ಮಾಬುಕಳದಿಂದ ಕೋಟದವರೆಗೆ ಬೃಹತ್‌ ಪ್ರತಿಭಟನ ಪಾದಯಾತ್ರೆ

ಸರ್ವಿಸ್‌ ರಸ್ತೆಗೆ ಆಗ್ರಹ

Team Udayavani, Oct 1, 2019, 5:14 AM IST

3009KOTA6E

ಕೋಟ: ಚತುಷ್ಪಥ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಸೆ. 30ರಂದು ಮಾಬುಕಳದಿಂದ ಕೋಟದ ತನಕ ಬೃಹತ್‌ ಪ್ರತಿಭಟನ ಪಾದಯಾತ್ರೆ ಜರಗಿತು.
ಜಾಗೃತಿ ಸಮಿತಿ ಅಧ್ಯಕ್ಷ ಪ್ರತಾಪ್‌ ಶೆಟ್ಟಿ ಸಾಸ್ತಾನದ ಮಾಬುಕಳದಲ್ಲಿ ಪಾದಯಾತ್ರೆಗೆ ಚಾಲನೆ ನೀಡಿದರು.

ಕುಮ್ರಗೋಡಿನಿಂದ ಮಾಬುಕಳ, ಸಾಸ್ತಾನ, ಸಾಲಿಗ್ರಾಮ, ಕೋಟ ವ್ಯಾಪ್ತಿಯಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣವಾಗಬೇಕು ಮತ್ತು ಅವೈಜ್ಞಾನಿಕ ಕಾಮಗಾರಿಗಳನ್ನು ಸರಿಪಡಿಸಬೇಕು. ಸರ್ವಿಸ್‌ ರಸ್ತೆ ನಿರ್ಮಾಣವಾಗುವ ತನಕ ಪೊಲೀಸರು ವಿರುದ್ಧ ದಿಕ್ಕಿನಲ್ಲಿ ಸಂಚರಿಸುವವರಿಗೆ ದಂಡ ವಿಧಿಸಬಾರದು ಎಂದು ಘೋಷಣೆಗಳನ್ನು ಕೂಗಿದರು.

ನವಯುಗ ವಿರುದ್ಧ ಆಕ್ರೋಶ
ಪ್ರತಿಭಟನಾ ಮೆರವಣಿಗೆಯಲ್ಲಿ ವಾಹನ ಚಾಲಕ- ಮಾಲಕರು, ಸ್ವಸಹಾಯ ಸಂಘಗಳು, ಸ್ಥಳೀಯರು ಬೃಹತ್‌ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು ಮತ್ತು ನವಯುಗ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾಸ್ತಾನ, ಗುಂಡ್ಮಿ, ಚೇಂಪಿ, ಸಾಲಿಗ್ರಾಮ, ಮುಂತಾದ ಕಡೆಗಳಲ್ಲಿ ತಂಪು ಪಾನೀಯಗಳನ್ನು ವಿತರಿಸಲಾಯಿತು ಹಾಗೂ ಹಲವು ಕಡೆ ಸ್ಥಳೀಯರು ಮೆರವಣಿಗೆಯ ಜತೆ ಸೇರಿ ಹೆಜ್ಜೆ ಹಾಕಿದರು. ಪ್ರತಿಭಟನೆಗೆ ಆಗಮಿಸುವವರಿಗೆ ವಾಹನ ಮಾಲಕರಿಂದ ಉಚಿತ ವಾಹನದ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಬಿಗಿ ಪೊಲೀಸ್‌ ಬಂದೋಬಸ್ತ್
ಪ್ರತಿಭಟನಾ ಮೆರವಣಿಗೆ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ಡಿವೈಎಸ್‌ಪಿ ಜಯಶಂಕರ್‌ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು ಹಾಗೂ ಕೋಟ, ಸಾಲಿಗ್ರಾಮ, ಸಾಸ್ತಾನ ಮುಂತಾದ ಕಡೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಉಡುಪಿಯ ಮಂಜುನಾಥ ಮತ್ತು ಠಾಣಾಧಿಕಾರಿಗಳಾದ ನಿತ್ಯಾನಂದ ಗೌಡ, ಮಧು, ರಾಘವೇಂದ್ರ ಹಾಗೂ ಸಿಬಂದಿ ಉಪಸ್ಥಿತರಿದ್ದರು.

ಜಾಗೃತಿ ಸಮಿತಿ ಕಾರ್ಯದರ್ಶಿ ವಿಟuಲ ಪೂಜಾರಿ, ಕಾನೂನು ಸಲಹೆಗಾರ ಶ್ಯಾಮ್‌ಸುಂದರ ನಾೖರಿ, ಬ್ರಹ್ಮಾವರ ತಾಲೂಕು ಜನಜಾಗೃತಿ ಸಮಿತಿ ಅಧ್ಯಕ್ಷ ಅಚ್ಯುತ್‌ ಪೂಜಾರಿ, ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್‌, ತಾ.ಪಂ. ಸದಸ್ಯೆ ಜ್ಯೋತಿ ಉದಯ ಪೂಜಾರಿ, ಲಲಿತಾ, ಜಾಗೃತಿ ಸಮಿತಿಯ ಸದಸ್ಯ ಪ್ರಶಾಂತ ಶೆಟ್ಟಿ ನಾಗರಾಜ ಗಾಣಿಗ ಸಾಲಿಗ್ರಾಮ, ಅಲ್ವಿನ್‌ ಅಂದ್ರಾಡೆ, ಗೋವಿಂದ ಪೂಜಾರಿ, ಜಿಲ್ಲಾ ಲಾರಿ ಮಾಲಕರ ಸಂಘದ ರಾಜೇಶ್‌ ಕಾವೇರಿ, ಕಿಶೋರ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.