ಮಳೆಯ ನಡುವೆಯೂ ಕೊಲ್ಲೂರು ಕ್ಷೇತ್ರದಲ್ಲಿ ಭಕ್ತ ಸಾಗರ
Team Udayavani, Jul 14, 2019, 5:36 AM IST
ಕೊಲ್ಲೂರು: ಜಡ್ಕಲ್, ಮುದೂರು, ಸೆಳ್ಕೊಡು, ಕಾನಿR ಸಹಿತ ವಂಡ್ಸೆಯಲ್ಲಿ ಜು. 13ರಂದು ಉತ್ತಮ ಮಳೆಯಾಗಿದೆ.
ಕಳೆದ 1 ವಾರದಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆ ಚುರುಕುಗೊಂಡಿದೆ.
ಕೊಲ್ಲೂರು, ಹಾಲ್ಕಲ್ ಹಾಗೂ ದಳಿ ಪರಿಸರದಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ.
ಕೊಲ್ಲೂರು ಕ್ಷೇತ್ರದಲ್ಲಿ ಭಕ್ತ ಸಂದಣಿ
ಮಳೆಯ ನಡುವೆಯೂ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 8 ಸಾವಿರಕ್ಕೂ ಅಧಿಕ ಭಕ್ತರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.
ನಿರಂತರವಾಗಿ 2 ದಿನ ರಜೆಯಾಗಿರುವು ದರಿಂದ ರವಿವಾರ ಕೂಡ ಭಾರೀ ಭಕ್ತ ಸಾಗರ ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು