ಬಳ್ಕೂರಿನ ಬುಗುರಿಜೆಡ್ಡು ಕ್ರೀಡಾಂಗಣ ಅಭಿವೃದ್ಧಿಗೆ ಮೀನಮೇಷ


Team Udayavani, Oct 14, 2019, 5:17 AM IST

1310BAS4

ಬಸ್ರೂರು: ಬಳ್ಕೂರು ಗ್ರಾಮದ ಗುಲ್ವಾಡಿ ಕಳುವಿನ ಬಾಗಿಲಿನ ಸಮೀಪದ ಬುಗುರಿ ಜೆಡ್ಡು’ವಿನಲ್ಲೊಂದು ಕ್ರೀಡಾಂಗಣವಿದ್ದು, ಇದರ ಅಭಿವೃದ್ಧಿಗೆ ಅನುದಾನದ ಕೊರತೆಯಿದೆ.

ಆದರೆ ಕಳೆದೆರಡು ವರ್ಷಗಳ ಹಿಂದೆ ಬಳ್ಕೂರಿನ ಯುವ ಆಟಗಾರರು ಸೇರಿ ಇಲ್ಲೊಂದು “ಫ್ರೆಂಡ್ಸ್‌ ಕಿಕೆಟರ್’ ಎನ್ನುವ ಕ್ರಿಕೆಟ್‌ ತಂಡವನ್ನು ಕಟ್ಟಿದ್ದರು. ಅನಂತರದ ದಿನಗಳಲ್ಲಿ ಇಲ್ಲೊಂದು ಉತ್ತಮ ಗುಣಮಟ್ಟದ ಕ್ರಿಕೆಟ್‌ ಪಿಚ್‌ ಅನ್ನು ನಿರ್ಮಿಸಲಾಯಿತು. ಉತ್ತಮ ಕ್ರಿಕೆಟ್‌ ತಂಡದ ಜತೆ ಅಲ್ಲಿಯೇ ಸಮೀಪ ಒಂದು ವಾಲಿಬಾಲ್‌ ಅಂಕಣವನ್ನೂ ಹಾಕಲಾಯಿತು. ಈ ಕ್ರೀಡಾಂಗಣದ ಸುತ್ತಲೂ ಸಿಮೆಂಟ್‌ ಬೆಂಚ್‌ಗಳನ್ನು ವೀಕ್ಷಕರಿಗಾಗಿ ಇಡಲಾಗಿತ್ತು.

ಈ ಕ್ರೀಡಾಂಗಣದ ಹೊರಭಾಗದಲ್ಲಿ ದಿ| ಸತೀಶ್‌ ಮೊಗವೀರ ಸ್ಮರಣಾರ್ಥ ವಿಶ್ರಾಂತಿಗಾಗಿ ಒಂದು ಕುಟೀರವನ್ನು ನಿರ್ಮಿಸಲಾಯಿತು. ಈಗಾಗಲೇ ಇಲ್ಲಿ ತಾಲೂಕು, ಜಿಲ್ಲಾ ಮಟ್ಟದ ಕ್ರಿಕೆಟ್‌ ಮತ್ತು ವಾಲಿಬಾಲ್‌ ಪಂದ್ಯಾಟವನ್ನು ನಡೆಸ ಲಾಗಿದೆ. ಊರ ಹಿರಿಯರ ಮಾರ್ಗದರ್ಶನ ಮತ್ತು ಉತ್ಸಾಹಿ ಕ್ರೀಡಾಪಟುಗಳಿಂದಷ್ಟೆ ಈ ಕ್ರೀಡಾಂಗಣ ನಿರ್ಮಾಣವಾಗಿದೆ. ಇಲ್ಲಿನ ಯುವಕರ ತಂಡಕ್ಕೆ ಈ ಕ್ರೀಡಾಂಗಣ ವನ್ನು ಇನ್ನಷ್ಟು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಬೇಕೆಂಬ ಆಶಯ ಇತರರಿಗೆ ಆದರ್ಶವಾಗಿದೆ.

ಜಿಲ್ಲಾಧಿಕಾರಿಗೆ ಪತ್ರ
ಈ ಬುಗುರಿ ಜೆಡ್ಡುವಿನಲ್ಲಿ ನಿರ್ಮಾಣವಾದ ಕ್ರೀಡಾಂಗಣದ ಬಗ್ಗೆ ಗ್ರಾ.ಪಂ.ನಿಂದ ಹಣವನ್ನು ವಿನಿಯೋಗಿಸಬೇಕೆಂಬ ಆಶಯವಿದೆ. ಆದರೆ ಈ ಜಾಗ ಇನ್ನೂ ಸರಕಾರಿ ಸ್ಥಳವಾಗಿಯೇ ಉಳಿದುಕೊಂಡಿದೆ. ಈ ಬಗ್ಗೆ ಕ್ರೀಡಾಂಗಣವಾಗಿ ಅಭಿವೃದ್ಧಿ ಪಡಿಸುವುದಕ್ಕಾಗಿ ಈ ಸ್ಥಳವನ್ನು ಮೀಸಲಿರಿಸಬೇಕೆಂದು ತಾಲೂಕು ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
-ಅಕ್ಷತ್‌ ಶೇರೆಗಾರ್‌,
ಅಧ್ಯಕ್ಷರು, ಗ್ರಾ.ಪಂ. ಬಳ್ಕೂರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.