ಜಿಲ್ಲಾಸ್ಪತ್ರೆ ಸಮಸ್ಯೆ ಬಗೆಹರಿಸಲು ಆಗ್ರಹ


Team Udayavani, Dec 6, 2017, 10:36 AM IST

Neerupalu-2.jpg

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗ, ತೀವ್ರ ನಿಗಾ ಘಟಕ, ಮಹಿಳೆಯರ ವಾರ್ಡ್‌, ಪುರುಷರ ವಾರ್ಡ್‌, ಶಸ್ತ್ರಚಿಕಿತ್ಸಾ ಕೊಠಡಿ, ರಕ್ತನಿಧಿ, ಕ್ಷಯ ವಾರ್ಡ್‌, ಮಾನಸಿಕ ವಾರ್ಡ್‌ ಹಾಗೂ ಸರ್ಜಿಕಲ್‌ ವಾರ್ಡ್‌ಗಳಿವೆ. ಎಲ್ಲಾ ವಾರ್ಡ್‌ನ ಸೇವೆಗೆ ಕನಿಷ್ಠ ಒಂದು ಪಾಳಿಯಲ್ಲಿ (ಶಿಫ್ಟ್) ಕೆಲಸ ಮಾಡಲು  ಕನಿಷ್ಠ 15 ಜನ ಆವಶ್ಯಕತೆಯಿದೆ. ಆದರೆ ಶುಶ್ರೂಷಕಿಯರ ಕೊರೆತೆಯಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. 

ಆಸ್ಪತ್ರೆಯಲ್ಲಿ ಒಟ್ಟು 25 ಜನ ಶುಶ್ರೂಷಕಿಯರುಕಾರ್ಯನಿರ್ವಹಿಸುತ್ತಿದ್ದಾರೆ. ಮೂರು ಶಿಫ್ಟ್ ಕೆಲಸದಲ್ಲಿ ಒಂದು ಶಿಫ್ಟ್ಗೆ 8 ಮಂದಿಯಿದ್ದರೆ ಒಂದೆರಡು ಜನ ಯಾವುದೋ ಕಾರಣದಲ್ಲಿ ರಜೆಯಲ್ಲಿರುತ್ತಾರೆ. ಹೀಗಾಗಿ 6 ಜನ ಶುಶ್ರೂಷಕಿಯರು ಮಾತ್ರ ರೋಗಿಗಳಿಗೆ ಸೇವೆ ಕೊಡಲು ಸಾಧ್ಯವೇ? ಇಂಜೆಕ್ಷನ್‌ ಕೊಠಡಿಯೂ ರದ್ದು ಮಾಡಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಇಂಜೆಕ್ಷನ್‌ ಕೊಡಲಾಗುತ್ತದೆ. 

ದಿನಕ್ಕೆ 500-600 ಹೊರರೋಗಿಗಳು ಬರುತ್ತಾರೆ. ಸರಾಸರಿ 150 ಒಳರೋಗಿಗಳು ಇರುತ್ತಾರೆ. ಕೇವಲ ಇಂಜೆಕ್ಷನ್‌, ಔಷಧಿ ಕೊಡುವಲ್ಲಿ ಶುಶ್ರೂಷಕಿಯರ ಕರ್ತವ್ಯದ ಸಮಯ ಮುಗಿಯುತ್ತದೆ. ತೀವ್ರ ಒತ್ತಡದಲ್ಲಿ ದಾದಿಯರಿಗೆ ಕೆಲಸ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ತೀವ್ರ ನಿಗಾ ಘಟಕದಲ್ಲಿ ರೋಗಿಯ ಬಳಿ ಸಂಬಂಧಿಕರಿರಲು ಅವಕಾಶವಿಲ್ಲ. ಎರಡು ತೀವ್ರ ನಿಗಾ ಘಟಕದಲ್ಲಿ 15 ಜನ ರೋಗಿಗಳು ಇರುವಾಗ 10 ಜನ ಶುಶ್ರೂಷಕಿಯರು ಕನಿಷ್ಠ  ಆವಶ್ಯಕತೆಯಿರುತ್ತದೆ. ಎರಡು ಜನ ಶುಶ್ರೂಷಕಿಯರಿಂದ ಸಾಧ್ಯವಿಲ್ಲ. ಕ್ಲಪ್ತ ಸಮಯದಲ್ಲಿ ಸೇವೆ ಸಿಗದ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಬಾರಿ ಸಾರ್ವಜನಿಕರು ಗಲಾಟೆ ನಡೆಸಿದ್ದಾರೆ.

ಇಂತಹ ಕೊರತೆಯಿಂದಾಗಿ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಯ ಪ್ರಾಣಕ್ಕೂ ಅಪಾಯವಿದೆ. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ  ಬಹಳಷ್ಟು ಸೌಕರ್ಯಗಳಿದ್ದರೂ ಅಧಿಕಾರಿಗಳ ಅಥವಾ ಸಂಬಂಧಪಟ್ಟವರ ಬೇಜವಾಬ್ದಾರಿಯಿಂದ ಜನಸಾಮಾನ್ಯರಿಗೆ ಲಭಿಸಬೇಕಾದ ಸೇವೆ ವಂಚಿತವಾಗುತ್ತಿದೆ. ಹೀಗಾಗಿ ಕೂಡಲೇ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಜಿಲ್ಲಾಡಳಿತವನ್ನು  ಆಗ್ರಹಿಸಿದ್ದಾರೆ. 

ಟಾಪ್ ನ್ಯೂಸ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.