ಗ್ರಾಮಸ್ವರಾಜ್‌ಗೆ ಕೊಡಲಿ; ಅಧ್ಯಕ್ಷರ ಅಧಿಕಾರ ಮೊಟಕು: ಡಾ| ದೇವಿಪ್ರಸಾದ್‌ ಶೆಟ್ಟಿ ಖಂಡನೆ


Team Udayavani, Oct 5, 2022, 11:23 PM IST

ಗ್ರಾಮಸ್ವರಾಜ್‌ಗೆ ಕೊಡಲಿ; ಅಧ್ಯಕ್ಷರ ಅಧಿಕಾರ ಮೊಟಕು: ಡಾ| ದೇವಿಪ್ರಸಾದ್‌ ಶೆಟ್ಟಿ ಖಂಡನೆ

ಪಡುಬಿದ್ರಿ: ವ್ಯವಸ್ಥಿತ ಪಿತೂರಿಯೊಂದಿಗೆ ರಾಜ್ಯ ಸರಕಾರವು ಮುಖ್ಯ ಕಾರ್ಯದರ್ಶಿಗಳ ಮೂಲಕ ಆದೇಶವೊಂದನ್ನು ಪಂಚಾಯತ್‌ಗಳಿಗೆ ರವಾನಿಸಿ, ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷ ಹಾಗೂ ಜನಪ್ರತಿನಿಧಿಗಳ ಅಧಿಕಾರವನ್ನು ಮೊಟಕುಗೊಳಿಸಿದೆ ಎಂದು ಬೆಳಪು ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಪಂಚಾಯತ್‌ ರಾಜ್‌ ಪ್ರತಿನಿಧಿಗಳ ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಆರೋಪಿಸಿದ್ದು, ತನ್ಮೂಲಕವಾಗಿ ಗ್ರಾಮ ಸ್ವರಾಜ್‌ ಕನಸಿಗೆ ಕೊಡಲಿಯೇಟು ನೀಡಿದೆ ಎಂದು ತಿಳಿಸಿದ್ದಾರೆ.

ಅಧಿಕಾರದ ವಿಕೇಂದ್ರೀಕರಣದ ಆಶಯಗಳನ್ನು ಹೊತ್ತು ಅನುಷ್ಠಾನಿಸಲ್ಪಟ್ಟಿದ್ದ ಪಂಚಾಯತ್‌ ರಾಜ್‌ ವ್ಯವಸ್ಥೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯೊ ಳಗೆ ಮಹತ್ವದ ಸ್ಥಾನವನ್ನು ನೀಡಲಾಗಿತ್ತು. ಗ್ರಾಮ ಸರಕಾರದ ನಿರ್ಧಾರವೂ ವಿಧಾನಸಭೆಯ ತೀರ್ಮಾನದಂ ತೆಯೇ ಕಾನೂನಾತ್ಮವಾಗಿ ಅನುಷ್ಠಾನಿಸಲ್ಪಡುವಂತಿತ್ತು. ಅಷ್ಟರಲ್ಲಿ ಈಗಿನ
ರಾಜ್ಯ ಸರಕಾರವು ತಿದ್ದುಪಡಿಗೊಳಿಸಿ ಪಂಚಾಯತ್‌ ಪ್ರತಿನಿಧಿಗಳಿಗೆ ಇದ್ದ ಅಧಿಕಾರವನ್ನೇ ಕಸಿದುಕೊಂಡಿದೆ. ಈ ಮೂಲಕ ಅಧಿಕಾರಿಶಾಹಿ ವ್ಯವಸ್ಥೆಗೆ ಸರಕಾರವು ಪರೋಕ್ಷವಾಗಿ ಮಣಿದಂ ತಿದೆ ಎಂದು ಆರೋಪಿಸಿದ್ದಾರೆ.

ಪಂಚಾಯತ್‌ ವ್ಯವಸ್ಥೆಯಲ್ಲಿ ಇನ್ನು ಮುಂದಕ್ಕೆ ಯಾವುದೇ ಬಿಲ್‌ ಪಾಸ್‌ ಮಾಡುವ ಅಥವಾ ಚೆಕ್‌ ಮೂಲಕ ಪಾವತಿ ಗೈಯುವ ವ್ಯವಸ್ಥೆಗೆ ಅಧ್ಯಕ್ಷರು ಸಹಿ ಮಾಡುವಂತಿಲ್ಲ. ಈ ಅಧಿಕಾರವನ್ನು ಪಿಡಿಒ ಮತ್ತು ಲೆಕ್ಕ ಸಹಾಯಕರಿಗೆ ಜಂಟಿಯಾಗಿ ನೀಡಲಾಗಿದೆ. 9/11 ಮತ್ತು 9/11ಬಿ, ನಿರಾಕ್ಷೇಪಣ ಪತ್ರ ಮುಂತಾದ ಆದೇಶಗಳನ್ನು ಪಂಚಾಯತ್‌ ಸಭೆಯಲ್ಲಿಮಂಡಿಸಿ ಯಾವುದೇ ಆಕ್ಷೇಪಣೆಗಳಿಲ್ಲ ದಿದ್ದಲ್ಲಿ ಮುಂದೆ ಆಯಾಯ ವ್ಯಕ್ತಿಗೆ ನೀಡುವ ಅಧಿಕಾರವನ್ನು ಕಳಚಿ ನೇರವಾಗಿ ಪಿಡಿಒ ಇವುಗಳನ್ನೆಲ್ಲಾ ನೀಡಬಹುದೆಂದೂ ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ. ಇದು ಭ್ರಷ್ಟಾಚಾರವನ್ನು ಇನ್ನಷ್ಟು ಪೋಷಿಸಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.