“ಪ್ರಜಾಪ್ರಭುತ್ವ ಬಲಪಡಿಸಿ, ಚುನಾವಣೆ ಘನತೆ ಉಳಿಸಿ’
Team Udayavani, Apr 4, 2019, 6:30 AM IST
ಕಾರ್ಕಳ: ಜಿಲ್ಲಾಡಳಿತ ಉಡುಪಿ, ತಾಲೂಕು ಆಡಳಿತ ಕಾರ್ಕಳ ಇವುಗಳ ವತಿಯಿಂದ ಎ. 3ರಂದು ಕಾರ್ಕಳದ ಸ್ವರಾಜ್ ಮೈದಾನದಿಂದ ಗಾಂಧಿ ಮೈದಾನ ತನಕ ಮತದಾನ ಜಾಗೃತಿ ಜಾಥ ನಡೆಯಿತು.
ತಾ| ಸಹಾಯಕ ಚುನಾವಣಾ ಅಧಿಕಾರಿ ಸಂತೋಷ್ ಕುಮಾರ್ ಚಾಲನೆ ನೀಡಿದರು.
ಎಸ್.ವಿ.ಟಿ. ಮಹಿಳಾ ಕಾಲೇಜು, ಶ್ರೀ ಭುವನೇಂದ್ರ ಕಾಲೇಜು, ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಹನುಮಾನ್ ಐಟಿಐ ಕಾರ್ಕಳ, ಮೈಟೆಕ್ ಐಟಿಐ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಸುಮಾರು 900 ಮಂದಿ ಜಾಥಾದಲ್ಲಿ ಪಾಲ್ಗೊಂಡರು. ಶ್ರೀ ಭುವನೇಂದ್ರ ಕಾಲೇಜಿನ ಬ್ಯಾಂಡ್ ಸೆಟ್, ನಾಸಿಕ್ ಬ್ಯಾಂಡ್ ಸೆಟ್ ಗಮನ ಸೆಳೆದವು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೆ. ಹರ್ಷ ಗಾಂಧಿ ಮೈದಾನದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಚುನಾವಣೆ ಘನತೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ನಿರ್ಭೀತರಾಗಿ, ಯಾವುದೇ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡಬೇಕು. ಧರ್ಮ, ಜಾತಿ, ಮತ, ಭಾಷೆಗೆ ಪ್ರೇರೇಪಣೆಗೊಳ್ಳದೇ ಯುವ ಜನಾಂಗ ಮತ ಚಲಾಯಿಸಬೇಕೆಂದು ಹೇಳಿದರು.
ಶಿಕ್ಷಕ ಕೃಷ್ಣ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್