ದಿನಭತ್ತೆ ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಅನುಮೋದನೆ

ಪೊಲೀಸ್‌ ಇಲಾಖೆ ಅಧೀನದ ಗೃಹರಕ್ಷಕರಿಗೆ ಸಿಹಿಸುದ್ದಿ

Team Udayavani, Feb 11, 2020, 6:12 AM IST

kemmu-32

ಸಾಂದರ್ಭಿಕ ಚಿತ್ರ

ಉಡುಪಿ: ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹ ರಕ್ಷಕದಳದ ಸಿಬಂದಿಯ ವೇತನ ಹೆಚ್ಚಳಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರಕಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು 456 ಗೃಹ ರಕ್ಷಕದಳ ಸಿಬಂದಿಗೆ ಪ್ರಯೋಜನ ಸಿಗಲಿದೆ.

ದಿನ ಭತ್ತೆ 750 ರೂ.ಗೆ ಏರಿಕೆ!
ಬೆಂಗಳೂರು ವಲಯದ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ 500 ರೂ. (ದಿನಭತ್ತೆ) ನಿಗದಿಪಡಿಸ ಲಾಗಿದೆ. ಉಳಿದೆಡೆ 380 ರೂ. ನೀಡಲಾಗುತ್ತಿದೆ. ಇದೀಗ ಸರಕಾರ ಗೃಹ ರಕ್ಷಕರಿಗೆ 750 ರೂ.ಗೇರಿಸಿ 2020ರ ಎಪ್ರಿಲ್‌ 1ರಿಂದ ಅನುಷ್ಠಾನಗೊಳಿಸುವಂತೆ ಆಡಳಿತ ಇಲಾಖೆ ಕಾರ್ಯದರ್ಶಿ ಸಿ.ಆರ್‌. ಹೇಮಲತಾ ಆದೇಶ ನೀಡಿದ್ದಾರೆ. ಸಂಪುಟದ ಹಸಿರು ನಿಶಾನೆ ದೊರಕುವುದಷ್ಟೇ ಬಾಕಿ.

ಇತರ ಗೃಹರಕ್ಷಕರು ಕಿಡಿ!
ಇದು ಪೊಲೀಸ್‌ ಇಲಾಖೆಯಲ್ಲಿರುವ ಗೃಹ ರಕ್ಷಕರಿಗೆ ಮಾತ್ರ ಅನ್ವಯವಾಗಿರುವುದರಿಂದ ಉಳಿದ ಗೃಹರಕ್ಷಕ ಸಿಬಂದಿಯ ಕಣ್ಣು ಕೆಂಪಾಗಿಸಿದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಪ್ರವಾಸಿ ಮಿತ್ರ, ಗಣಿ ಇಲಾಖೆ, ಅಗ್ನಿಶಾಮಕ ದಳ, ನೆರೆ ನಿರ್ವಹಣೆ ಸಹಿತ ವಿವಿಧ ಕಡೆ 1,500 ಗೃಹರಕ್ಷಕರ ಸಿಬಂದಿ ದಿನಗೂಲಿ ಆಧಾರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಇದೀಗ ವೇತನ ತಾರತಮ್ಯದಿಂದಾಗಿ ಪೊಲೀಸ್‌ ಇಲಾಖೆ ಹೊರತುಪಡಿಸಿ ಇತರ ಇಲಾಖೆಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಭತ್ತೆ ಏರಿಕೆಯನ್ನು ಅವರಿಗೂ ಅನ್ವಯಿಸುವಂತೆ ಅವಳಿ ಜಿಲ್ಲೆಯಿಂದ ಮನವಿ ಸಲ್ಲಿಕೆಯಾಗಿದೆ.

ದ.ಕ.: 1,000; ಉಡುಪಿ: 500 ಗೃಹರಕ್ಷಕ ಸಿಬಂದಿ
ದ.ಕ. ಜಿಲ್ಲೆಯಲ್ಲಿ ಒಟ್ಟು 1,000 ಮಂದಿ ಗೃಹರಕ್ಷಕರಿದ್ದಾರೆ. ಅವರಲ್ಲಿ 350 ಮಂದಿ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 650 ಮಂದಿ ಖಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 500 ಮಂದಿ ಗೃಹರಕ್ಷಕ
ರಿದ್ದು, 132 ಜನ ಕರಾವಳಿ ಪೊಲೀಸ್‌ ಪಡೆ, 106 ಜನ ಆರಕ್ಷಕರ ಠಾಣೆ, 10 ಮಂದಿ ಪ್ರವಾಸಿ ಮಿತ್ರದಲ್ಲಿ, ಐವರು ಗಣಿ ಇಲಾಖೆಯಲ್ಲಿ, 19 ಮಂದಿ ಅಗ್ನಿಶಾಮಕ ದಳದಲ್ಲಿ, ತಲಾ 10 ಮಂದಿ ನೆರೆ ನಿರ್ವಹಣೆ, ಜೈಲು ಕರ್ತವ್ಯದಲ್ಲಿದ್ದಾರೆ.

ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುವ ಗೃಹ ರಕ್ಷಕ ದಳದ ಸಿಬಂದಿಗೆ 750 ರೂ. ದಿನಭತ್ತೆ ನೀಡುವಂತೆ ಇಲಾಖೆಯಿಂದ ಯಾವುದೇ ರೀತಿಯಾದ ಲಿಖೀತ ಆದೇಶ ಬಂದಿಲ್ಲ. ಸಚಿವ ಸಂಪುಟದಲ್ಲಿ ವಿಷಯ ಪ್ರಸ್ತಾವವಿದೆ ಎಂದು ತಿಳಿದುಬಂದಿದೆಯಷ್ಟೆ.
-ಡಾ| ಮುರಲೀ ಮೋಹನ್‌, ಡಾ| ಪ್ರಶಾಂತ ಶೆಟ್ಟಿ,  ಸಮಾದೇಷ್ಟರು, ದ.ಕ./ ಉಡುಪಿ ಜಿಲ್ಲಾ ಗೃಹರಕ್ಷಕ ದಳ

ಸರಕಾರ ನಮ್ಮ ಸೇವೆಯನ್ನು ಪರಿಗಣಿಸುತ್ತಿಲ್ಲ. ಇದೀಗ ವೇತನ ತಾರತಮ್ಯದಿಂದ ಇತರ ಇಲಾಖೆಗಳಲ್ಲಿ ಕೆಲಸ ಮಾಡಲು ಮನಸ್ಸು ಒಪ್ಪುತ್ತಿಲ್ಲ. ತಿಂಗಳಪೂರ್ತಿ ಕೆಲಸ ಮಾಡಿ ದರೆ 9,000 ರೂ. ಸಂಬಳ ಸಿಗುತ್ತದೆ. ರಜೆ ಹಾಕಿದರೆ ವೇತನದಲ್ಲಿ ಕಡಿತವಾಗುತ್ತದೆ. ಜೀವನ ಭದ್ರತೆಗಾಗಿ ಪರದಾಡುವ ಸ್ಥಿತಿ ಬಂದಿದೆ.
– ಹೆಸರು ಹೇಳಲಿಚ್ಛಿಸದ ಗೃಹರಕ್ಷಕ ಸಿಬಂದಿ

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.