ವಾಹನ ಸವಾರರ ಜೀವಕ್ಕೆ ಕಂಟಕವಾದ ಗುಂಡಿಬೈಲು ರಸ್ತೆ !

ನಿರ್ಮಾಣಗೊಂಡ ವರ್ಷದೊಳಗೆ ಹಾಳಾದ ರಸ್ತೆ

Team Udayavani, Oct 25, 2020, 1:41 PM IST

ವಾಹನ ಸವಾರರ ಜೀವಕ್ಕೆ ಕಂಟಕವಾದ ಗುಂಡಿಬೈಲು ರಸ್ತೆ !

ಉಡುಪಿ, ಅ. 24:  ಗುಂಡಿಬೈಲು ಜಂಕ್ಷನ್‌ ಮಾರ್ಗವಾಗಿ ದೊಡ್ಡಣಗುಡ್ಡೆ ಸಂಪರ್ಕಿಸುವ, ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಇದೀಗ ವಾಹನ ಸವಾರರ ಹಾಗೂ ಸಾರ್ವಜನಿಕರ ಜೀವಕ್ಕೆ ಕಂಟಕವಾಗಿ ಪರಿಣಮಿಸಿದೆ.

2019ರ ಕೊನೆಯಲ್ಲಿ ನಗರಸಭೆ ವತಿಯಿಂದ 40 ಲ.ರೂ. ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ ನಡೆದಿದ್ದು, 22 ಅಡಿ ಆಳ ಮಾಡಿ, ಹೊಸ ಪೈಪ್‌ ಅಳವಡಿಸಲಾಗಿತ್ತು. ಆದರೆ ಇದು ನಿಗದಿತ ಸಮಯದಲ್ಲಿ ಮುಗಿದಿರಲಿಲ್ಲ. ಅವಸರವಸರವಾಗಿ ಕಾಮಗಾರಿ ನಡೆದು ಇದರ ಮೇಲೆಯೇ ಡಾಮರು ಹಾಕಲಾಗಿದೆ. ಆದರೆ ಒಳಭಾಗ ಕುಸಿದಿದ್ದರಿಂದ ರಸ್ತೆಯೇ ಗುಂಡಿಬಿದ್ದು ಹಾಳಾಗಿದೆ.

ನಿರ್ಲಕ್ಷ್ಯ ಕಾರಣ :  ಒಳಚರಂಡಿ ಕಾಮಗಾರಿ ನಡೆದು ಕನಿಷ್ಠ ಹಾಕಿದ  ಮಣ್ಣು ಗಟ್ಟಿಯಾಗಲು ಎರಡು ತಿಂಗಳಾದರೂ ಸಮಯ ಬೇಕಾಗಿತ್ತು. ಈ ಬಗ್ಗೆ ಮುತುವರ್ಜಿ ವಹಿಸದ ಅಧಿಕಾರಿಗಳು ತುರ್ತಾಗಿ ಡಾಮರು ಕಾಮಗಾರಿ ಮಾಡಿರುವುದರಿಂದ ಗುಂಡಿಬೈಲು ರಸ್ತೆಗಳಲ್ಲಿ ಒಳಚರಂಡಿ ಕಾಮಗಾರಿ ಮಾಡಿರುವ ಭಾಗ ಜೂನ್‌ ತಿಂಗಳ ಅಂತ್ಯಕ್ಕೆ ಸಂಪೂರ್ಣ ಬಿರುಕು ಬಿಟ್ಟು ಕುಸಿದಿತ್ತು.

ಸಮಸ್ಯೆಗಳ ಆಗರ :  ಈ ಮಾರ್ಗದಲ್ಲಿ ಮ್ಯಾನ್‌ಹೋಲ್‌ನಲ್ಲಿ ಕೊಳಚೆ ನೀರು ಉಕ್ಕಿ ರಸ್ತೆಯಲ್ಲಿ ಹರಿಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಮ್ಯಾನ್‌ಹೋಲ್‌ಗೆ ಪೈಪ್‌ ಲೈನ್‌ ಅಳವಡಿಸಿ ಕೊಳಚೆ ನೀರನ್ನು ರಸ್ತೆ ಬದಿಯ ನೀರಿನ ಚರಂಡಿಗೆ ಬಿಡಲಾಗಿದೆ.  ಇದೇ ಮಾರ್ಗದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ಹೋಗಿದ್ದು, ಭಾರೀ ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿದೆ.

ಅವಸರದ ಕಾಮಗಾರಿ :  ಗುಂಡಿಬೈಲು ಜುಮಾದಿಕಟ್ಟೆಯ ಬಳಿ ಒಳಚರಂಡಿ ಬ್ಲಾಕ್‌ ಆಗಿತ್ತು. ಸುಮಾರು 22 ಅಡಿ ಆಳ ಅಗೆದು, ಹೊಸ ಪೈಪ್‌ಲೈನ್‌ ಅಳವಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಥಳೀಯರ ಆಗ್ರಹಕ್ಕೆ ಜುಮಾದಿ ಕೋಲದ ಹಿನ್ನೆಲೆಯಲ್ಲಿ ಅವಸರವಾಗಿ ಡಾಮರು ಕಾಮಗಾರಿ ಮಾಡಲಾಗಿತ್ತು.  ಪ್ರಭಾಕರ್‌ ಪೂಜಾರಿ,  ನಗರಸಭೆ ಸದಸ್ಯ

ಮತ್ತೆ ಟೆಂಡರ್‌ : ರಸ್ತೆ ಡಾಮರು ಕಾಮಗಾರಿಯ ಬಳಿಕ 14 ವರ್ಷಗಳ ಯುಜಿಡಿ ಹಾಳಾಗಿದೆ. ಈ ಹಿನ್ನೆಲೆ ರಸ್ತೆ ಅಗೆದು ದುರಸ್ತಿ ಮಾಡಲಾಗಿದೆ. ಇದೀಗ ರಸ್ತೆ ಡಾಮರು ಹಾಕಲು ಮತ್ತೆ ಟೆಂಡರ್‌ ಆಗಿದ್ದು, ಮಳೆಗಾಲದ ಬಳಿಕ ಕಾಮಗಾರಿ ಆರಂಭವಾಗಲಿದೆ. ಮೋಹನ್‌ ರಾಜ್‌,  ಎಇಇ ನಗರಸಭೆ ಉಡುಪಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.