದ್ಧರಾಮಯ್ಯ ಸರಕಾರವಿದ್ದಾಗ ಹಸಿವು ಮುಕ್ತ ರಾಜ್ಯಕ್ಕೆ ಮಾದರಿಯಾಗಿತ್ತು.‌ ಇಂದಿರಾ ಕ್ಯಾಂಟೀನ್ ಜೊತೆಗೆ ಉಚಿತ ಅಕ್ಕಿಯೊಂದಿಗೆ ತೊಗರಿ ಬೇಳೆ,ಅಡುಗೆ ಎಣ್ಣೆ,ಅಯೋಡಿನ್ ಉಪ್ಪು ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರಕಾರ ಅನ್ನಕ್ಕೆ ಕನ್ನ ಹಾಕಿದ್ದು ಉಚಿತ ಅಕ್ಕಿ ಸರಬರಾಜು ನಿಲ್ಲಿಸಿ ಪಾವತಿಸಿ ಪಡೆಯುವ ಅಕ್ಕಿಯಲ್ಲೂ ಕಲಬೆರಕೆ ಮಾಡಿದ್ದು ಬಡ ಜನರ ಜೀವದ ಜೊತೆ ಸರಕಾರ ಚೆಲ್ಲಾಟ ಆಡುತ್ತಿದೆಯೇ ಎಂದು ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್ ಪ್ರಶ್ನಿಸಿದ್ದಾರೆ.

ಅನ್ನ ಭಾಗ್ಯ ಯೋಜನೆಯಲ್ಲೂ ಸರಕಾರದ ಕಲಬೆರಕೆ ಈಗ ಬಯಲಾಗಿದ್ದು ರಾಜ್ಯದ ಜನರ ಆರೋಗ್ಯದ ಕುರಿತು ಬೇಜವಬ್ದಾರಿ ಪ್ರದರ್ಶಿಸುವ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟಾಪ್ ನ್ಯೂಸ್

baby

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಪತ್ನಿ ರಾಧಾ ಕಾಮತ್ ನಿಧನ

UDShivamogga ಗಲಭೆ ಹಿನ್ನೆಲೆ: ಉಡುಪಿ ನಗರದಲ್ಲಿ ಬ್ಯಾನರ್‌, ಕಟೌಟ್‌ ತೆರವು

Shivamogga ಗಲಭೆ ಹಿನ್ನೆಲೆ: ಉಡುಪಿ ನಗರದಲ್ಲಿ ಬ್ಯಾನರ್‌, ಕಟೌಟ್‌ ತೆರವು

namma clinic

Health:ಬೆಳಗ್ಗೆ ಬೇಗ, ರಾತ್ರಿಯೂ “ನಮ್ಮ ಕ್ಲಿನಿಕ್‌” ಲಭ್ಯ- ಚಿಕಿತ್ಸೆ ಸಮಯ ಕಾರ್ಮಿಕಸ್ನೇಹಿ!

Marriage”ಸಪ್ತಪದಿ’ ಶೀಘ್ರ ಮರು ಆರಂಭ? ಏನಿದು ಯೋಜನೆ?

Marriage”ಸಪ್ತಪದಿ’ ಶೀಘ್ರ ಮರು ಆರಂಭ? ಏನಿದು ಯೋಜನೆ?

Udupi ಲಾರಿ, ಟೆಂಪೋ ಮಾಲಕರ ಮುಷ್ಕರ ಮುಂದುವರಿಕೆ

Udupi ಲಾರಿ, ಟೆಂಪೋ ಮಾಲಕರ ಮುಷ್ಕರ ಮುಂದುವರಿಕೆ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

Lokayukta

Sirsi ; ಪಂಚಾಯತ್ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

1-sadas

Uttara Kannada: ಜಿ.ಟಿ.ನಾಯ್ಕರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಅಭಿಮಾನಿಗಳ ಆಗ್ರಹ

1-ssadsa

Bantwal; ಕಾರು ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

baby

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.