ರಕ್ಷಣಾ ಇಲಾಖೆ ನೆರವು
Team Udayavani, Jan 5, 2019, 12:30 AM IST
ಉಡುಪಿ: ನಾಪತ್ತೆಯಾಗಿರುವ “ಸುವರ್ಣ ತ್ರಿಭುಜ’ ಬೋಟಿನಲ್ಲಿದ್ದ ಏಳು ಮಂದಿ ಮೀನುಗಾರರ ಪತ್ತೆ ಕಾರ್ಯ ತೀವ್ರಗೊಂಡಿದ್ದು ಇದೀಗ ಕೇಂದ್ರ ರಕ್ಷಣಾ ಇಲಾಖೆಯಿಂದಲೂ ಪತ್ತೆ ಕಾರ್ಯಕ್ಕೆ ನೆರವು ಲಭಿಸಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಸಂಸದೆ, ನಾಪತ್ತೆಯಾದ ಮೀನುಗಾರರ ತ್ವರಿತ ಪತ್ತೆ ಹಚ್ಚುವಿಕೆಗೆ ಸಹಕರಿಸುವಂತೆ ಮಾಡಿದ ವಿನಂತಿಗೆ ಸ್ಪಂದಿಸಿರುವ ರಕ್ಷಣಾ ಸಚಿವೆ ತತ್ಕ್ಷಣವೇ ಮಹಾರಾಷ್ಟ್ರ ಸರಕಾರ ಕೋಸ್ಟ್ಗಾರ್ಡ್ಸ್ ಮತ್ತು ಭಾರತೀಯ ನೌಕಾಸೇನೆಗೆ ಸಂಪರ್ಕಿಸಿ, ಕಣ್ಮರೆಯಾಗಿರುವ ಮೀನುಗಾರರ ತ್ವರಿತ ಪತ್ತೆ ಹಚ್ಚುವಿಕೆಗೆ ಕೈ ಜೋಡಿಸುವಂತೆ ನಿರ್ದೇಶನ ನೀಡಿದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಉಪಸ್ಥಿತರಿದ್ದರು.
ಸಹೋದ್ಯೋಗಿಗಳ ನಾಪತ್ತೆಯಿಂದ ಇಡೀ ಮೊಗವೀರ ಸಮುದಾಯವೇ ಆತಂಕದಲ್ಲಿದೆ. ಅವರ ಪತ್ತೆಗಾಗಿ ಶಾಸಕ ರಘುಪತಿ ಭಟ್ ಹೊಸದಿಲ್ಲಿಯಲ್ಲಿ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮೀನುಗಾರರ ಜತೆ ನಾನು ಸದಾ ಇದ್ದೇನೆ. ಅವರಿಗಾಗಿ ಹೊಸದಿಲ್ಲಿಗೆ ಹೋಗಬೇಕಾದರೆ ಹೋಗುವುದಕ್ಕೂ ಸಿದ್ಧನಿದ್ದೇನೆ.
ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಪೇಜಾವರ ಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ